• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿಂಗ್ಯಾಗಳಿಗೆ ಆಶ್ರಯ ನೀಡಲು ಭಾರತ ನಿರಾಶ್ರಿತರ ತಾಣವಲ್ಲ

TNN Correspondent Posted On February 1, 2018
0


0
Shares
  • Share On Facebook
  • Tweet It

ದೆಹಲಿ: ಭಾರತದಲ್ಲಿ ಅಕ್ರಮವಾಗಿ ನುಸುಳಿ ಆಶ್ರಯ ಪಡೆಯುತ್ತಿರುವ ರೋಹಿಂಗ್ಯಾ ಮುಸ್ಲಿಮರಿಗೆ ರಕ್ಷಣೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದವರಿಗೆ ಕೇಂದ್ರ ಸರ್ಕಾರ ತಕ್ಕ ಉತ್ತರ ನೀಡಿದ್ದು, ರೋಹಿಂಗ್ಯಾಗಳಿಗೆ ಆಶ್ರಯ ನೀಡಲು ಭಾರತ ನಿರಾಶ್ರಿತರ ತಾಣವಲ್ಲ ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

ಭಾರತದ ಗಡಿಯಲ್ಲಿ ಬಿಎಸ್ ಎಫ್ ಸೈನಿಕರು ರೋಹಿಂಗ್ಯಾಗಳನ್ನು ಸ್ಟೇನ್ ಗನ್ ಮತ್ತು ಖಾರದ ಪುಡಿ ಎರಚಿ ಅವರನ್ನು ಭಾರತವನ್ನು ಪ್ರವೇಶಿಸುವುದನ್ನು ತಡೆಯುತ್ತಿದ್ದಾರೆ. ಇದು ಅಂತಾರಾಷ್ಟ್ರೀಯ ಕಾನೂನನ್ನು ಉಲ್ಲಂಘಸಿದಂತೆ. ಕೂಡಲೇ ಅದಕ್ಕೆ ತಡೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಉತ್ತರಿಸುವ ಕೇಂದ್ರ ಸರ್ಕಾರ ಎಲ್ಲರನ್ನೂ ಭಾರತದೊಳಕ್ಕೆ ಬಿಟ್ಟುಕೊಳ್ಳಲು ಆಗುವುದಿಲ್ಲ. ಭಾರತ ನಿರಾಶ್ರೀತರ ರಾಜಧಾನಿಯಲ್ಲ. ಆಕಸ್ಮಿಕವಾಗಿ ಪ್ರವೇಶಿಸಿ ಒಳ ಬಂದಾಗ ಅವರಿಗೆ ರಕ್ಷಣೆ ನೀಡೋಣ. ಆದರೆ ಬರುವವರೆಲ್ಲರನ್ನು ಬಿಟ್ಟುಕೊಳ್ಳಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಭಾರತದ ರಕ್ಷಣಾ ಪಡೆಗಳು ದೇಶದ ಸೌರ್ವಭೌಮತ್ವವನ್ನು ರಕ್ಷಿಸುವ ಕಾರ್ಯ ಮಾಡುತ್ತಿವೆ. ನಿರಾಶ್ರಿತರ ಪ್ರವೇಶ ತಡೆದು ಹಿಂದಕ್ಕೆ ಕಳುಹಿಸಲಾಗುವುದು. ರೋಹಿಂಗ್ಯಾ ಸಮಸ್ಯೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ರಾಜತಾಂತ್ರಿಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search