• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬ್ರಿಟಿಷ್ ಗುಲಾಮಗಿರಿ ಸಂಕೇತವಾಗಿರುವ ಕಾಯಿದೆ ರದ್ದುಪಡಿಸಲು ಯೋಗಿ ಸರ್ಕಾರ ನಿರ್ಧಾರ

TNN Correspondent Posted On January 31, 2018
0


0
Shares
  • Share On Facebook
  • Tweet It

ಲಖನೌ: ಭಾರತವನ್ನು 200 ವರ್ಷ ಆಳಿದ ಬ್ರಿಟಿಷರು ಜಾರಿಗೆ ತಂದಿರುವ ನಿಯಮಗಳಿಗೆ ಜೋತು ಬಿದ್ದಿರುವಾಗಲೇ. ಕಾಂಗ್ರೆಸ್ ನಂತಹ ಪಕ್ಷ 70 ವರ್ಷ ಆಡಳಿತವನ್ನು ಬ್ರಿಟಿಷರ ನಿಯಮಗಳಂತೆ ಆಡಳಿತ ನಡೆಸಿದ್ದಾರೆ. ಆದರೆ ಇದೀಗ ಗುಲಾಮಗಿರಿಯ ಸಂಕೇತವಾಗಿರುವ, ಅಪ್ರಸ್ತುತವಾಗಿರುವ ಬ್ರಿಟಿಷರ ಕಾಲದ ಕೆಲವು ಕಾಯಿದೆಗಳನ್ನು ರದ್ದುಪಡಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ.

150 ಕ್ಕೂ ಹೆಚ್ಚು ವರ್ಷ ಹಳೆಯದಾಗಿರುವ ಬ್ರಿಟಿಷರ ಕಾಲದ 1,000ಕ್ಕೂ ಹೆಚ್ಚು ಕಾಯಿದೆಗಳನ್ನು ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಬಜೆಟ್‌ ಅಧಿವೇಶನದಲ್ಲಿ ರದ್ದುಪಡಿಸುವ ವಿಧೇಯಕ ಸರ್ಕಾರ ಮಂಡಿಸಲಿದೆ ಎಂದು ಉತ್ತರ ಪ್ರದೇಶದ ಕಾನೂನು ಸಚಿವ ಬೃಜೇಶ್‌ ಪಾಠಕ್‌ ತಿಳಿಸಿದ್ದಾರೆ.

ಕಾನೂನು ಇಲಾಖೆ ಸಿದ್ಧಪಡಿಸಿದ ಪಟ್ಟಿಯಲ್ಲಿ, ‘ಸಂಯುಕ್ತ ಪ್ರಾಂತ್ಯ ಕಾಯಿದೆಯಾದ 1890’ ಕೂಡ ಸೇರಿದೆ. 1896ರ ಅಕ್ಟೋಬರ್‌ 16ರಂದು ಬ್ರಿಟಿಷ್ ಗವರ್ನರ್‌ ಜನರಲ್‌ ಇನ್‌ ಕೌನ್ಸಿಲ್‌ ವಾಯುವ್ಯ ಪ್ರಾಂತ್ಯ ಹಾಗೂ ಅವಧ್‌ನ ಆಡಳಿಕ್ಕಾಗಿ ಈ ಕಾಯಿದೆ ರೂಪಿಸಿದ್ದರು.
ಸಂಯುಕ್ತ ಪ್ರಾಂತ್ಯಗಳಿಂದ ಪ್ರತ್ಯೇಕಗೊಂಡು ಉತ್ತರ ಪ್ರದೇಶ ರಾಜ್ಯ ರಚನೆಯಾಗಿ 68ನೇ ವಾರ್ಷಿಕ ಆಚರಣೆಯನ್ನು ವಾರದ ಹಿಂದೆಯಷ್ಟೇ ಯೋಗಿ ಸರಕಾರ ಆಚರಿಸಿತ್ತು. ಡಿಸೆಂಬರ್‌ನಲ್ಲಿ ಕೇಂದ್ರ ಸರಕಾರ ಕೂಡ 245 ಪುರಾತನ ಕಾನೂನಗಳನ್ನು ರದ್ದುಪಡಿಸುವ 2 ವಿಧೇಯಕಗಳನ್ನು ಅಂಗೀಕರಿಸಿತ್ತು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search