• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಟೀಕಿಸುವವರೇ ಕೇಳಿ ಚೀನಾದ ಶ್ಲಾಘನೆಯ ಮಾತು

TNN Correspondent Posted On February 1, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸವನ್ನು ಟೀಕಿಸುತ್ತಲೇ ದಿನದೂಡುತ್ತಿರುವ ಪ್ರತಿ ಪಕ್ಷಗಳಿಗೆ ಹಲವಾರು ವರದಿಗಳು, ಬೇರೆ ಬೇರೆ ದೇಶಗಳೇ ತಕ್ಕ ಉತ್ತರ ನೀಡುತ್ತಿವೆ. ಅದರ ಸಾಲಿಗೆ ಭಾರತವನ್ನು ಆಗಾಗ ಕೆಣಕುವ ಚೀನಾ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿಯನ್ನು ಹೊಗಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತದ ವಿದೇಶಾಂಗ ನೀತಿಯಲ್ಲಿ ಕಟುತ್ವ ಕಾಣಿಸಿಕೊಂಡಿದೆ. ಪ್ರಖರ ಮತ್ತು ನಿಖರ ನಿಲುವುಗಳನ್ನು ಹೊಂದುವ ಮೂಲಕ ಭಾರತ ವಿಶ್ವ ಸಮುದಾಯದ ಗಮನ ಸೆಳೆದಿದೆ ಎಂದು ಚೀನಾ ಸರ್ಕಾರದ ಸಂಸ್ಥೆಯೇ ಶ್ಲಾಘನೆ ವ್ಯಕ್ತಪಡಿಸಿದೆ.

ಭಾರತದ ವಿದೇಶಾಂಗ ನೀತಿಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿರುವ ಚೀನಾ ಅಂತಾರಾಷ್ಟ್ರೀಯ ಅಧ್ಯಯನ ಸಂಸ್ಥೆ ರಾಂಗ್ ಯಿಂಗ್ ‘ ಚೀನಾ ಪಾಕಿಸ್ತಾನದ ಜತೆಗೆ ಆಕ್ರಮಣ ಶೀಲ ನಡೆಗಳನ್ನು ತೋರ್ಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ನೆರೆ ರಾಷ್ಟ್ರಗಳೊಂದಿಗೆ ಸೌಹಾರ್ದಯುತ ಸಂಬಂಧಕ್ಕಾಗಿ ಅಧಿಕಾರ ಸ್ವೀಕರಿಸುವ ವೇಳೆ ನೆರೆ ರಾಷ್ಟ್ರಗಳ ಮುಖಂಡರನ್ನು ಆಮಂತ್ರಿಸಿದರು.

ಆದರೆ ಭಾರತದ ವಿರುದ್ಧ ಚಟುವಟಿಕೆಗಳು ನಡೆದಾಗ ‘ವಿಶೇಷವಾಗಿ ಪಾಕಿಸ್ತಾನ ಪ್ರೇರಿತ ದಾಳಿಗಳಾದಾಗ ತಕ್ಕ ಮತ್ತು ಕಠಿಣ ನಿಲುವುಗಳನ್ನು ತಳೆಯುವ ಮೂಲಕ ಗಮನ ಸೆಳೆದಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಮಾಡುವ ಪಾಕಿಸ್ತಾನ ಗಡಿ ದಾಟಿದ್ದರು ಮತ್ತು ಭೂತಾನ ಗಡಿ ದಾಟಿ ದಾಳಿ ಮಾಡುವ ಮೂಲಕ ಭಾರತದ ತಂಟೆಗೆ ಬಂದರೆ ಬಿಡುವುದಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನು ವಿಶ್ವ ಸಮುದಾಯಕ್ಕೆ ನೀಡಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಫಲವಾಗಿದೆ. ಅಲ್ಲದೇ ಚೀನಾದ ಜೊತೆಗೂ ಡೋಕ್ಲಾ ವಿಚಾರವಾಗಿ ಪ್ರಥಮ ಬಾರಿಗೆ ದ್ವೀಪಕ್ಷಿಯ ಚರ್ಚೆ ಏರ್ಪಡುವಂತ ನಿಲುವುಗಳನ್ನು ತಳೆಯುವ ಮೂಲಕ ಶಾಶ್ವತ ಪರಿಹಾರ ಕೊಂಡುಕೊಳ್ಳಲು ಪ್ರಯತ್ನಿಸಿದ್ದರು ಎಂದು ಶ್ಲಾಘನೆ ವ್ಯಕ್ತಪಡಿಸಿದೆ. ಮೋದಿ ಅವರ ಕಠಿಣ, ಸ್ಪಷ್ಟ ನೀತಿಗಳು ಭಾರತವನ್ನು ವಿಶ್ವಸಮುದಾಯವೇ ತಿರುಗಿ ನೋಡುವಂತಾಗಿದೆ ಎಂದು ಚೀನಾ ಸರ್ಕಾರದ ಸಂಸ್ಥೆಯೇ ಶ್ಲಾಘನೆ ವ್ಯಕ್ತಪಡಿಸಿದ್ದು ವಿಶೇಷ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search