• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಈ ದಲಿತ ವ್ಯಕ್ತಿಯ ಶವ ಮಸೀದಿ ಬಳಿ ಸಿಕ್ಕಿತು, ಆದರೂ ದಲಿತ ನಾಯಕರ ಬಾಯಿಗೆ ಬೀಗ ಬಿತ್ತು, ಏಕೆ?

TNN Correspondent Posted On February 2, 2018


  • Share On Facebook
  • Tweet It

ಬೀದರ್ ನ ದಲಿತ ಬಾಲಕಿಯ ಅತ್ಯಾಚಾರ, ಕೊಲೆಯಾದರೂ ಯಾವೊಬ್ಬ ದಲಿತ ಮುಖಂಡರು, ಜಿಗ್ನೇಶ್ ಮೇವಾನಿ ಸೊಲ್ಲೆತ್ತಲಿಲ್ಲ. ಏಕೆಂದರೆ ಕೊಂದವ ಮುಸ್ಲಿಂ? ಈಗ ಇಂಥಾದ್ದೇ ಒಂದು ಪ್ರಕರಣ ಉತ್ತರ ಪ್ರದೇಶದಲ್ಲಿ ಸುದ್ದಿಯಾಗಿದ್ದು, ದಲಿತ ವ್ಯಕ್ತಿಯ ಶವ ಮಸೀದಿ ಬಳಿ ಸಿಕ್ಕರೂ, ದಲಿತರ ಪರರು, ಜೀವಪರರು ನ್ಯಾಯ ಕೇಳುತ್ತಿಲ್ಲ.

ಹೌದು, ಉತ್ತರ ಪ್ರದೇಶದ ಗಧಿ ಖಂಡಾರಿ ಎಂಬ ಪ್ರದೇಶದಲ್ಲಿ ಮುಸ್ಲಿಮರು ಹಾಗೂ ದಲಿತರು ಜಾಸ್ತಿಯಿದ್ದು, ಇತ್ತೀಚೆಗೆ ಮುಸ್ಲಿಮರು ದಲಿತರ ವಿರುದ್ಧ ಹಲ್ಲು ಮಸಿಯುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದವು. ಅದಕ್ಕೆ ಸಾಕ್ಷಿಯಾಗಿ ಅಮಿತ್ ಕುಮಾರ್ ಗೌತಮ್ (27) ಎಂಬ ದಲಿತ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದ್ದು, ಮಸೀದಿ ಬಳಿ ಶವಪತ್ತೆಯಾಗಿದೆ.

ಮುಸ್ಲಿಮರೇ ಈ ಕೃತ್ಯ ಎಸಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಲಂ, ಸದ್ದಾಂ, ಖಾಲಿದ್, ಸುಕೇಲ್ ಹಾಗೂ ಆಶು ಎಂಬ ಐವರು ಮುಸ್ಲಿಂ ಯುವಕರ ವಿರುದ್ಧ ದೂರು ದಾಖಲಿಸಿದ್ದಾರೆ. ಇಡೀ ಪ್ರದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ರಾತ್ರಿ ಮನೆಯಿಂದ ಹೊರಗಡೆ ಹೋಗಿದ್ದ ಮಗ ತಡರಾತ್ರಿಯಾದರೂ ಬಾರದ ಕಾರಣ ಕಂಗಾಲಾದ ಕುಟುಂಬಸ್ಥರು ಹುಡುಕಾಡಿದರೂ ಅಮಿತ್ ಸಿಕ್ಕಿರಲಿಲ್ಲ. ಆದರೆ ಬೆಳಗ್ಗೆ 7 ಗಂಟೆ ಸುಮಾರಿಗೆ ಜನ ಸುತ್ತಾಡುತ್ತಲೇ ಮಸೀದಿ ಬಳಿ ಅಮಿತ್ ಶವವಾಗಿ ಪತ್ತೆಯಾಗಿದ್ದಾರೆ. ಬಳಿಕ ಮುಸ್ಲಿಂ ಯುವಕರ ಮೇಲೆ ಅನುಮಾನಗೊಂಡಿರುವ ಪೋಷಕರು ದೂರು ನೀಡಿದ್ದು, ಪೊಲೀಸರು ಸದ್ದಾಂ ಹಾಗೂ ಆಲಂ ಎಂಬ ಇಬ್ಬರನ್ನು ಬಂಧಿಸಿದ್ದಾರೆ.

ಒಂದೆಡೆ ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತಿದ್ದರೂ, ಇನ್ನೊಂದೆಡೆ ದಲಿತರ ಹತ್ಯೆಯಾಗುತ್ತಿದ್ದರೂ ಬಾಯಿ ಬಿಡದ ದಲಿತ ಮುಖಂಡರು, ಜಾತ್ಯತೀತರು, ಜೀವಪರರು ಎಲ್ಲಿ ಅಡಗಿದ್ದಾರೆ ಎಂಬುದೇ ತಿಳಿಯುತ್ತಿಲ್ಲ. ಯಾರೂ ಸೊಲ್ಲೆತ್ತುತ್ತಿಲ್ಲ. ಎಂಥ ಇಬ್ಬಂದಿತನ ಅಲ್ಲವಾ?

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search