• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಸ್ಲಿಂ ಹುಡುಗಿಯನ್ನು ಇಷ್ಟಪಟ್ಟಿದ್ದೇ ಆ ಹಿಂದೂವಿನ ಜೀವಕ್ಕೆ ಕುತ್ತು ತಂದಿತು!

TNN Correspondent Posted On February 3, 2018


  • Share On Facebook
  • Tweet It

ದೆಹಲಿ: ದೇಶದಲ್ಲಿ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದೇ, ಆತನ ಬಾಳಿಗೆ ಮುಳುವಾಗಿದ್ದು, ಯುವತಿಯ ಸಂಬಂಧಿಕರೇ ಆತನ ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿವೆ.

ಪೂರ್ವ ದೆಹಲಿಯ ಕೈಯಾಲ ಎಂಬಲ್ಲಿ ಮುಸ್ಲಿಂ ಯುವತಿಯನ್ನು ಮನಸಾರೆ ಪ್ರೀತಿಸುತ್ತಿದ್ದ, ಛಾಯಾಗ್ರಾಹಕನಾಗಿದ್ದ 23 ವರ್ಷದ ಅಂಕಿತ್ ಎಂಬಾತನನ್ನು ಯುವತಿಯ ಸಂಬಂಧಿಕರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಹಿಂದೂ ಯುವಕನೊಬ್ಬ ತಮ್ಮ ಧರ್ಮದ ಯುವತಿಯನ್ನು ಪ್ರೀತಿಸಿದ ಎಂಬ ದ್ವೇಷಕ್ಕೆ ಹೀಗೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅಂಕಿತ್ ಹಾಗೂ ಶೆಹ್ಜಾದಿ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದು, ಶೀಘ್ರದಲ್ಲೇ ಇಬ್ಬರೂ ಮದುವೆಯಾಗಲು ನಿಶ್ಚಿದ್ದರು. ಆದರೆ ಯುವತಿಯ ಕುಟುಂಬಕ್ಕೆ ಇದು ಇಷ್ಟವಿರಲಿಲ್ಲ. ಹಾಗಾಗಿ ಕುಟುಂಬಸ್ಥರೇ ಅಂಕಿತ್ ನನ್ನು ಕೊಲೆ ಮಾಡಿರಬಹುದು ಎಂಬ ಶಂಕೆ ಇದೆ. ಇದೇ ಕಾರಣಕ್ಕಾಗಿಯೇ ಯುವತಿಯ ಕುಟುಂಬದ ಮೂವರನ್ನು ಬಂಧಿಸಿದ್ದು, ಇನ್ನೊಬ್ಬನಿಗಾಗಿ ಹುಡುಕುತ್ತಿದ್ದೇವೆ ಎಂದು ಡಿಸಿಪಿ ವಿಜಯ್ ಸಿಂಗ್ ತಿಳಿಸಿದ್ದಾರೆ.

ನನ್ನ ಕುಟುಂಬದವರೇ ಕೊಂದರು ಎಂದ ಯುವತಿ

ನಾನು ಅವನನ್ನು ಭೇಟಿಯಾಗಲು ಹೋಗಬಯಸಿದ್ದೆ. ಆದರೆ ಅಷ್ಟೊತ್ತಿಗಾಗಲೇನನ್ನ ಕುಟುಂಬಸ್ಥರೇ ನಾನು ಮದುವೆಯಾಗಲು ಇಚ್ಛಿಸಿದ ಹುಡುಗನನ್ನು ಕೊಂದಿದ್ದಾರೆ. ನಾವಿಬ್ಬರೂ ಮದುವೆಯಾಗುವ ಕುರಿತು ಚರ್ಚಿಸಿದ ವಿಷಯ ನನ್ನ ಚಿಕ್ಕಪ್ಪನಿಗೆ ಗೊತ್ತಾಗಿದ್ದು, ಆತನೇ ಅಂಕಿತ್ ನನ್ನು ಕೊಂದಿದ್ದಾನೆ. ಈಗ ನನ್ನ ಕುಟುಂಬದ ಬಗ್ಗೆಯೇ ನನಗೆ ಭಯವಾಗುತ್ತಿದೆ ಎಂದು ಶೆಹ್ಜಾದಿ ತಿಳಿಸಿದ್ದಾರೆ.

ಒಂದೆಡೆ ಪ್ರೀತಿ ಪ್ರೇಮದ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಪ್ರೀತಿಸಿ ಮತಾಂತರವಾದ ಬಳಿಕ ಕೈಬಿಡುತ್ತಿರುವ ಪ್ರಕರಣ ಹಿಂದೂಗಳನ್ನು ಬೆಚ್ಚಿಬೀಳಿಸುತ್ತಿದ್ದರೆ, ಇನ್ನೊಂದೆಡೆ ಮನಸಾರೆ ಪ್ರೀತಿಸಿದ ಹಿಂದೂ ಯುವಕರನ್ನು ಕೊಲ್ಲುತ್ತಿರುವದು ಪ್ರೀತಿಗೆ ಮಾಡುವ ಅವಮಾನವಾಗಿದೆ. ಎರಡೂ ಪ್ರಕರಣಗಳಲ್ಲಿ ನರಳುತ್ತಿರುವುದು ಹಿಂದೂಗಳೇ ಎಂಬುದು ಘೋರ ದುರಂತ.

  • Share On Facebook
  • Tweet It


- Advertisement -


Trending Now
ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
Tulunadu News March 31, 2023
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
Leave A Reply

  • Recent Posts

    • ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
  • Popular Posts

    • 1
      ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • 2
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 3
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 4
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 5
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search