• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಸಹೋದರರೇ ನನ್ನ ಪಾಲಿನ ದೇವರು ಎನ್ನುವ ಆ ಮುಸ್ಲಿಂ ವ್ಯಕ್ತಿ ಯಾರು, ಆತನ ಕತೆಯೇನು?

TNN Correspondent Posted On February 2, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಅಸಾದುದ್ದೀನ್ ಓವೈಸಿಯಂಥಹ ಮನಸ್ಥಿತಿಯವರಿಂದ ಹಿಂದೂ-ಮುಸ್ಲಿಮರ ಬಾಂಧವ್ಯಕ್ಕೆ ಯಾವುದೇ ಧಕ್ಕೆಯಾಗಿಲ್ಲ ಹಾಗೂ ಹಿಂದೂಗಳು ಎಂದಿಗೂ ಸೌಹಾರ್ದ ಮನಸ್ಸಿನವರು ಎಂಬುದು ಉತ್ತರ ಪ್ರದೇಶದಲ್ಲಿ ಸಾಬೀತಾಗಿದೆ.

ಉತ್ತರ ಪ್ರದೇಶದ ಕಾಂಸ್ಗಂಜ್ ನಲ್ಲಿ ಗಣರಾಜ್ಯೋತ್ಸವದ ದಿನ ದುಷ್ಕರ್ಮಿಗಳ ದಾಳಿಯಿಂದ ಹಿಂದೂ ಸಂಘಟನೆಯ ಕಾರ್ಯಕರ್ತ ಚಂದನ್ ಗುಪ್ತಾ ಮೇಲೆ ಹಲ್ಲೆಯಾದರೂ ತಾಳ್ಮೆ ಕಳೆದುಕೊಳ್ಳದ ಹಿಂದೂಗಳು ಮುಸ್ಲಿಂ ವ್ಯಕ್ತಿಯೊಬ್ಬರನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ಅಕ್ರಮ್ ಹಬೀಬ್ ಎಂಬ ಮುಸ್ಲಿಂ ವ್ಯಕ್ತಿ ತಮ್ಮ ಪತ್ನಿಯನ್ನು ಕರೆದುಕೊಂಡು ಬರಲು ಅಜ್ಮೀರ್ ಗೆ ತೆರಳುತ್ತಿದ್ದಾಗ ಕಾಸ್ಗಂಜ್ ನಲ್ಲಿ ಸುಮಾರು 100-150 ಜನರ ಗುಂಪು ದಾಳಿ ಮಾಡಿ, ಹಲ್ಲೆಗೈದಿದ್ದಾರೆ. ಆ ವೇಳೆ ಒಂದು ಕಣ್ಣು ಕಳೆದುಕೊಂಡು ಅಪಾಯದ ಸ್ಥಿತಿಯಲ್ಲಿದ್ದ ಅವರನ್ನು ಹಿಂದೂಗಳು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಕುರಿತು ಮಾತನಾಡಿರುವ ಹಬೀಬ್, “ನಾನು ಪ್ರಾಣಾಪಾಯದಲ್ಲಿದ್ದ ಸಂದರ್ಭದಲ್ಲಿ ಹಿಂದೂ ಸಹೋದರರು ಬಂದು ನನ್ನ ಪ್ರಾಣ ಕಾಪಾಡಿದ್ದಾರೆ. ಅವರಿಂದಲೇ ನಾನು ಇಂದು ಬದುಕಿದ್ದು, ಅವರೇ ನನ್ನ ಪಾಲಿನ ದೇವರು” ಎಂದು ಹಬೀಬ್ ಭಾವುಕರಾಗಿ ನುಡಿದಿದ್ದಾರೆ. ಅಲ್ಲದೆ ಹಬೀಬ್ ಕುಟುಂಬಸ್ಥರು ಸಹ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search