• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿಂಗ್ಯಾಗಳಿಗೆ ಆಶ್ರಯ ನೀಡಲು ಭಾರತ ನಿರಾಶ್ರಿತರ ತಾಣವಲ್ಲ

TNN Correspondent Posted On February 1, 2018
0


0
Shares
  • Share On Facebook
  • Tweet It

ದೆಹಲಿ: ಭಾರತದಲ್ಲಿ ಅಕ್ರಮವಾಗಿ ನುಸುಳಿ ಆಶ್ರಯ ಪಡೆಯುತ್ತಿರುವ ರೋಹಿಂಗ್ಯಾ ಮುಸ್ಲಿಮರಿಗೆ ರಕ್ಷಣೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದವರಿಗೆ ಕೇಂದ್ರ ಸರ್ಕಾರ ತಕ್ಕ ಉತ್ತರ ನೀಡಿದ್ದು, ರೋಹಿಂಗ್ಯಾಗಳಿಗೆ ಆಶ್ರಯ ನೀಡಲು ಭಾರತ ನಿರಾಶ್ರಿತರ ತಾಣವಲ್ಲ ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಭಾರತದ ಗಡಿಯಲ್ಲಿ ಬಿಎಸ್ ಎಫ್ ಸೈನಿಕರು ರೋಹಿಂಗ್ಯಾಗಳನ್ನು ಸ್ಟೇನ್ ಗನ್ ಮತ್ತು ಖಾರದ ಪುಡಿ ಎರಚಿ ಅವರನ್ನು ಭಾರತವನ್ನು ಪ್ರವೇಶಿಸುವುದನ್ನು ತಡೆಯುತ್ತಿದ್ದಾರೆ. ಇದು ಅಂತಾರಾಷ್ಟ್ರೀಯ ಕಾನೂನನ್ನು ಉಲ್ಲಂಘಸಿದಂತೆ. ಕೂಡಲೇ ಅದಕ್ಕೆ ತಡೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಉತ್ತರಿಸುವ ಕೇಂದ್ರ ಸರ್ಕಾರ ಎಲ್ಲರನ್ನೂ ಭಾರತದೊಳಕ್ಕೆ ಬಿಟ್ಟುಕೊಳ್ಳಲು ಆಗುವುದಿಲ್ಲ. ಭಾರತ ನಿರಾಶ್ರೀತರ ರಾಜಧಾನಿಯಲ್ಲ. ಆಕಸ್ಮಿಕವಾಗಿ ಪ್ರವೇಶಿಸಿ ಒಳ ಬಂದಾಗ ಅವರಿಗೆ ರಕ್ಷಣೆ ನೀಡೋಣ. ಆದರೆ ಬರುವವರೆಲ್ಲರನ್ನು ಬಿಟ್ಟುಕೊಳ್ಳಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಭಾರತದ ರಕ್ಷಣಾ ಪಡೆಗಳು ದೇಶದ ಸೌರ್ವಭೌಮತ್ವವನ್ನು ರಕ್ಷಿಸುವ ಕಾರ್ಯ ಮಾಡುತ್ತಿವೆ. ನಿರಾಶ್ರಿತರ ಪ್ರವೇಶ ತಡೆದು ಹಿಂದಕ್ಕೆ ಕಳುಹಿಸಲಾಗುವುದು. ರೋಹಿಂಗ್ಯಾ ಸಮಸ್ಯೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ರಾಜತಾಂತ್ರಿಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search