• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬ್ರಿಟಿಷ್ ಗುಲಾಮಗಿರಿ ಸಂಕೇತವಾಗಿರುವ ಕಾಯಿದೆ ರದ್ದುಪಡಿಸಲು ಯೋಗಿ ಸರ್ಕಾರ ನಿರ್ಧಾರ

TNN Correspondent Posted On January 31, 2018


  • Share On Facebook
  • Tweet It

ಲಖನೌ: ಭಾರತವನ್ನು 200 ವರ್ಷ ಆಳಿದ ಬ್ರಿಟಿಷರು ಜಾರಿಗೆ ತಂದಿರುವ ನಿಯಮಗಳಿಗೆ ಜೋತು ಬಿದ್ದಿರುವಾಗಲೇ. ಕಾಂಗ್ರೆಸ್ ನಂತಹ ಪಕ್ಷ 70 ವರ್ಷ ಆಡಳಿತವನ್ನು ಬ್ರಿಟಿಷರ ನಿಯಮಗಳಂತೆ ಆಡಳಿತ ನಡೆಸಿದ್ದಾರೆ. ಆದರೆ ಇದೀಗ ಗುಲಾಮಗಿರಿಯ ಸಂಕೇತವಾಗಿರುವ, ಅಪ್ರಸ್ತುತವಾಗಿರುವ ಬ್ರಿಟಿಷರ ಕಾಲದ ಕೆಲವು ಕಾಯಿದೆಗಳನ್ನು ರದ್ದುಪಡಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ.

150 ಕ್ಕೂ ಹೆಚ್ಚು ವರ್ಷ ಹಳೆಯದಾಗಿರುವ ಬ್ರಿಟಿಷರ ಕಾಲದ 1,000ಕ್ಕೂ ಹೆಚ್ಚು ಕಾಯಿದೆಗಳನ್ನು ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಬಜೆಟ್‌ ಅಧಿವೇಶನದಲ್ಲಿ ರದ್ದುಪಡಿಸುವ ವಿಧೇಯಕ ಸರ್ಕಾರ ಮಂಡಿಸಲಿದೆ ಎಂದು ಉತ್ತರ ಪ್ರದೇಶದ ಕಾನೂನು ಸಚಿವ ಬೃಜೇಶ್‌ ಪಾಠಕ್‌ ತಿಳಿಸಿದ್ದಾರೆ.

ಕಾನೂನು ಇಲಾಖೆ ಸಿದ್ಧಪಡಿಸಿದ ಪಟ್ಟಿಯಲ್ಲಿ, ‘ಸಂಯುಕ್ತ ಪ್ರಾಂತ್ಯ ಕಾಯಿದೆಯಾದ 1890’ ಕೂಡ ಸೇರಿದೆ. 1896ರ ಅಕ್ಟೋಬರ್‌ 16ರಂದು ಬ್ರಿಟಿಷ್ ಗವರ್ನರ್‌ ಜನರಲ್‌ ಇನ್‌ ಕೌನ್ಸಿಲ್‌ ವಾಯುವ್ಯ ಪ್ರಾಂತ್ಯ ಹಾಗೂ ಅವಧ್‌ನ ಆಡಳಿಕ್ಕಾಗಿ ಈ ಕಾಯಿದೆ ರೂಪಿಸಿದ್ದರು.
ಸಂಯುಕ್ತ ಪ್ರಾಂತ್ಯಗಳಿಂದ ಪ್ರತ್ಯೇಕಗೊಂಡು ಉತ್ತರ ಪ್ರದೇಶ ರಾಜ್ಯ ರಚನೆಯಾಗಿ 68ನೇ ವಾರ್ಷಿಕ ಆಚರಣೆಯನ್ನು ವಾರದ ಹಿಂದೆಯಷ್ಟೇ ಯೋಗಿ ಸರಕಾರ ಆಚರಿಸಿತ್ತು. ಡಿಸೆಂಬರ್‌ನಲ್ಲಿ ಕೇಂದ್ರ ಸರಕಾರ ಕೂಡ 245 ಪುರಾತನ ಕಾನೂನಗಳನ್ನು ರದ್ದುಪಡಿಸುವ 2 ವಿಧೇಯಕಗಳನ್ನು ಅಂಗೀಕರಿಸಿತ್ತು.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search