• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಿಂದೂ ಯುವಕನ ಹತ್ಯೆ ಮಾಡಿದ ಮತಾಂಧ ಸಲೀಮ್ ನನ್ನು ಬಂಧಿಸಿದ ಯೋಗಿ ಸರ್ಕಾರ

TNN Correspondent Posted On January 31, 2018
0


0
Shares
  • Share On Facebook
  • Tweet It

ಲಖನೌ: ಗಣರಾಜ್ಯೋತ್ಸವದಂದು ಉತ್ತರ ಪ್ರದೇಶದ ಕಸಗಂಜ್ ನಲ್ಲಿ ತಿರಂಗಾ ರ್ಯಾಲಿ ಮೇಲೆ ದಾಳಿ ಮಾಡಿ, ಹಿಂದೂ ಯುವಕ ಚಂದನ ಗುಪ್ತಾ ಸಾವಿಗೆ ಕಾರಣವಾಗಿದ್ದ ಮತಾಂಧ ಸಲೀಮ್ ನನ್ನು ಉತ್ತರ ಪ್ರದೇಶ ಪೊಲೀಸರು ಹೆಡೆ ಮುರಿಕಟ್ಟಿ ಬಂಧಿಸಿದ್ದಾರೆ.

ಗಣರಾಜ್ಯೋತ್ಸವದಂದು ತಿರಂಗಾ ರ್ಯಾಲಿ ನಡೆಸುತ್ತಿದ್ದ ರಾಷ್ಟ್ರವಾಧಿ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಳಿ ನಡೆಸಿ, ಹಿಂಸಾಚಾರ ನಡೆಸಲಾಗಿತ್ತು. ಈ ಘಟನೆಯಲ್ಲಿ ಮತಾಂಧ ಸಲೀಮ್ ಪ್ರಮುಖ ಆರೋಪಿಯಾಗಿದ್ದ. ಅಲ್ಲದೇ ರ್ಯಾಲಿ ವೇಳೆ  ಕೆಲ ದೇಶದ್ರೋಹಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದಲ್ಲದೇ, ಪಾಕಿಸ್ತಾನದ ಧ್ವಜ ಹಾರಿಸುವ ಮೂಲಕ ದೇಶದ್ರೋಹ ಎಸಗಿದ್ದರು.

ರಾಷ್ಟ್ರವಾದಿ ಸಂಘಟನೆಗಳ ಯುವಕ ಚಂದನ ಗುಪ್ತಾ ಸಾವಿಗೆ ಕಾರಣರಾದವರನ್ನು ಶೀಘ್ರದಲ್ಲಿ ಬಂಧಿಸಿ, ದೇಶದ್ರೋಹಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯೋಗಿ ಸರ್ಕಾರ ಸಫಲವಾಗಿದೆ.

ಸಲೀಮ್ ಮನೆಯಲ್ಲಿ ಸಿಕ್ಕಿತ್ತು ಬಾಂಬ್

ಕಾಸಗಂಜ್ ಹಿಂಸಾಚಾರದ ಪ್ರಮುಖ ಆರೋಪಿ ಸಲೀಮ್ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ದುಷ್ಕೃತ್ಯ ಎಸಗಲು ಬಾಂಬ್ ಮತ್ತು ಪಿಲ್ತೂಲ್ ಇಟ್ಟುಕೊಂಡಿರುವುದು ಪತ್ತೆಯಾಗಿತ್ತು. ಅಲ್ಲದೇ ಹಿಂಸಾಚಾರ ಒಂದು ಪೂರ್ವನಿಯೋಜಿತ ಘಟನೆ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿತ್ತು. ಇದೀಗ ಯೋಗಿ ಆದಿತ್ಯನಾಥ ಸರ್ಕಾರದ ದಿಟ್ಟ ನಡೆಗಳಿಂದ, ಮತಾಂಧ ಶಕ್ತಿಗಳು ಪತರಗುಟ್ಟಿದ್ದು, ಕಠಿಣ ಕ್ರಮಗಳನ್ನು ಯೋಗಿ ಕೈಗೊಂಡು ಮತಾಂಧ ಅಟ್ಟಹಾಸಕ್ಕೆ ನಿಯಂತ್ರಣ ಹೇರುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಂತಿ ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ. ಜಾತಿ, ಧರ್ಮ ಮೀರಿ ರಾಜ್ಯದ ಪ್ರತಿ ನಾಗರೀಕರನ್ನು ರಕ್ಷಿಸಲಾಗುವುದು ಎಂದು ಯೋಗಿ ಆದಿತ್ಯನಾಥ್ ಸ್ಪಷ್ಟಪಡಿಸಿದ್ದಾರೆ.

 

 

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search