• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಟೀಕಿಸುವವರೇ ಕೇಳಿ ಚೀನಾದ ಶ್ಲಾಘನೆಯ ಮಾತು

TNN Correspondent Posted On February 1, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸವನ್ನು ಟೀಕಿಸುತ್ತಲೇ ದಿನದೂಡುತ್ತಿರುವ ಪ್ರತಿ ಪಕ್ಷಗಳಿಗೆ ಹಲವಾರು ವರದಿಗಳು, ಬೇರೆ ಬೇರೆ ದೇಶಗಳೇ ತಕ್ಕ ಉತ್ತರ ನೀಡುತ್ತಿವೆ. ಅದರ ಸಾಲಿಗೆ ಭಾರತವನ್ನು ಆಗಾಗ ಕೆಣಕುವ ಚೀನಾ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿಯನ್ನು ಹೊಗಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತದ ವಿದೇಶಾಂಗ ನೀತಿಯಲ್ಲಿ ಕಟುತ್ವ ಕಾಣಿಸಿಕೊಂಡಿದೆ. ಪ್ರಖರ ಮತ್ತು ನಿಖರ ನಿಲುವುಗಳನ್ನು ಹೊಂದುವ ಮೂಲಕ ಭಾರತ ವಿಶ್ವ ಸಮುದಾಯದ ಗಮನ ಸೆಳೆದಿದೆ ಎಂದು ಚೀನಾ ಸರ್ಕಾರದ ಸಂಸ್ಥೆಯೇ ಶ್ಲಾಘನೆ ವ್ಯಕ್ತಪಡಿಸಿದೆ.

ಭಾರತದ ವಿದೇಶಾಂಗ ನೀತಿಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿರುವ ಚೀನಾ ಅಂತಾರಾಷ್ಟ್ರೀಯ ಅಧ್ಯಯನ ಸಂಸ್ಥೆ ರಾಂಗ್ ಯಿಂಗ್ ‘ ಚೀನಾ ಪಾಕಿಸ್ತಾನದ ಜತೆಗೆ ಆಕ್ರಮಣ ಶೀಲ ನಡೆಗಳನ್ನು ತೋರ್ಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ನೆರೆ ರಾಷ್ಟ್ರಗಳೊಂದಿಗೆ ಸೌಹಾರ್ದಯುತ ಸಂಬಂಧಕ್ಕಾಗಿ ಅಧಿಕಾರ ಸ್ವೀಕರಿಸುವ ವೇಳೆ ನೆರೆ ರಾಷ್ಟ್ರಗಳ ಮುಖಂಡರನ್ನು ಆಮಂತ್ರಿಸಿದರು.

ಆದರೆ ಭಾರತದ ವಿರುದ್ಧ ಚಟುವಟಿಕೆಗಳು ನಡೆದಾಗ ‘ವಿಶೇಷವಾಗಿ ಪಾಕಿಸ್ತಾನ ಪ್ರೇರಿತ ದಾಳಿಗಳಾದಾಗ ತಕ್ಕ ಮತ್ತು ಕಠಿಣ ನಿಲುವುಗಳನ್ನು ತಳೆಯುವ ಮೂಲಕ ಗಮನ ಸೆಳೆದಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಮಾಡುವ ಪಾಕಿಸ್ತಾನ ಗಡಿ ದಾಟಿದ್ದರು ಮತ್ತು ಭೂತಾನ ಗಡಿ ದಾಟಿ ದಾಳಿ ಮಾಡುವ ಮೂಲಕ ಭಾರತದ ತಂಟೆಗೆ ಬಂದರೆ ಬಿಡುವುದಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನು ವಿಶ್ವ ಸಮುದಾಯಕ್ಕೆ ನೀಡಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಫಲವಾಗಿದೆ. ಅಲ್ಲದೇ ಚೀನಾದ ಜೊತೆಗೂ ಡೋಕ್ಲಾ ವಿಚಾರವಾಗಿ ಪ್ರಥಮ ಬಾರಿಗೆ ದ್ವೀಪಕ್ಷಿಯ ಚರ್ಚೆ ಏರ್ಪಡುವಂತ ನಿಲುವುಗಳನ್ನು ತಳೆಯುವ ಮೂಲಕ ಶಾಶ್ವತ ಪರಿಹಾರ ಕೊಂಡುಕೊಳ್ಳಲು ಪ್ರಯತ್ನಿಸಿದ್ದರು ಎಂದು ಶ್ಲಾಘನೆ ವ್ಯಕ್ತಪಡಿಸಿದೆ. ಮೋದಿ ಅವರ ಕಠಿಣ, ಸ್ಪಷ್ಟ ನೀತಿಗಳು ಭಾರತವನ್ನು ವಿಶ್ವಸಮುದಾಯವೇ ತಿರುಗಿ ನೋಡುವಂತಾಗಿದೆ ಎಂದು ಚೀನಾ ಸರ್ಕಾರದ ಸಂಸ್ಥೆಯೇ ಶ್ಲಾಘನೆ ವ್ಯಕ್ತಪಡಿಸಿದ್ದು ವಿಶೇಷ.

0
Shares
  • Share On Facebook
  • Tweet It




Trending Now
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Tulunadu News December 22, 2025
ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
Tulunadu News December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
  • Popular Posts

    • 1
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 2
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 3
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 4
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 5
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!

  • Privacy Policy
  • Contact
© Tulunadu Infomedia.

Press enter/return to begin your search