• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿಂಗ್ಯಾಗಳಿಗೆ ಆಶ್ರಯ ನೀಡಲು ಭಾರತ ನಿರಾಶ್ರಿತರ ತಾಣವಲ್ಲ

TNN Correspondent Posted On February 1, 2018
0


0
Shares
  • Share On Facebook
  • Tweet It

ದೆಹಲಿ: ಭಾರತದಲ್ಲಿ ಅಕ್ರಮವಾಗಿ ನುಸುಳಿ ಆಶ್ರಯ ಪಡೆಯುತ್ತಿರುವ ರೋಹಿಂಗ್ಯಾ ಮುಸ್ಲಿಮರಿಗೆ ರಕ್ಷಣೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದವರಿಗೆ ಕೇಂದ್ರ ಸರ್ಕಾರ ತಕ್ಕ ಉತ್ತರ ನೀಡಿದ್ದು, ರೋಹಿಂಗ್ಯಾಗಳಿಗೆ ಆಶ್ರಯ ನೀಡಲು ಭಾರತ ನಿರಾಶ್ರಿತರ ತಾಣವಲ್ಲ ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಭಾರತದ ಗಡಿಯಲ್ಲಿ ಬಿಎಸ್ ಎಫ್ ಸೈನಿಕರು ರೋಹಿಂಗ್ಯಾಗಳನ್ನು ಸ್ಟೇನ್ ಗನ್ ಮತ್ತು ಖಾರದ ಪುಡಿ ಎರಚಿ ಅವರನ್ನು ಭಾರತವನ್ನು ಪ್ರವೇಶಿಸುವುದನ್ನು ತಡೆಯುತ್ತಿದ್ದಾರೆ. ಇದು ಅಂತಾರಾಷ್ಟ್ರೀಯ ಕಾನೂನನ್ನು ಉಲ್ಲಂಘಸಿದಂತೆ. ಕೂಡಲೇ ಅದಕ್ಕೆ ತಡೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಉತ್ತರಿಸುವ ಕೇಂದ್ರ ಸರ್ಕಾರ ಎಲ್ಲರನ್ನೂ ಭಾರತದೊಳಕ್ಕೆ ಬಿಟ್ಟುಕೊಳ್ಳಲು ಆಗುವುದಿಲ್ಲ. ಭಾರತ ನಿರಾಶ್ರೀತರ ರಾಜಧಾನಿಯಲ್ಲ. ಆಕಸ್ಮಿಕವಾಗಿ ಪ್ರವೇಶಿಸಿ ಒಳ ಬಂದಾಗ ಅವರಿಗೆ ರಕ್ಷಣೆ ನೀಡೋಣ. ಆದರೆ ಬರುವವರೆಲ್ಲರನ್ನು ಬಿಟ್ಟುಕೊಳ್ಳಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಭಾರತದ ರಕ್ಷಣಾ ಪಡೆಗಳು ದೇಶದ ಸೌರ್ವಭೌಮತ್ವವನ್ನು ರಕ್ಷಿಸುವ ಕಾರ್ಯ ಮಾಡುತ್ತಿವೆ. ನಿರಾಶ್ರಿತರ ಪ್ರವೇಶ ತಡೆದು ಹಿಂದಕ್ಕೆ ಕಳುಹಿಸಲಾಗುವುದು. ರೋಹಿಂಗ್ಯಾ ಸಮಸ್ಯೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ರಾಜತಾಂತ್ರಿಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search