• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ದಲಿತ ವ್ಯಕ್ತಿಯ ಶವ ಮಸೀದಿ ಬಳಿ ಸಿಕ್ಕಿತು, ಆದರೂ ದಲಿತ ನಾಯಕರ ಬಾಯಿಗೆ ಬೀಗ ಬಿತ್ತು, ಏಕೆ?

TNN Correspondent Posted On February 2, 2018
0


0
Shares
  • Share On Facebook
  • Tweet It

ಬೀದರ್ ನ ದಲಿತ ಬಾಲಕಿಯ ಅತ್ಯಾಚಾರ, ಕೊಲೆಯಾದರೂ ಯಾವೊಬ್ಬ ದಲಿತ ಮುಖಂಡರು, ಜಿಗ್ನೇಶ್ ಮೇವಾನಿ ಸೊಲ್ಲೆತ್ತಲಿಲ್ಲ. ಏಕೆಂದರೆ ಕೊಂದವ ಮುಸ್ಲಿಂ? ಈಗ ಇಂಥಾದ್ದೇ ಒಂದು ಪ್ರಕರಣ ಉತ್ತರ ಪ್ರದೇಶದಲ್ಲಿ ಸುದ್ದಿಯಾಗಿದ್ದು, ದಲಿತ ವ್ಯಕ್ತಿಯ ಶವ ಮಸೀದಿ ಬಳಿ ಸಿಕ್ಕರೂ, ದಲಿತರ ಪರರು, ಜೀವಪರರು ನ್ಯಾಯ ಕೇಳುತ್ತಿಲ್ಲ.

ಹೌದು, ಉತ್ತರ ಪ್ರದೇಶದ ಗಧಿ ಖಂಡಾರಿ ಎಂಬ ಪ್ರದೇಶದಲ್ಲಿ ಮುಸ್ಲಿಮರು ಹಾಗೂ ದಲಿತರು ಜಾಸ್ತಿಯಿದ್ದು, ಇತ್ತೀಚೆಗೆ ಮುಸ್ಲಿಮರು ದಲಿತರ ವಿರುದ್ಧ ಹಲ್ಲು ಮಸಿಯುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದವು. ಅದಕ್ಕೆ ಸಾಕ್ಷಿಯಾಗಿ ಅಮಿತ್ ಕುಮಾರ್ ಗೌತಮ್ (27) ಎಂಬ ದಲಿತ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದ್ದು, ಮಸೀದಿ ಬಳಿ ಶವಪತ್ತೆಯಾಗಿದೆ.

ಮುಸ್ಲಿಮರೇ ಈ ಕೃತ್ಯ ಎಸಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಲಂ, ಸದ್ದಾಂ, ಖಾಲಿದ್, ಸುಕೇಲ್ ಹಾಗೂ ಆಶು ಎಂಬ ಐವರು ಮುಸ್ಲಿಂ ಯುವಕರ ವಿರುದ್ಧ ದೂರು ದಾಖಲಿಸಿದ್ದಾರೆ. ಇಡೀ ಪ್ರದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ರಾತ್ರಿ ಮನೆಯಿಂದ ಹೊರಗಡೆ ಹೋಗಿದ್ದ ಮಗ ತಡರಾತ್ರಿಯಾದರೂ ಬಾರದ ಕಾರಣ ಕಂಗಾಲಾದ ಕುಟುಂಬಸ್ಥರು ಹುಡುಕಾಡಿದರೂ ಅಮಿತ್ ಸಿಕ್ಕಿರಲಿಲ್ಲ. ಆದರೆ ಬೆಳಗ್ಗೆ 7 ಗಂಟೆ ಸುಮಾರಿಗೆ ಜನ ಸುತ್ತಾಡುತ್ತಲೇ ಮಸೀದಿ ಬಳಿ ಅಮಿತ್ ಶವವಾಗಿ ಪತ್ತೆಯಾಗಿದ್ದಾರೆ. ಬಳಿಕ ಮುಸ್ಲಿಂ ಯುವಕರ ಮೇಲೆ ಅನುಮಾನಗೊಂಡಿರುವ ಪೋಷಕರು ದೂರು ನೀಡಿದ್ದು, ಪೊಲೀಸರು ಸದ್ದಾಂ ಹಾಗೂ ಆಲಂ ಎಂಬ ಇಬ್ಬರನ್ನು ಬಂಧಿಸಿದ್ದಾರೆ.

ಒಂದೆಡೆ ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತಿದ್ದರೂ, ಇನ್ನೊಂದೆಡೆ ದಲಿತರ ಹತ್ಯೆಯಾಗುತ್ತಿದ್ದರೂ ಬಾಯಿ ಬಿಡದ ದಲಿತ ಮುಖಂಡರು, ಜಾತ್ಯತೀತರು, ಜೀವಪರರು ಎಲ್ಲಿ ಅಡಗಿದ್ದಾರೆ ಎಂಬುದೇ ತಿಳಿಯುತ್ತಿಲ್ಲ. ಯಾರೂ ಸೊಲ್ಲೆತ್ತುತ್ತಿಲ್ಲ. ಎಂಥ ಇಬ್ಬಂದಿತನ ಅಲ್ಲವಾ?

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search