• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎಷ್ಟು ಸಾಧ್ಯವೋ, ಅಷ್ಟು ಬೇಗ ರಾಮಮಂದಿರ ನಿರ್ಮಾಣ ಆಗಲಿ ಎಂದ ಐಪಿಎಸ್ ಅಧಿಕಾರಿ ಯಾರು ಗೊತ್ತಾ?

TNN Correspondent Posted On February 3, 2018
0


0
Shares
  • Share On Facebook
  • Tweet It

ಲಖನೌ: ಇದುವರೆಗೂ ರಾಮಮಂದಿರ ನಿರ್ಮಾಣವಾಗಬೇಕು ಎಂದು ಯಾರಾದರೂ ಹೇಳಿದರೆ ನೀವು ಬಿಜೆಪಿಯವರಾ? ಆರೆಸ್ಸೆಸ್ಸಿನವರಾ? ಅಥವಾ ಕಟ್ಟರ್ ಹಿಂದುತ್ವವಾದಿಗಳಾ? ರಾಮನ ಭಕ್ತರಾ ಎಂದು ಕೇಳುತ್ತಿದ್ದರು. ಇನ್ನು ಮುಂದೆ ನೀವು ಅಧಿಕಾರಿಗಳಾ ಎಂದು ಸಹ ಕೇಳಬಹುದು.

ಏಕೆಂದರೆ, ರಾಮನ ಭಕ್ತ, ಹಿಂದುತ್ವದ ಆರಾಧ ಐಪಿಎಸ್ ಅಧಿಕಾರಿಯೊಬ್ಬರು ಎಷ್ಟು ಬೇಗ ಸಾಧ್ಯವೋ, ಅಷ್ಟು ಬೇಗ ರಾಮಮಂದಿರ ನಿರ್ಮಾಣ ಮಾಡಬೇಕು ಎಂದಿದ್ದಾರೆ.

ಹೌದು, ಮೂರು ದಿನಗಳ ಹಿಂದೆ ಲಖನೌ ವಿಶ್ವವಿದ್ಯಾಲಯದಲ್ಲಿ ಆಯೋಜಸಿದ್ದ ರಾಮಮಂದಿರಕ್ಕೆ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕರ ರ್ಯಾಂಕ್ ಅಧಿಕಾರಿ, ಹೋಂ ಗಾರ್ಡ್ ಡಿಜಿಯಾಗಿರುವ ಸೂರ್ಯಕುಮಾರ್ ಶುಕ್ಲಾ ಮಾಧ್ಯಮಗಳೊಂದಿಗೆ ಮಾತನಾಡುವಾಗ ಹೀಗೆ ಹೇಳಿರುವುದು ವ್ಯಾಪಕ ಚರ್ಚೆಯಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಂಗವಾಗಿ ಮಾತನಾಡುವುದಾದರೆ, ಎಷ್ಟು ಸಾಧ್ಯವೋ, ಅಷ್ಟು ಬೇಗ ರಾಮಮಂದಿರ ನಿರ್ಮಾಣ ಮಾಡವುದು ಒಳಿತ. ಇದು ರಾಮನ ಭಕ್ತರಾಗಿ ನಾವು ಮಾಡುತ್ತಿರುವ ಆಗ್ರಹ ಎಂದು ಸೂರ್ಯಕುಮಾರ್ ತಿಳಿಸಿದ್ದಾರೆ.

ಆದರೆ ಇದನ್ನೇ ಘೋರ ಅಪರಾಧ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸಲಾಗುತ್ತಿದೆ. ಹಲವರು ಶುಕ್ಲಾ ಹೇಳಿಕೆಯನ್ನೂ ಬೆಂಬಲಿಸುತ್ತಿದ್ದಾರೆ. ಸೂರ್ಯ ಕುಮಾರ್ ಶುಕ್ಲಾ 1982ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search