• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ದಲಿತ ವ್ಯಕ್ತಿಯ ಶವ ಮಸೀದಿ ಬಳಿ ಸಿಕ್ಕಿತು, ಆದರೂ ದಲಿತ ನಾಯಕರ ಬಾಯಿಗೆ ಬೀಗ ಬಿತ್ತು, ಏಕೆ?

TNN Correspondent Posted On February 2, 2018
0


0
Shares
  • Share On Facebook
  • Tweet It

ಬೀದರ್ ನ ದಲಿತ ಬಾಲಕಿಯ ಅತ್ಯಾಚಾರ, ಕೊಲೆಯಾದರೂ ಯಾವೊಬ್ಬ ದಲಿತ ಮುಖಂಡರು, ಜಿಗ್ನೇಶ್ ಮೇವಾನಿ ಸೊಲ್ಲೆತ್ತಲಿಲ್ಲ. ಏಕೆಂದರೆ ಕೊಂದವ ಮುಸ್ಲಿಂ? ಈಗ ಇಂಥಾದ್ದೇ ಒಂದು ಪ್ರಕರಣ ಉತ್ತರ ಪ್ರದೇಶದಲ್ಲಿ ಸುದ್ದಿಯಾಗಿದ್ದು, ದಲಿತ ವ್ಯಕ್ತಿಯ ಶವ ಮಸೀದಿ ಬಳಿ ಸಿಕ್ಕರೂ, ದಲಿತರ ಪರರು, ಜೀವಪರರು ನ್ಯಾಯ ಕೇಳುತ್ತಿಲ್ಲ.

ಹೌದು, ಉತ್ತರ ಪ್ರದೇಶದ ಗಧಿ ಖಂಡಾರಿ ಎಂಬ ಪ್ರದೇಶದಲ್ಲಿ ಮುಸ್ಲಿಮರು ಹಾಗೂ ದಲಿತರು ಜಾಸ್ತಿಯಿದ್ದು, ಇತ್ತೀಚೆಗೆ ಮುಸ್ಲಿಮರು ದಲಿತರ ವಿರುದ್ಧ ಹಲ್ಲು ಮಸಿಯುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದವು. ಅದಕ್ಕೆ ಸಾಕ್ಷಿಯಾಗಿ ಅಮಿತ್ ಕುಮಾರ್ ಗೌತಮ್ (27) ಎಂಬ ದಲಿತ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದ್ದು, ಮಸೀದಿ ಬಳಿ ಶವಪತ್ತೆಯಾಗಿದೆ.

ಮುಸ್ಲಿಮರೇ ಈ ಕೃತ್ಯ ಎಸಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಲಂ, ಸದ್ದಾಂ, ಖಾಲಿದ್, ಸುಕೇಲ್ ಹಾಗೂ ಆಶು ಎಂಬ ಐವರು ಮುಸ್ಲಿಂ ಯುವಕರ ವಿರುದ್ಧ ದೂರು ದಾಖಲಿಸಿದ್ದಾರೆ. ಇಡೀ ಪ್ರದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ರಾತ್ರಿ ಮನೆಯಿಂದ ಹೊರಗಡೆ ಹೋಗಿದ್ದ ಮಗ ತಡರಾತ್ರಿಯಾದರೂ ಬಾರದ ಕಾರಣ ಕಂಗಾಲಾದ ಕುಟುಂಬಸ್ಥರು ಹುಡುಕಾಡಿದರೂ ಅಮಿತ್ ಸಿಕ್ಕಿರಲಿಲ್ಲ. ಆದರೆ ಬೆಳಗ್ಗೆ 7 ಗಂಟೆ ಸುಮಾರಿಗೆ ಜನ ಸುತ್ತಾಡುತ್ತಲೇ ಮಸೀದಿ ಬಳಿ ಅಮಿತ್ ಶವವಾಗಿ ಪತ್ತೆಯಾಗಿದ್ದಾರೆ. ಬಳಿಕ ಮುಸ್ಲಿಂ ಯುವಕರ ಮೇಲೆ ಅನುಮಾನಗೊಂಡಿರುವ ಪೋಷಕರು ದೂರು ನೀಡಿದ್ದು, ಪೊಲೀಸರು ಸದ್ದಾಂ ಹಾಗೂ ಆಲಂ ಎಂಬ ಇಬ್ಬರನ್ನು ಬಂಧಿಸಿದ್ದಾರೆ.

ಒಂದೆಡೆ ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತಿದ್ದರೂ, ಇನ್ನೊಂದೆಡೆ ದಲಿತರ ಹತ್ಯೆಯಾಗುತ್ತಿದ್ದರೂ ಬಾಯಿ ಬಿಡದ ದಲಿತ ಮುಖಂಡರು, ಜಾತ್ಯತೀತರು, ಜೀವಪರರು ಎಲ್ಲಿ ಅಡಗಿದ್ದಾರೆ ಎಂಬುದೇ ತಿಳಿಯುತ್ತಿಲ್ಲ. ಯಾರೂ ಸೊಲ್ಲೆತ್ತುತ್ತಿಲ್ಲ. ಎಂಥ ಇಬ್ಬಂದಿತನ ಅಲ್ಲವಾ?

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search