• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದ ಬಜೆಟ್ ಶ್ಲಾಘಿಸಿದ ನೊಬೆಲ್ ಪ್ರಶಸ್ತಿ ಪುರಸ್ಕೃತರ ಬಗ್ಗೆ ತಿಳಿಯಲೇಬೇಕು..!

TNN Correspondent Posted On February 3, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಗೆ ದೇಶಾದ್ಯಂತ ಬಾರಿ ಪ್ರತಿಕ್ರಿಯೆಗಳು ಮೂಡಿವೆ. ಇನ್ನು ವಿರೋಧ ಪಕ್ಷಗಳು ತಮ್ಮ ರಾಜಕೀಯಕ್ಕಾಗಿ, ಅತೃತ್ಮ ಆತ್ಮಗಳಂತೆ ಆಡುತ್ತಿವೆ. ಆದರೆ ದೇಶದ ಸಾಮಾನ್ಯ ಜನರು ಮೋದಿ ಬಜೆಟ್ ನಿಂದ ಸಂತುಷ್ಟರಾಗಿದ್ದಾರೆ. ಎಂಬುವುದಕ್ಕೆ ನೊಬೆಲ್ ಪ್ರಶಸ್ತಿ ಪಡೆದಿರುವ ಮಹಾನ್ ವ್ಯಕ್ತಿ ನೀಡಿದ ಹೇಳಿಕೆ.

ಕೈಲಾಶ್ ಸತ್ಯಾರ್ಥಿ

ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ನೊಬೆಲ್ ಶಾಂತಿ ಪ್ರಶಸ್ತಿ ಪಡೆದವರು. ಮಹಿಳಾ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಹೋರಾಡುತ್ತಿರುವ ಕೈಲಾಶ್ ಸತ್ಯಾರ್ಥಿ ಅರುಣ್ ಜೇಟ್ಲಿ ಮಂಡಿಸಿರುವ ಬಜೆಟ್ ನ್ನು ಸ್ವಾಗತಿಸಿದ್ದಾರೆ. ಬಜೆಟ್ ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಶೇ.15 ರಷ್ಟು ಪ್ರಮಾಣವನ್ನು ಹೆಚ್ಚಿಸಿರುವುದು ಹೊಸ ಭಾಷ್ಯ ಬರೆದಿದೆ ಎಂದು ಹೊಗಳಿದ್ದಾರೆ.

ಇನ್ನು ಕೇಂದ್ರ ಸರ್ಕಾರ ಒತ್ತು ನೀಡುತ್ತಿರುವ ಡಿಜಿಟಲ್ ಇಂಡಿಯಾ ಕಲ್ಪನೆ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡ್ಯೊಯಲ್ಲಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಹೆಚ್ಚು ಹೂಡಿಕೆ ಮಾಡಲು ನಿರ್ಧರಿಸಿದ್ದರಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯಗಳನ್ನು ತಡೆಯಲು ಸಾಧ್ಯವಾಗುತ್ತದೆ. ಅಲ್ಲದೇ ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಲೂ ಬಜೆಟ್ ಪೂರಕವಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ನಾವು ಮಕ್ಕಳ ಮೇಲೆ ಹೂಡುವ ಹಣ ಕೇವಲ ಸಾಮಾಜಿಕ ನ್ಯಾಯ ಕಲ್ಪಿಸಲು ಅಷ್ಟೇ ಅಲ್ಲ, ಭವಿಷ್ಯದಲ್ಲಿ ಆರ್ಥಿಕ ಸಾಹಯವನ್ನು ನೀಡಲಿದೆ. ಅದನ್ನು ಅರ್ಥ ಮಾಡಿಕೊಂಡು ಮಕ್ಕಳ ಅಭಿವೃದ್ಧಿ ಸರ್ವರು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
  • Popular Posts

    • 1
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 2
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 3
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search