• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಿಂದೂ ಯುವಕನ ಹತ್ಯೆ ಮಾಡಿದ ಮತಾಂಧ ಸಲೀಮ್ ನನ್ನು ಬಂಧಿಸಿದ ಯೋಗಿ ಸರ್ಕಾರ

TNN Correspondent Posted On January 31, 2018
0


0
Shares
  • Share On Facebook
  • Tweet It

ಲಖನೌ: ಗಣರಾಜ್ಯೋತ್ಸವದಂದು ಉತ್ತರ ಪ್ರದೇಶದ ಕಸಗಂಜ್ ನಲ್ಲಿ ತಿರಂಗಾ ರ್ಯಾಲಿ ಮೇಲೆ ದಾಳಿ ಮಾಡಿ, ಹಿಂದೂ ಯುವಕ ಚಂದನ ಗುಪ್ತಾ ಸಾವಿಗೆ ಕಾರಣವಾಗಿದ್ದ ಮತಾಂಧ ಸಲೀಮ್ ನನ್ನು ಉತ್ತರ ಪ್ರದೇಶ ಪೊಲೀಸರು ಹೆಡೆ ಮುರಿಕಟ್ಟಿ ಬಂಧಿಸಿದ್ದಾರೆ.

ಗಣರಾಜ್ಯೋತ್ಸವದಂದು ತಿರಂಗಾ ರ್ಯಾಲಿ ನಡೆಸುತ್ತಿದ್ದ ರಾಷ್ಟ್ರವಾಧಿ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಳಿ ನಡೆಸಿ, ಹಿಂಸಾಚಾರ ನಡೆಸಲಾಗಿತ್ತು. ಈ ಘಟನೆಯಲ್ಲಿ ಮತಾಂಧ ಸಲೀಮ್ ಪ್ರಮುಖ ಆರೋಪಿಯಾಗಿದ್ದ. ಅಲ್ಲದೇ ರ್ಯಾಲಿ ವೇಳೆ  ಕೆಲ ದೇಶದ್ರೋಹಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದಲ್ಲದೇ, ಪಾಕಿಸ್ತಾನದ ಧ್ವಜ ಹಾರಿಸುವ ಮೂಲಕ ದೇಶದ್ರೋಹ ಎಸಗಿದ್ದರು.

ರಾಷ್ಟ್ರವಾದಿ ಸಂಘಟನೆಗಳ ಯುವಕ ಚಂದನ ಗುಪ್ತಾ ಸಾವಿಗೆ ಕಾರಣರಾದವರನ್ನು ಶೀಘ್ರದಲ್ಲಿ ಬಂಧಿಸಿ, ದೇಶದ್ರೋಹಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯೋಗಿ ಸರ್ಕಾರ ಸಫಲವಾಗಿದೆ.

ಸಲೀಮ್ ಮನೆಯಲ್ಲಿ ಸಿಕ್ಕಿತ್ತು ಬಾಂಬ್

ಕಾಸಗಂಜ್ ಹಿಂಸಾಚಾರದ ಪ್ರಮುಖ ಆರೋಪಿ ಸಲೀಮ್ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ದುಷ್ಕೃತ್ಯ ಎಸಗಲು ಬಾಂಬ್ ಮತ್ತು ಪಿಲ್ತೂಲ್ ಇಟ್ಟುಕೊಂಡಿರುವುದು ಪತ್ತೆಯಾಗಿತ್ತು. ಅಲ್ಲದೇ ಹಿಂಸಾಚಾರ ಒಂದು ಪೂರ್ವನಿಯೋಜಿತ ಘಟನೆ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿತ್ತು. ಇದೀಗ ಯೋಗಿ ಆದಿತ್ಯನಾಥ ಸರ್ಕಾರದ ದಿಟ್ಟ ನಡೆಗಳಿಂದ, ಮತಾಂಧ ಶಕ್ತಿಗಳು ಪತರಗುಟ್ಟಿದ್ದು, ಕಠಿಣ ಕ್ರಮಗಳನ್ನು ಯೋಗಿ ಕೈಗೊಂಡು ಮತಾಂಧ ಅಟ್ಟಹಾಸಕ್ಕೆ ನಿಯಂತ್ರಣ ಹೇರುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಂತಿ ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ. ಜಾತಿ, ಧರ್ಮ ಮೀರಿ ರಾಜ್ಯದ ಪ್ರತಿ ನಾಗರೀಕರನ್ನು ರಕ್ಷಿಸಲಾಗುವುದು ಎಂದು ಯೋಗಿ ಆದಿತ್ಯನಾಥ್ ಸ್ಪಷ್ಟಪಡಿಸಿದ್ದಾರೆ.

 

 

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search