• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂ ಸಹೋದರರೇ ನನ್ನ ಪಾಲಿನ ದೇವರು ಎನ್ನುವ ಆ ಮುಸ್ಲಿಂ ವ್ಯಕ್ತಿ ಯಾರು, ಆತನ ಕತೆಯೇನು?

TNN Correspondent Posted On February 2, 2018


  • Share On Facebook
  • Tweet It

ಲಖನೌ: ದೇಶದಲ್ಲಿ ಅಸಾದುದ್ದೀನ್ ಓವೈಸಿಯಂಥಹ ಮನಸ್ಥಿತಿಯವರಿಂದ ಹಿಂದೂ-ಮುಸ್ಲಿಮರ ಬಾಂಧವ್ಯಕ್ಕೆ ಯಾವುದೇ ಧಕ್ಕೆಯಾಗಿಲ್ಲ ಹಾಗೂ ಹಿಂದೂಗಳು ಎಂದಿಗೂ ಸೌಹಾರ್ದ ಮನಸ್ಸಿನವರು ಎಂಬುದು ಉತ್ತರ ಪ್ರದೇಶದಲ್ಲಿ ಸಾಬೀತಾಗಿದೆ.

ಉತ್ತರ ಪ್ರದೇಶದ ಕಾಂಸ್ಗಂಜ್ ನಲ್ಲಿ ಗಣರಾಜ್ಯೋತ್ಸವದ ದಿನ ದುಷ್ಕರ್ಮಿಗಳ ದಾಳಿಯಿಂದ ಹಿಂದೂ ಸಂಘಟನೆಯ ಕಾರ್ಯಕರ್ತ ಚಂದನ್ ಗುಪ್ತಾ ಮೇಲೆ ಹಲ್ಲೆಯಾದರೂ ತಾಳ್ಮೆ ಕಳೆದುಕೊಳ್ಳದ ಹಿಂದೂಗಳು ಮುಸ್ಲಿಂ ವ್ಯಕ್ತಿಯೊಬ್ಬರನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ಅಕ್ರಮ್ ಹಬೀಬ್ ಎಂಬ ಮುಸ್ಲಿಂ ವ್ಯಕ್ತಿ ತಮ್ಮ ಪತ್ನಿಯನ್ನು ಕರೆದುಕೊಂಡು ಬರಲು ಅಜ್ಮೀರ್ ಗೆ ತೆರಳುತ್ತಿದ್ದಾಗ ಕಾಸ್ಗಂಜ್ ನಲ್ಲಿ ಸುಮಾರು 100-150 ಜನರ ಗುಂಪು ದಾಳಿ ಮಾಡಿ, ಹಲ್ಲೆಗೈದಿದ್ದಾರೆ. ಆ ವೇಳೆ ಒಂದು ಕಣ್ಣು ಕಳೆದುಕೊಂಡು ಅಪಾಯದ ಸ್ಥಿತಿಯಲ್ಲಿದ್ದ ಅವರನ್ನು ಹಿಂದೂಗಳು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಕುರಿತು ಮಾತನಾಡಿರುವ ಹಬೀಬ್, “ನಾನು ಪ್ರಾಣಾಪಾಯದಲ್ಲಿದ್ದ ಸಂದರ್ಭದಲ್ಲಿ ಹಿಂದೂ ಸಹೋದರರು ಬಂದು ನನ್ನ ಪ್ರಾಣ ಕಾಪಾಡಿದ್ದಾರೆ. ಅವರಿಂದಲೇ ನಾನು ಇಂದು ಬದುಕಿದ್ದು, ಅವರೇ ನನ್ನ ಪಾಲಿನ ದೇವರು” ಎಂದು ಹಬೀಬ್ ಭಾವುಕರಾಗಿ ನುಡಿದಿದ್ದಾರೆ. ಅಲ್ಲದೆ ಹಬೀಬ್ ಕುಟುಂಬಸ್ಥರು ಸಹ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search