• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಬುದಾಬಿಯಲ್ಲಿ ಹಿಂದೂ ಶಕ್ತಿ ಅನಾವರಣ, ಪ್ರಥಮ ದೇವಾಲಯ ಉದ್ಘಾಟಿಸಲಿದ್ದಾರೆ ನರೇಂದ್ರ ಮೋದಿ

TNN Correspondent Posted On February 1, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವಾಧ್ಯಂತ ಹಿಂದೂ ಶಕ್ತಿಯ ಅನಾವರಣವಾಗುತ್ತಿದ್ದು ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಹಿಂದೂ ಸ್ಥಾನ ವಿಶ್ವಗುರುವಾಗುವತ್ತ ದಿಟ್ಟ ಹೆಜ್ಜೆಗಳನ್ನು ಇಡುತ್ತಿದೆ. ಇನ್ನು ಹಿಂದೂ ಸಂಸ್ಕೃತಿಯನ್ನು ವಿಶ್ವದ ಹಲವು ರಾಷ್ಟ್ರಗಳು ಅಳವಡಿಸಿಕೊಳ್ಳುತ್ತಿವೆ. ಇತ್ತೀಚೆಗೆ ಖಟ್ಟರ ಮುಸ್ಲಿಂ ರಾಷ್ಟ್ರವಾಗಿರುವ ಸೌದಿ ಅರೇಬಿಯಾ ಯೋಗವನ್ನು ತನ್ನ ಅಳವಡಿಸಿಕೊಂಡಿತ್ತು. ಇದೀಗ ಅಬುದಾಬಿಯಲ್ಲಿ ಪ್ರಥಮ ಬಾರಿಗೆ ಹಿಂದೂ ದೇವಾಲಯವನ್ನು 2015ರಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿ ದೇವಾಲಯ ಉದ್ಘಾಟಿಸಲಿದ್ದಾರೆ. ಫೆ.,9,10,11 ರಂದು ಮೂರು ದಿನ ಒಮೆನ್, ಯುಎಇ ಮತ್ತು ಪ್ಯಾಲೆಸ್ತೀನ್ ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಇದೇ ವೇಳೆ ಅಬುದಾಬಿಗೆ ಭೇಟಿ ನೀಡಲಿದ್ದು, ಅಲ್ ವತಾಬ್ ನಲ್ಲಿ 20,000 ಸ್ಕ್ಯಾರ್ ಮೀಟರ್ ವ್ಯಾಪ್ತಿಯಲ್ಲಿ ನಿರ್ಮಿಸಿರುವ ದೇವಾಲಯಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಯುನೈಟೆಡ್ ಅರಬ್ ಎಮಿರೆಟ್ (ಯುಎಇ)ನಲ್ಲಿ ಪ್ರಸ್ತುತ ದುಬೈನಲ್ಲಿ ಮಾತ್ರ ಹಿಂದೂ ದೇವಸ್ಥಾನವಿದ್ದು, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಥಮ ಭೇಟಿ ವೇಳೆಯಲ್ಲೇ ಅಬುದಾಬಿಯಲ್ಲಿ ದೇವಸ್ಥಾನಕ್ಕೆ ಶಿಲಾನ್ಯಾಸ ನೆರವೇರಿಸಲು ಅವಕಾಶ ದೊರೆತಿದೆ.

ಹಿಂದೂಸ್ತಾನಿಗಳ ದಂಡೇ ಇದೇ ಅಲ್ಲಿ

ಯುಎಇ ನಲ್ಲಿ 2.6 ದಶಲಕ್ಷ ಭಾರತೀಯರು ವಾಸಿಸುತ್ತಿದ್ದಾರೆ. ಇಡೀ ದೇವಸ್ಥಾನ ನಿರ್ಮಾಣ ಕಾರ್ಯ ಖಾಸಗಿ ಖರ್ಚಿನಲ್ಲೇ ನಡೆಯುತ್ತಿದೆ. ಸರ್ಕಾರದ ಯಾವುದೇ ಸಹಾಯವಿಲ್ಲ ಎಂದು ಯುಎಇ ಸರ್ಕಾರ ತಿಳಿಸಿದೆ. ಅಲ್ಲದೇ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ದುಬೈನಲ್ಲಿ ವಾಸಿಸಿರುವ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ವಿಶ್ವ ಸರ್ಕಾರ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಲಿದ್ದು, ಮೋದಿಯೇ ಇಡೀ ಶೃಂಗಸಭೆಯ ಕೇಂದ್ರಬಿಂದುವಾಗಿದ್ದಾರೆ. ಅಲ್ಲದೇ ಭಾರತದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಪ್ರಧಾನಿಯೊಬ್ಬರು ಪ್ಯಾಲೆಸ್ತಿನ್ ಗೆ ಭೇಟಿ ನೀಡುತ್ತಿರುವುದು ವಿಶೇಷ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search