• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಿಂದೂ ಯುವಕನ ಹತ್ಯೆ ಮಾಡಿದ ಮತಾಂಧ ಸಲೀಮ್ ನನ್ನು ಬಂಧಿಸಿದ ಯೋಗಿ ಸರ್ಕಾರ

TNN Correspondent Posted On January 31, 2018
0


0
Shares
  • Share On Facebook
  • Tweet It

ಲಖನೌ: ಗಣರಾಜ್ಯೋತ್ಸವದಂದು ಉತ್ತರ ಪ್ರದೇಶದ ಕಸಗಂಜ್ ನಲ್ಲಿ ತಿರಂಗಾ ರ್ಯಾಲಿ ಮೇಲೆ ದಾಳಿ ಮಾಡಿ, ಹಿಂದೂ ಯುವಕ ಚಂದನ ಗುಪ್ತಾ ಸಾವಿಗೆ ಕಾರಣವಾಗಿದ್ದ ಮತಾಂಧ ಸಲೀಮ್ ನನ್ನು ಉತ್ತರ ಪ್ರದೇಶ ಪೊಲೀಸರು ಹೆಡೆ ಮುರಿಕಟ್ಟಿ ಬಂಧಿಸಿದ್ದಾರೆ.

ಗಣರಾಜ್ಯೋತ್ಸವದಂದು ತಿರಂಗಾ ರ್ಯಾಲಿ ನಡೆಸುತ್ತಿದ್ದ ರಾಷ್ಟ್ರವಾಧಿ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಳಿ ನಡೆಸಿ, ಹಿಂಸಾಚಾರ ನಡೆಸಲಾಗಿತ್ತು. ಈ ಘಟನೆಯಲ್ಲಿ ಮತಾಂಧ ಸಲೀಮ್ ಪ್ರಮುಖ ಆರೋಪಿಯಾಗಿದ್ದ. ಅಲ್ಲದೇ ರ್ಯಾಲಿ ವೇಳೆ  ಕೆಲ ದೇಶದ್ರೋಹಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದಲ್ಲದೇ, ಪಾಕಿಸ್ತಾನದ ಧ್ವಜ ಹಾರಿಸುವ ಮೂಲಕ ದೇಶದ್ರೋಹ ಎಸಗಿದ್ದರು.

ರಾಷ್ಟ್ರವಾದಿ ಸಂಘಟನೆಗಳ ಯುವಕ ಚಂದನ ಗುಪ್ತಾ ಸಾವಿಗೆ ಕಾರಣರಾದವರನ್ನು ಶೀಘ್ರದಲ್ಲಿ ಬಂಧಿಸಿ, ದೇಶದ್ರೋಹಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯೋಗಿ ಸರ್ಕಾರ ಸಫಲವಾಗಿದೆ.

ಸಲೀಮ್ ಮನೆಯಲ್ಲಿ ಸಿಕ್ಕಿತ್ತು ಬಾಂಬ್

ಕಾಸಗಂಜ್ ಹಿಂಸಾಚಾರದ ಪ್ರಮುಖ ಆರೋಪಿ ಸಲೀಮ್ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ದುಷ್ಕೃತ್ಯ ಎಸಗಲು ಬಾಂಬ್ ಮತ್ತು ಪಿಲ್ತೂಲ್ ಇಟ್ಟುಕೊಂಡಿರುವುದು ಪತ್ತೆಯಾಗಿತ್ತು. ಅಲ್ಲದೇ ಹಿಂಸಾಚಾರ ಒಂದು ಪೂರ್ವನಿಯೋಜಿತ ಘಟನೆ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿತ್ತು. ಇದೀಗ ಯೋಗಿ ಆದಿತ್ಯನಾಥ ಸರ್ಕಾರದ ದಿಟ್ಟ ನಡೆಗಳಿಂದ, ಮತಾಂಧ ಶಕ್ತಿಗಳು ಪತರಗುಟ್ಟಿದ್ದು, ಕಠಿಣ ಕ್ರಮಗಳನ್ನು ಯೋಗಿ ಕೈಗೊಂಡು ಮತಾಂಧ ಅಟ್ಟಹಾಸಕ್ಕೆ ನಿಯಂತ್ರಣ ಹೇರುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಂತಿ ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ. ಜಾತಿ, ಧರ್ಮ ಮೀರಿ ರಾಜ್ಯದ ಪ್ರತಿ ನಾಗರೀಕರನ್ನು ರಕ್ಷಿಸಲಾಗುವುದು ಎಂದು ಯೋಗಿ ಆದಿತ್ಯನಾಥ್ ಸ್ಪಷ್ಟಪಡಿಸಿದ್ದಾರೆ.

 

 

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search