• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಸಹೋದರರೇ ನನ್ನ ಪಾಲಿನ ದೇವರು ಎನ್ನುವ ಆ ಮುಸ್ಲಿಂ ವ್ಯಕ್ತಿ ಯಾರು, ಆತನ ಕತೆಯೇನು?

TNN Correspondent Posted On February 2, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಅಸಾದುದ್ದೀನ್ ಓವೈಸಿಯಂಥಹ ಮನಸ್ಥಿತಿಯವರಿಂದ ಹಿಂದೂ-ಮುಸ್ಲಿಮರ ಬಾಂಧವ್ಯಕ್ಕೆ ಯಾವುದೇ ಧಕ್ಕೆಯಾಗಿಲ್ಲ ಹಾಗೂ ಹಿಂದೂಗಳು ಎಂದಿಗೂ ಸೌಹಾರ್ದ ಮನಸ್ಸಿನವರು ಎಂಬುದು ಉತ್ತರ ಪ್ರದೇಶದಲ್ಲಿ ಸಾಬೀತಾಗಿದೆ.

ಉತ್ತರ ಪ್ರದೇಶದ ಕಾಂಸ್ಗಂಜ್ ನಲ್ಲಿ ಗಣರಾಜ್ಯೋತ್ಸವದ ದಿನ ದುಷ್ಕರ್ಮಿಗಳ ದಾಳಿಯಿಂದ ಹಿಂದೂ ಸಂಘಟನೆಯ ಕಾರ್ಯಕರ್ತ ಚಂದನ್ ಗುಪ್ತಾ ಮೇಲೆ ಹಲ್ಲೆಯಾದರೂ ತಾಳ್ಮೆ ಕಳೆದುಕೊಳ್ಳದ ಹಿಂದೂಗಳು ಮುಸ್ಲಿಂ ವ್ಯಕ್ತಿಯೊಬ್ಬರನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ಅಕ್ರಮ್ ಹಬೀಬ್ ಎಂಬ ಮುಸ್ಲಿಂ ವ್ಯಕ್ತಿ ತಮ್ಮ ಪತ್ನಿಯನ್ನು ಕರೆದುಕೊಂಡು ಬರಲು ಅಜ್ಮೀರ್ ಗೆ ತೆರಳುತ್ತಿದ್ದಾಗ ಕಾಸ್ಗಂಜ್ ನಲ್ಲಿ ಸುಮಾರು 100-150 ಜನರ ಗುಂಪು ದಾಳಿ ಮಾಡಿ, ಹಲ್ಲೆಗೈದಿದ್ದಾರೆ. ಆ ವೇಳೆ ಒಂದು ಕಣ್ಣು ಕಳೆದುಕೊಂಡು ಅಪಾಯದ ಸ್ಥಿತಿಯಲ್ಲಿದ್ದ ಅವರನ್ನು ಹಿಂದೂಗಳು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಕುರಿತು ಮಾತನಾಡಿರುವ ಹಬೀಬ್, “ನಾನು ಪ್ರಾಣಾಪಾಯದಲ್ಲಿದ್ದ ಸಂದರ್ಭದಲ್ಲಿ ಹಿಂದೂ ಸಹೋದರರು ಬಂದು ನನ್ನ ಪ್ರಾಣ ಕಾಪಾಡಿದ್ದಾರೆ. ಅವರಿಂದಲೇ ನಾನು ಇಂದು ಬದುಕಿದ್ದು, ಅವರೇ ನನ್ನ ಪಾಲಿನ ದೇವರು” ಎಂದು ಹಬೀಬ್ ಭಾವುಕರಾಗಿ ನುಡಿದಿದ್ದಾರೆ. ಅಲ್ಲದೆ ಹಬೀಬ್ ಕುಟುಂಬಸ್ಥರು ಸಹ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search