• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ಹುಡುಗಿಯನ್ನು ಇಷ್ಟಪಟ್ಟಿದ್ದೇ ಆ ಹಿಂದೂವಿನ ಜೀವಕ್ಕೆ ಕುತ್ತು ತಂದಿತು!

TNN Correspondent Posted On February 3, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದೇ, ಆತನ ಬಾಳಿಗೆ ಮುಳುವಾಗಿದ್ದು, ಯುವತಿಯ ಸಂಬಂಧಿಕರೇ ಆತನ ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿವೆ.

ಪೂರ್ವ ದೆಹಲಿಯ ಕೈಯಾಲ ಎಂಬಲ್ಲಿ ಮುಸ್ಲಿಂ ಯುವತಿಯನ್ನು ಮನಸಾರೆ ಪ್ರೀತಿಸುತ್ತಿದ್ದ, ಛಾಯಾಗ್ರಾಹಕನಾಗಿದ್ದ 23 ವರ್ಷದ ಅಂಕಿತ್ ಎಂಬಾತನನ್ನು ಯುವತಿಯ ಸಂಬಂಧಿಕರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಹಿಂದೂ ಯುವಕನೊಬ್ಬ ತಮ್ಮ ಧರ್ಮದ ಯುವತಿಯನ್ನು ಪ್ರೀತಿಸಿದ ಎಂಬ ದ್ವೇಷಕ್ಕೆ ಹೀಗೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅಂಕಿತ್ ಹಾಗೂ ಶೆಹ್ಜಾದಿ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದು, ಶೀಘ್ರದಲ್ಲೇ ಇಬ್ಬರೂ ಮದುವೆಯಾಗಲು ನಿಶ್ಚಿದ್ದರು. ಆದರೆ ಯುವತಿಯ ಕುಟುಂಬಕ್ಕೆ ಇದು ಇಷ್ಟವಿರಲಿಲ್ಲ. ಹಾಗಾಗಿ ಕುಟುಂಬಸ್ಥರೇ ಅಂಕಿತ್ ನನ್ನು ಕೊಲೆ ಮಾಡಿರಬಹುದು ಎಂಬ ಶಂಕೆ ಇದೆ. ಇದೇ ಕಾರಣಕ್ಕಾಗಿಯೇ ಯುವತಿಯ ಕುಟುಂಬದ ಮೂವರನ್ನು ಬಂಧಿಸಿದ್ದು, ಇನ್ನೊಬ್ಬನಿಗಾಗಿ ಹುಡುಕುತ್ತಿದ್ದೇವೆ ಎಂದು ಡಿಸಿಪಿ ವಿಜಯ್ ಸಿಂಗ್ ತಿಳಿಸಿದ್ದಾರೆ.

ನನ್ನ ಕುಟುಂಬದವರೇ ಕೊಂದರು ಎಂದ ಯುವತಿ

ನಾನು ಅವನನ್ನು ಭೇಟಿಯಾಗಲು ಹೋಗಬಯಸಿದ್ದೆ. ಆದರೆ ಅಷ್ಟೊತ್ತಿಗಾಗಲೇನನ್ನ ಕುಟುಂಬಸ್ಥರೇ ನಾನು ಮದುವೆಯಾಗಲು ಇಚ್ಛಿಸಿದ ಹುಡುಗನನ್ನು ಕೊಂದಿದ್ದಾರೆ. ನಾವಿಬ್ಬರೂ ಮದುವೆಯಾಗುವ ಕುರಿತು ಚರ್ಚಿಸಿದ ವಿಷಯ ನನ್ನ ಚಿಕ್ಕಪ್ಪನಿಗೆ ಗೊತ್ತಾಗಿದ್ದು, ಆತನೇ ಅಂಕಿತ್ ನನ್ನು ಕೊಂದಿದ್ದಾನೆ. ಈಗ ನನ್ನ ಕುಟುಂಬದ ಬಗ್ಗೆಯೇ ನನಗೆ ಭಯವಾಗುತ್ತಿದೆ ಎಂದು ಶೆಹ್ಜಾದಿ ತಿಳಿಸಿದ್ದಾರೆ.

ಒಂದೆಡೆ ಪ್ರೀತಿ ಪ್ರೇಮದ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಪ್ರೀತಿಸಿ ಮತಾಂತರವಾದ ಬಳಿಕ ಕೈಬಿಡುತ್ತಿರುವ ಪ್ರಕರಣ ಹಿಂದೂಗಳನ್ನು ಬೆಚ್ಚಿಬೀಳಿಸುತ್ತಿದ್ದರೆ, ಇನ್ನೊಂದೆಡೆ ಮನಸಾರೆ ಪ್ರೀತಿಸಿದ ಹಿಂದೂ ಯುವಕರನ್ನು ಕೊಲ್ಲುತ್ತಿರುವದು ಪ್ರೀತಿಗೆ ಮಾಡುವ ಅವಮಾನವಾಗಿದೆ. ಎರಡೂ ಪ್ರಕರಣಗಳಲ್ಲಿ ನರಳುತ್ತಿರುವುದು ಹಿಂದೂಗಳೇ ಎಂಬುದು ಘೋರ ದುರಂತ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search