• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಸಹೋದರರೇ ನನ್ನ ಪಾಲಿನ ದೇವರು ಎನ್ನುವ ಆ ಮುಸ್ಲಿಂ ವ್ಯಕ್ತಿ ಯಾರು, ಆತನ ಕತೆಯೇನು?

TNN Correspondent Posted On February 2, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಅಸಾದುದ್ದೀನ್ ಓವೈಸಿಯಂಥಹ ಮನಸ್ಥಿತಿಯವರಿಂದ ಹಿಂದೂ-ಮುಸ್ಲಿಮರ ಬಾಂಧವ್ಯಕ್ಕೆ ಯಾವುದೇ ಧಕ್ಕೆಯಾಗಿಲ್ಲ ಹಾಗೂ ಹಿಂದೂಗಳು ಎಂದಿಗೂ ಸೌಹಾರ್ದ ಮನಸ್ಸಿನವರು ಎಂಬುದು ಉತ್ತರ ಪ್ರದೇಶದಲ್ಲಿ ಸಾಬೀತಾಗಿದೆ.

ಉತ್ತರ ಪ್ರದೇಶದ ಕಾಂಸ್ಗಂಜ್ ನಲ್ಲಿ ಗಣರಾಜ್ಯೋತ್ಸವದ ದಿನ ದುಷ್ಕರ್ಮಿಗಳ ದಾಳಿಯಿಂದ ಹಿಂದೂ ಸಂಘಟನೆಯ ಕಾರ್ಯಕರ್ತ ಚಂದನ್ ಗುಪ್ತಾ ಮೇಲೆ ಹಲ್ಲೆಯಾದರೂ ತಾಳ್ಮೆ ಕಳೆದುಕೊಳ್ಳದ ಹಿಂದೂಗಳು ಮುಸ್ಲಿಂ ವ್ಯಕ್ತಿಯೊಬ್ಬರನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ಅಕ್ರಮ್ ಹಬೀಬ್ ಎಂಬ ಮುಸ್ಲಿಂ ವ್ಯಕ್ತಿ ತಮ್ಮ ಪತ್ನಿಯನ್ನು ಕರೆದುಕೊಂಡು ಬರಲು ಅಜ್ಮೀರ್ ಗೆ ತೆರಳುತ್ತಿದ್ದಾಗ ಕಾಸ್ಗಂಜ್ ನಲ್ಲಿ ಸುಮಾರು 100-150 ಜನರ ಗುಂಪು ದಾಳಿ ಮಾಡಿ, ಹಲ್ಲೆಗೈದಿದ್ದಾರೆ. ಆ ವೇಳೆ ಒಂದು ಕಣ್ಣು ಕಳೆದುಕೊಂಡು ಅಪಾಯದ ಸ್ಥಿತಿಯಲ್ಲಿದ್ದ ಅವರನ್ನು ಹಿಂದೂಗಳು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಕುರಿತು ಮಾತನಾಡಿರುವ ಹಬೀಬ್, “ನಾನು ಪ್ರಾಣಾಪಾಯದಲ್ಲಿದ್ದ ಸಂದರ್ಭದಲ್ಲಿ ಹಿಂದೂ ಸಹೋದರರು ಬಂದು ನನ್ನ ಪ್ರಾಣ ಕಾಪಾಡಿದ್ದಾರೆ. ಅವರಿಂದಲೇ ನಾನು ಇಂದು ಬದುಕಿದ್ದು, ಅವರೇ ನನ್ನ ಪಾಲಿನ ದೇವರು” ಎಂದು ಹಬೀಬ್ ಭಾವುಕರಾಗಿ ನುಡಿದಿದ್ದಾರೆ. ಅಲ್ಲದೆ ಹಬೀಬ್ ಕುಟುಂಬಸ್ಥರು ಸಹ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search