• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಎಷ್ಟು ಸಾಧ್ಯವೋ, ಅಷ್ಟು ಬೇಗ ರಾಮಮಂದಿರ ನಿರ್ಮಾಣ ಆಗಲಿ ಎಂದ ಐಪಿಎಸ್ ಅಧಿಕಾರಿ ಯಾರು ಗೊತ್ತಾ?

TNN Correspondent Posted On February 3, 2018


  • Share On Facebook
  • Tweet It

ಲಖನೌ: ಇದುವರೆಗೂ ರಾಮಮಂದಿರ ನಿರ್ಮಾಣವಾಗಬೇಕು ಎಂದು ಯಾರಾದರೂ ಹೇಳಿದರೆ ನೀವು ಬಿಜೆಪಿಯವರಾ? ಆರೆಸ್ಸೆಸ್ಸಿನವರಾ? ಅಥವಾ ಕಟ್ಟರ್ ಹಿಂದುತ್ವವಾದಿಗಳಾ? ರಾಮನ ಭಕ್ತರಾ ಎಂದು ಕೇಳುತ್ತಿದ್ದರು. ಇನ್ನು ಮುಂದೆ ನೀವು ಅಧಿಕಾರಿಗಳಾ ಎಂದು ಸಹ ಕೇಳಬಹುದು.

ಏಕೆಂದರೆ, ರಾಮನ ಭಕ್ತ, ಹಿಂದುತ್ವದ ಆರಾಧ ಐಪಿಎಸ್ ಅಧಿಕಾರಿಯೊಬ್ಬರು ಎಷ್ಟು ಬೇಗ ಸಾಧ್ಯವೋ, ಅಷ್ಟು ಬೇಗ ರಾಮಮಂದಿರ ನಿರ್ಮಾಣ ಮಾಡಬೇಕು ಎಂದಿದ್ದಾರೆ.

ಹೌದು, ಮೂರು ದಿನಗಳ ಹಿಂದೆ ಲಖನೌ ವಿಶ್ವವಿದ್ಯಾಲಯದಲ್ಲಿ ಆಯೋಜಸಿದ್ದ ರಾಮಮಂದಿರಕ್ಕೆ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕರ ರ್ಯಾಂಕ್ ಅಧಿಕಾರಿ, ಹೋಂ ಗಾರ್ಡ್ ಡಿಜಿಯಾಗಿರುವ ಸೂರ್ಯಕುಮಾರ್ ಶುಕ್ಲಾ ಮಾಧ್ಯಮಗಳೊಂದಿಗೆ ಮಾತನಾಡುವಾಗ ಹೀಗೆ ಹೇಳಿರುವುದು ವ್ಯಾಪಕ ಚರ್ಚೆಯಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಂಗವಾಗಿ ಮಾತನಾಡುವುದಾದರೆ, ಎಷ್ಟು ಸಾಧ್ಯವೋ, ಅಷ್ಟು ಬೇಗ ರಾಮಮಂದಿರ ನಿರ್ಮಾಣ ಮಾಡವುದು ಒಳಿತ. ಇದು ರಾಮನ ಭಕ್ತರಾಗಿ ನಾವು ಮಾಡುತ್ತಿರುವ ಆಗ್ರಹ ಎಂದು ಸೂರ್ಯಕುಮಾರ್ ತಿಳಿಸಿದ್ದಾರೆ.

ಆದರೆ ಇದನ್ನೇ ಘೋರ ಅಪರಾಧ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸಲಾಗುತ್ತಿದೆ. ಹಲವರು ಶುಕ್ಲಾ ಹೇಳಿಕೆಯನ್ನೂ ಬೆಂಬಲಿಸುತ್ತಿದ್ದಾರೆ. ಸೂರ್ಯ ಕುಮಾರ್ ಶುಕ್ಲಾ 1982ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search