• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬ್ರಿಟಿಷ್ ಗುಲಾಮಗಿರಿ ಸಂಕೇತವಾಗಿರುವ ಕಾಯಿದೆ ರದ್ದುಪಡಿಸಲು ಯೋಗಿ ಸರ್ಕಾರ ನಿರ್ಧಾರ

TNN Correspondent Posted On January 31, 2018
0


0
Shares
  • Share On Facebook
  • Tweet It

ಲಖನೌ: ಭಾರತವನ್ನು 200 ವರ್ಷ ಆಳಿದ ಬ್ರಿಟಿಷರು ಜಾರಿಗೆ ತಂದಿರುವ ನಿಯಮಗಳಿಗೆ ಜೋತು ಬಿದ್ದಿರುವಾಗಲೇ. ಕಾಂಗ್ರೆಸ್ ನಂತಹ ಪಕ್ಷ 70 ವರ್ಷ ಆಡಳಿತವನ್ನು ಬ್ರಿಟಿಷರ ನಿಯಮಗಳಂತೆ ಆಡಳಿತ ನಡೆಸಿದ್ದಾರೆ. ಆದರೆ ಇದೀಗ ಗುಲಾಮಗಿರಿಯ ಸಂಕೇತವಾಗಿರುವ, ಅಪ್ರಸ್ತುತವಾಗಿರುವ ಬ್ರಿಟಿಷರ ಕಾಲದ ಕೆಲವು ಕಾಯಿದೆಗಳನ್ನು ರದ್ದುಪಡಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ.

150 ಕ್ಕೂ ಹೆಚ್ಚು ವರ್ಷ ಹಳೆಯದಾಗಿರುವ ಬ್ರಿಟಿಷರ ಕಾಲದ 1,000ಕ್ಕೂ ಹೆಚ್ಚು ಕಾಯಿದೆಗಳನ್ನು ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಬಜೆಟ್‌ ಅಧಿವೇಶನದಲ್ಲಿ ರದ್ದುಪಡಿಸುವ ವಿಧೇಯಕ ಸರ್ಕಾರ ಮಂಡಿಸಲಿದೆ ಎಂದು ಉತ್ತರ ಪ್ರದೇಶದ ಕಾನೂನು ಸಚಿವ ಬೃಜೇಶ್‌ ಪಾಠಕ್‌ ತಿಳಿಸಿದ್ದಾರೆ.

ಕಾನೂನು ಇಲಾಖೆ ಸಿದ್ಧಪಡಿಸಿದ ಪಟ್ಟಿಯಲ್ಲಿ, ‘ಸಂಯುಕ್ತ ಪ್ರಾಂತ್ಯ ಕಾಯಿದೆಯಾದ 1890’ ಕೂಡ ಸೇರಿದೆ. 1896ರ ಅಕ್ಟೋಬರ್‌ 16ರಂದು ಬ್ರಿಟಿಷ್ ಗವರ್ನರ್‌ ಜನರಲ್‌ ಇನ್‌ ಕೌನ್ಸಿಲ್‌ ವಾಯುವ್ಯ ಪ್ರಾಂತ್ಯ ಹಾಗೂ ಅವಧ್‌ನ ಆಡಳಿಕ್ಕಾಗಿ ಈ ಕಾಯಿದೆ ರೂಪಿಸಿದ್ದರು.
ಸಂಯುಕ್ತ ಪ್ರಾಂತ್ಯಗಳಿಂದ ಪ್ರತ್ಯೇಕಗೊಂಡು ಉತ್ತರ ಪ್ರದೇಶ ರಾಜ್ಯ ರಚನೆಯಾಗಿ 68ನೇ ವಾರ್ಷಿಕ ಆಚರಣೆಯನ್ನು ವಾರದ ಹಿಂದೆಯಷ್ಟೇ ಯೋಗಿ ಸರಕಾರ ಆಚರಿಸಿತ್ತು. ಡಿಸೆಂಬರ್‌ನಲ್ಲಿ ಕೇಂದ್ರ ಸರಕಾರ ಕೂಡ 245 ಪುರಾತನ ಕಾನೂನಗಳನ್ನು ರದ್ದುಪಡಿಸುವ 2 ವಿಧೇಯಕಗಳನ್ನು ಅಂಗೀಕರಿಸಿತ್ತು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search