• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಟೀಕಿಸುವವರೇ ಕೇಳಿ ಚೀನಾದ ಶ್ಲಾಘನೆಯ ಮಾತು

TNN Correspondent Posted On February 1, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸವನ್ನು ಟೀಕಿಸುತ್ತಲೇ ದಿನದೂಡುತ್ತಿರುವ ಪ್ರತಿ ಪಕ್ಷಗಳಿಗೆ ಹಲವಾರು ವರದಿಗಳು, ಬೇರೆ ಬೇರೆ ದೇಶಗಳೇ ತಕ್ಕ ಉತ್ತರ ನೀಡುತ್ತಿವೆ. ಅದರ ಸಾಲಿಗೆ ಭಾರತವನ್ನು ಆಗಾಗ ಕೆಣಕುವ ಚೀನಾ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿಯನ್ನು ಹೊಗಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತದ ವಿದೇಶಾಂಗ ನೀತಿಯಲ್ಲಿ ಕಟುತ್ವ ಕಾಣಿಸಿಕೊಂಡಿದೆ. ಪ್ರಖರ ಮತ್ತು ನಿಖರ ನಿಲುವುಗಳನ್ನು ಹೊಂದುವ ಮೂಲಕ ಭಾರತ ವಿಶ್ವ ಸಮುದಾಯದ ಗಮನ ಸೆಳೆದಿದೆ ಎಂದು ಚೀನಾ ಸರ್ಕಾರದ ಸಂಸ್ಥೆಯೇ ಶ್ಲಾಘನೆ ವ್ಯಕ್ತಪಡಿಸಿದೆ.

ಭಾರತದ ವಿದೇಶಾಂಗ ನೀತಿಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿರುವ ಚೀನಾ ಅಂತಾರಾಷ್ಟ್ರೀಯ ಅಧ್ಯಯನ ಸಂಸ್ಥೆ ರಾಂಗ್ ಯಿಂಗ್ ‘ ಚೀನಾ ಪಾಕಿಸ್ತಾನದ ಜತೆಗೆ ಆಕ್ರಮಣ ಶೀಲ ನಡೆಗಳನ್ನು ತೋರ್ಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ನೆರೆ ರಾಷ್ಟ್ರಗಳೊಂದಿಗೆ ಸೌಹಾರ್ದಯುತ ಸಂಬಂಧಕ್ಕಾಗಿ ಅಧಿಕಾರ ಸ್ವೀಕರಿಸುವ ವೇಳೆ ನೆರೆ ರಾಷ್ಟ್ರಗಳ ಮುಖಂಡರನ್ನು ಆಮಂತ್ರಿಸಿದರು.

ಆದರೆ ಭಾರತದ ವಿರುದ್ಧ ಚಟುವಟಿಕೆಗಳು ನಡೆದಾಗ ‘ವಿಶೇಷವಾಗಿ ಪಾಕಿಸ್ತಾನ ಪ್ರೇರಿತ ದಾಳಿಗಳಾದಾಗ ತಕ್ಕ ಮತ್ತು ಕಠಿಣ ನಿಲುವುಗಳನ್ನು ತಳೆಯುವ ಮೂಲಕ ಗಮನ ಸೆಳೆದಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಮಾಡುವ ಪಾಕಿಸ್ತಾನ ಗಡಿ ದಾಟಿದ್ದರು ಮತ್ತು ಭೂತಾನ ಗಡಿ ದಾಟಿ ದಾಳಿ ಮಾಡುವ ಮೂಲಕ ಭಾರತದ ತಂಟೆಗೆ ಬಂದರೆ ಬಿಡುವುದಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನು ವಿಶ್ವ ಸಮುದಾಯಕ್ಕೆ ನೀಡಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಫಲವಾಗಿದೆ. ಅಲ್ಲದೇ ಚೀನಾದ ಜೊತೆಗೂ ಡೋಕ್ಲಾ ವಿಚಾರವಾಗಿ ಪ್ರಥಮ ಬಾರಿಗೆ ದ್ವೀಪಕ್ಷಿಯ ಚರ್ಚೆ ಏರ್ಪಡುವಂತ ನಿಲುವುಗಳನ್ನು ತಳೆಯುವ ಮೂಲಕ ಶಾಶ್ವತ ಪರಿಹಾರ ಕೊಂಡುಕೊಳ್ಳಲು ಪ್ರಯತ್ನಿಸಿದ್ದರು ಎಂದು ಶ್ಲಾಘನೆ ವ್ಯಕ್ತಪಡಿಸಿದೆ. ಮೋದಿ ಅವರ ಕಠಿಣ, ಸ್ಪಷ್ಟ ನೀತಿಗಳು ಭಾರತವನ್ನು ವಿಶ್ವಸಮುದಾಯವೇ ತಿರುಗಿ ನೋಡುವಂತಾಗಿದೆ ಎಂದು ಚೀನಾ ಸರ್ಕಾರದ ಸಂಸ್ಥೆಯೇ ಶ್ಲಾಘನೆ ವ್ಯಕ್ತಪಡಿಸಿದ್ದು ವಿಶೇಷ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search