• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿಯ ಮತ್ತೊಬ್ಬ ಕಾರ್ಯಕರ್ತರೊಬ್ಬರ ಹತ್ಯೆ, ಸಿಎಂ ಸಾಹೇಬ್ರೇ ಏನ್ ಮಾಡ್ತಿದ್ದೀರಿ?

TNN Correspondent Posted On February 1, 2018
0


0
Shares
  • Share On Facebook
  • Tweet It

ಬೆಂಗಳೂರು: ಲವ್ ಜಿಹಾದ್ ಹಾಗೂ ಹಿಂದೂ ಕಾರ್ಯಕರ್ತರ ಹತ್ಯೆ ವಿಷಯದಲ್ಲಿ ಕರ್ನಾಟಕ ಮತ್ತೊಂದು ಕೇರಳದ ರೀತಿಯಾಗುತ್ತಿದ್ದು, ಬೆಂಗಳೂರಿನಲ್ಲೇ ಮತ್ತೊಬ್ಬ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ.

ಜೆಸಿ ನಗರದ ಚೆನ್ನಪ್ಪ ಗಾರ್ಡನ್ ಬಳಿ ಪೂಲ್ ಒಂದರಲ್ಲಿ ಬಿಜೆಪಿ ಕಾರ್ಯಕರ್ತರ ಸಂತೋಷ್ (28) ಶವ ಪತ್ತೆಯಾಗಿದ್ದು, ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ವಾಸೀಮ್ ಮತ್ತವರ ತಂಡವೇ ಸಂತೋಷ್ ಮೇಲೆ ದಾಳಿ ಮಾಡಿ ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದ್ದು, ಸಂತೋಷ್ ಬಿಜೆಪಿ ಕಾರ್ಯಕರ್ತರಾಗಿದ್ದು, ಸಂಘಟನೆಯಲ್ಲಿ ತೊಡಗಿದ್ದರು ಎಂಬ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಅಷ್ಟೇ ಅಲ್ಲ, ಫೆಬ್ರವರಿ ನಾಲ್ಕರಂದು ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಸಂತೋಷ್ ನಗರದಲ್ಲಿ ಬಂಟಿಂಗ್ಸ್ ಹಾಗೂ ಹೋರ್ಡಿಂಗ್ಸ್ ಕಟ್ಟುವುದರಲ್ಲಿ ನಿರತರಾಗಿದ್ದರು. ಆಗ ದಾಳಿ ಮಾಡಿ ಹತ್ಯೆಗೈಯಲಾಗಿದೆ ಎಂದು ತಿಳಿದುಬಂದಿದೆ.

ಅತ್ತ ಬೇರೆ ರಾಜ್ಯಗಳ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಸಂತೋಷ್ ಸೇರಿ 22 ಆರೆಸ್ಸೆಸ್, ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದ್ದರೂ, ಕ್ರಮ ಕೈಗೊಂಡಿಲ್ಲ. ಈಗ ಮತ್ತೊಬ್ಬ ಯುವಕ ಸಂತೋಷ್ ಹತ್ಯೆಯಾಗಿದ್ದು, ಇನ್ನಾದರೂ ಸಿಎಂ ಎಚ್ಚೆತ್ತುಕೊಳ್ಳಬೇಕಾಗಿದೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search