• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ಹುಡುಗಿಯನ್ನು ಇಷ್ಟಪಟ್ಟಿದ್ದೇ ಆ ಹಿಂದೂವಿನ ಜೀವಕ್ಕೆ ಕುತ್ತು ತಂದಿತು!

TNN Correspondent Posted On February 3, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದೇ, ಆತನ ಬಾಳಿಗೆ ಮುಳುವಾಗಿದ್ದು, ಯುವತಿಯ ಸಂಬಂಧಿಕರೇ ಆತನ ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿವೆ.

ಪೂರ್ವ ದೆಹಲಿಯ ಕೈಯಾಲ ಎಂಬಲ್ಲಿ ಮುಸ್ಲಿಂ ಯುವತಿಯನ್ನು ಮನಸಾರೆ ಪ್ರೀತಿಸುತ್ತಿದ್ದ, ಛಾಯಾಗ್ರಾಹಕನಾಗಿದ್ದ 23 ವರ್ಷದ ಅಂಕಿತ್ ಎಂಬಾತನನ್ನು ಯುವತಿಯ ಸಂಬಂಧಿಕರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಹಿಂದೂ ಯುವಕನೊಬ್ಬ ತಮ್ಮ ಧರ್ಮದ ಯುವತಿಯನ್ನು ಪ್ರೀತಿಸಿದ ಎಂಬ ದ್ವೇಷಕ್ಕೆ ಹೀಗೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅಂಕಿತ್ ಹಾಗೂ ಶೆಹ್ಜಾದಿ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದು, ಶೀಘ್ರದಲ್ಲೇ ಇಬ್ಬರೂ ಮದುವೆಯಾಗಲು ನಿಶ್ಚಿದ್ದರು. ಆದರೆ ಯುವತಿಯ ಕುಟುಂಬಕ್ಕೆ ಇದು ಇಷ್ಟವಿರಲಿಲ್ಲ. ಹಾಗಾಗಿ ಕುಟುಂಬಸ್ಥರೇ ಅಂಕಿತ್ ನನ್ನು ಕೊಲೆ ಮಾಡಿರಬಹುದು ಎಂಬ ಶಂಕೆ ಇದೆ. ಇದೇ ಕಾರಣಕ್ಕಾಗಿಯೇ ಯುವತಿಯ ಕುಟುಂಬದ ಮೂವರನ್ನು ಬಂಧಿಸಿದ್ದು, ಇನ್ನೊಬ್ಬನಿಗಾಗಿ ಹುಡುಕುತ್ತಿದ್ದೇವೆ ಎಂದು ಡಿಸಿಪಿ ವಿಜಯ್ ಸಿಂಗ್ ತಿಳಿಸಿದ್ದಾರೆ.

ನನ್ನ ಕುಟುಂಬದವರೇ ಕೊಂದರು ಎಂದ ಯುವತಿ

ನಾನು ಅವನನ್ನು ಭೇಟಿಯಾಗಲು ಹೋಗಬಯಸಿದ್ದೆ. ಆದರೆ ಅಷ್ಟೊತ್ತಿಗಾಗಲೇನನ್ನ ಕುಟುಂಬಸ್ಥರೇ ನಾನು ಮದುವೆಯಾಗಲು ಇಚ್ಛಿಸಿದ ಹುಡುಗನನ್ನು ಕೊಂದಿದ್ದಾರೆ. ನಾವಿಬ್ಬರೂ ಮದುವೆಯಾಗುವ ಕುರಿತು ಚರ್ಚಿಸಿದ ವಿಷಯ ನನ್ನ ಚಿಕ್ಕಪ್ಪನಿಗೆ ಗೊತ್ತಾಗಿದ್ದು, ಆತನೇ ಅಂಕಿತ್ ನನ್ನು ಕೊಂದಿದ್ದಾನೆ. ಈಗ ನನ್ನ ಕುಟುಂಬದ ಬಗ್ಗೆಯೇ ನನಗೆ ಭಯವಾಗುತ್ತಿದೆ ಎಂದು ಶೆಹ್ಜಾದಿ ತಿಳಿಸಿದ್ದಾರೆ.

ಒಂದೆಡೆ ಪ್ರೀತಿ ಪ್ರೇಮದ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಪ್ರೀತಿಸಿ ಮತಾಂತರವಾದ ಬಳಿಕ ಕೈಬಿಡುತ್ತಿರುವ ಪ್ರಕರಣ ಹಿಂದೂಗಳನ್ನು ಬೆಚ್ಚಿಬೀಳಿಸುತ್ತಿದ್ದರೆ, ಇನ್ನೊಂದೆಡೆ ಮನಸಾರೆ ಪ್ರೀತಿಸಿದ ಹಿಂದೂ ಯುವಕರನ್ನು ಕೊಲ್ಲುತ್ತಿರುವದು ಪ್ರೀತಿಗೆ ಮಾಡುವ ಅವಮಾನವಾಗಿದೆ. ಎರಡೂ ಪ್ರಕರಣಗಳಲ್ಲಿ ನರಳುತ್ತಿರುವುದು ಹಿಂದೂಗಳೇ ಎಂಬುದು ಘೋರ ದುರಂತ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search