• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಿಂದೂ ಯುವಕನ ಹತ್ಯೆ ಮಾಡಿದ ಮತಾಂಧ ಸಲೀಮ್ ನನ್ನು ಬಂಧಿಸಿದ ಯೋಗಿ ಸರ್ಕಾರ

TNN Correspondent Posted On January 31, 2018
0


0
Shares
  • Share On Facebook
  • Tweet It

ಲಖನೌ: ಗಣರಾಜ್ಯೋತ್ಸವದಂದು ಉತ್ತರ ಪ್ರದೇಶದ ಕಸಗಂಜ್ ನಲ್ಲಿ ತಿರಂಗಾ ರ್ಯಾಲಿ ಮೇಲೆ ದಾಳಿ ಮಾಡಿ, ಹಿಂದೂ ಯುವಕ ಚಂದನ ಗುಪ್ತಾ ಸಾವಿಗೆ ಕಾರಣವಾಗಿದ್ದ ಮತಾಂಧ ಸಲೀಮ್ ನನ್ನು ಉತ್ತರ ಪ್ರದೇಶ ಪೊಲೀಸರು ಹೆಡೆ ಮುರಿಕಟ್ಟಿ ಬಂಧಿಸಿದ್ದಾರೆ.

ಗಣರಾಜ್ಯೋತ್ಸವದಂದು ತಿರಂಗಾ ರ್ಯಾಲಿ ನಡೆಸುತ್ತಿದ್ದ ರಾಷ್ಟ್ರವಾಧಿ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಳಿ ನಡೆಸಿ, ಹಿಂಸಾಚಾರ ನಡೆಸಲಾಗಿತ್ತು. ಈ ಘಟನೆಯಲ್ಲಿ ಮತಾಂಧ ಸಲೀಮ್ ಪ್ರಮುಖ ಆರೋಪಿಯಾಗಿದ್ದ. ಅಲ್ಲದೇ ರ್ಯಾಲಿ ವೇಳೆ  ಕೆಲ ದೇಶದ್ರೋಹಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದಲ್ಲದೇ, ಪಾಕಿಸ್ತಾನದ ಧ್ವಜ ಹಾರಿಸುವ ಮೂಲಕ ದೇಶದ್ರೋಹ ಎಸಗಿದ್ದರು.

ರಾಷ್ಟ್ರವಾದಿ ಸಂಘಟನೆಗಳ ಯುವಕ ಚಂದನ ಗುಪ್ತಾ ಸಾವಿಗೆ ಕಾರಣರಾದವರನ್ನು ಶೀಘ್ರದಲ್ಲಿ ಬಂಧಿಸಿ, ದೇಶದ್ರೋಹಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯೋಗಿ ಸರ್ಕಾರ ಸಫಲವಾಗಿದೆ.

ಸಲೀಮ್ ಮನೆಯಲ್ಲಿ ಸಿಕ್ಕಿತ್ತು ಬಾಂಬ್

ಕಾಸಗಂಜ್ ಹಿಂಸಾಚಾರದ ಪ್ರಮುಖ ಆರೋಪಿ ಸಲೀಮ್ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ದುಷ್ಕೃತ್ಯ ಎಸಗಲು ಬಾಂಬ್ ಮತ್ತು ಪಿಲ್ತೂಲ್ ಇಟ್ಟುಕೊಂಡಿರುವುದು ಪತ್ತೆಯಾಗಿತ್ತು. ಅಲ್ಲದೇ ಹಿಂಸಾಚಾರ ಒಂದು ಪೂರ್ವನಿಯೋಜಿತ ಘಟನೆ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿತ್ತು. ಇದೀಗ ಯೋಗಿ ಆದಿತ್ಯನಾಥ ಸರ್ಕಾರದ ದಿಟ್ಟ ನಡೆಗಳಿಂದ, ಮತಾಂಧ ಶಕ್ತಿಗಳು ಪತರಗುಟ್ಟಿದ್ದು, ಕಠಿಣ ಕ್ರಮಗಳನ್ನು ಯೋಗಿ ಕೈಗೊಂಡು ಮತಾಂಧ ಅಟ್ಟಹಾಸಕ್ಕೆ ನಿಯಂತ್ರಣ ಹೇರುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಂತಿ ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ. ಜಾತಿ, ಧರ್ಮ ಮೀರಿ ರಾಜ್ಯದ ಪ್ರತಿ ನಾಗರೀಕರನ್ನು ರಕ್ಷಿಸಲಾಗುವುದು ಎಂದು ಯೋಗಿ ಆದಿತ್ಯನಾಥ್ ಸ್ಪಷ್ಟಪಡಿಸಿದ್ದಾರೆ.

 

 

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search