• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಸಹೋದರರೇ ನನ್ನ ಪಾಲಿನ ದೇವರು ಎನ್ನುವ ಆ ಮುಸ್ಲಿಂ ವ್ಯಕ್ತಿ ಯಾರು, ಆತನ ಕತೆಯೇನು?

TNN Correspondent Posted On February 2, 2018
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ಅಸಾದುದ್ದೀನ್ ಓವೈಸಿಯಂಥಹ ಮನಸ್ಥಿತಿಯವರಿಂದ ಹಿಂದೂ-ಮುಸ್ಲಿಮರ ಬಾಂಧವ್ಯಕ್ಕೆ ಯಾವುದೇ ಧಕ್ಕೆಯಾಗಿಲ್ಲ ಹಾಗೂ ಹಿಂದೂಗಳು ಎಂದಿಗೂ ಸೌಹಾರ್ದ ಮನಸ್ಸಿನವರು ಎಂಬುದು ಉತ್ತರ ಪ್ರದೇಶದಲ್ಲಿ ಸಾಬೀತಾಗಿದೆ.

ಉತ್ತರ ಪ್ರದೇಶದ ಕಾಂಸ್ಗಂಜ್ ನಲ್ಲಿ ಗಣರಾಜ್ಯೋತ್ಸವದ ದಿನ ದುಷ್ಕರ್ಮಿಗಳ ದಾಳಿಯಿಂದ ಹಿಂದೂ ಸಂಘಟನೆಯ ಕಾರ್ಯಕರ್ತ ಚಂದನ್ ಗುಪ್ತಾ ಮೇಲೆ ಹಲ್ಲೆಯಾದರೂ ತಾಳ್ಮೆ ಕಳೆದುಕೊಳ್ಳದ ಹಿಂದೂಗಳು ಮುಸ್ಲಿಂ ವ್ಯಕ್ತಿಯೊಬ್ಬರನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ಅಕ್ರಮ್ ಹಬೀಬ್ ಎಂಬ ಮುಸ್ಲಿಂ ವ್ಯಕ್ತಿ ತಮ್ಮ ಪತ್ನಿಯನ್ನು ಕರೆದುಕೊಂಡು ಬರಲು ಅಜ್ಮೀರ್ ಗೆ ತೆರಳುತ್ತಿದ್ದಾಗ ಕಾಸ್ಗಂಜ್ ನಲ್ಲಿ ಸುಮಾರು 100-150 ಜನರ ಗುಂಪು ದಾಳಿ ಮಾಡಿ, ಹಲ್ಲೆಗೈದಿದ್ದಾರೆ. ಆ ವೇಳೆ ಒಂದು ಕಣ್ಣು ಕಳೆದುಕೊಂಡು ಅಪಾಯದ ಸ್ಥಿತಿಯಲ್ಲಿದ್ದ ಅವರನ್ನು ಹಿಂದೂಗಳು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಕುರಿತು ಮಾತನಾಡಿರುವ ಹಬೀಬ್, “ನಾನು ಪ್ರಾಣಾಪಾಯದಲ್ಲಿದ್ದ ಸಂದರ್ಭದಲ್ಲಿ ಹಿಂದೂ ಸಹೋದರರು ಬಂದು ನನ್ನ ಪ್ರಾಣ ಕಾಪಾಡಿದ್ದಾರೆ. ಅವರಿಂದಲೇ ನಾನು ಇಂದು ಬದುಕಿದ್ದು, ಅವರೇ ನನ್ನ ಪಾಲಿನ ದೇವರು” ಎಂದು ಹಬೀಬ್ ಭಾವುಕರಾಗಿ ನುಡಿದಿದ್ದಾರೆ. ಅಲ್ಲದೆ ಹಬೀಬ್ ಕುಟುಂಬಸ್ಥರು ಸಹ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search