• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭೂ ಖರೀದಿಗೆ ಶಾರೂಖ್ ಖಾನ್ ನಕಲಿ ದಾಖಲೆ ಸಲ್ಲಿಕೆ, ಖಾನ್ ಮಾಜಿ ಸಿಎ ಬಿಚ್ಚಿಟ್ಟ ಸ್ಫೋಟಕ ಮಾಹಿತಿ ಇಲ್ಲಿದೆ ನೋಡಿ!

TNN Correspondent Posted On February 3, 2018
0


0
Shares
  • Share On Facebook
  • Tweet It

ಮುಂಬೈ: ಮಹಾರಾಷ್ಟ್ರದ ಅಲಿಬಾಗ್ ನಲ್ಲಿ ಕೃಷಿಗೆ ಎಂದು ಭೂಮಿ ಖರೀದಿಸಿ ದೊಡ್ಡದೊಂದು ಬಂಗಲೆ ಕಟ್ಟಿದ ಆರೋಪದಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಗೆ ದಿನೇದಿನೆ ಕಂಟಕ ಎದುರಾಗುತ್ತಿದ್ದು, ಆರೋಪ ಸಾಬೀತಾಗುವ ಲಕ್ಷಣ ಗೋಚರಿಸಿವೆ.

ನಿವೇಶನ ಖರೀದಿಸಲು ಶಾರೂಖ್ ನಕಲಿ ದಾಖಲೆ ಸಲ್ಲಿಸಿದ್ದಾರೆ ಎಂದು ಸ್ವತಃ ಖಾನ್ ಅವರ ಮಾಜಿ ಚಾರ್ಟರ್ಡ್ ಅಕೌಂಟಂಟ್ ಮೋರೆಶ್ವರ್ ಅಜ್ ಗಾಂವ್ಕರ್ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪ್ರಕರಣ ಮತ್ತಷ್ಟು ಗಂಭೀರವಾಗುತ್ತಿದೆ.

ಅಷ್ಟೇ ಅಲ್ಲ, ನಾನು ಶಾರೂಖ್ ಆಣತಿಯ ಮೇರೆಗೆ ಅವರ ಜತೆ ಕೆಲಸ ಮಾಡಿದ್ದು, ಸರ್ಕಾರಿ ಕಚೇರಿಗಳ ಮೂಲಕವೇ ಶಾರೂಖ್ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿಸಿದ್ದಾರೆ.

1991ರಲ್ಲಿ ಕೃಷಿಗಾಗಿ ಎಂದು ದಾಖಲೆ ಸಲ್ಲಿಸಿ ಅಲಿಬಾಗ್ ನಲ್ಲಿ ಜಾಗ ಖರೀದಿಸಿದ್ದ ಶಾರೂಖ್ ಖಾನ್, ಅಲ್ಲಿ ದೊಡ್ಡದೊಂದು ಬಂಗಲೆ, ಸ್ವಿಮ್ಮಿಂಗ್ ಪೂಲ್, ಹೆಲಿಪ್ಯಾಡ್ ಹೊಂದಿದ್ದು, 19,960 ಚದುರ ಮೀಟರ್ ಜಾಗ ಖಾಸಗಿಗಾಗಿ ಬಳಸಲಾಗಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಜಾಗದಲ್ಲಿ 1991ಕ್ಕಿಂತಲೂ ಮೊದಲೇ ಬಂಗಲೆ ಇತ್ತು ಎಂದು ಸಾಬೀತುಪಡಿಸಲು ಸಹ ಶಾರೂಖ್ ಖಾನ್ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಆದರೆ ಗೂಗಲ್ ಅರ್ಥ್ ಫೋಟೋಗಳ ಪ್ರಕಾರ 2003ರಲ್ಲೂ ಈ ಜಾಗದಲ್ಲಿ ಬಂಗಲೆ ಇರಲಿಲ್ಲ ಎಂದು ತಿಳಿದುಬಂದಿದೆ. ಆದಾಗ್ಯೂ ಶಾರೂಖ್ ಒಡೆತನದ ದೇಜಾ ವು ಫಾರ್ಮ್ಸ್ ಕಂಪನಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಈಗಾಗಲೇ ಜಪ್ತಿ ಮಾಡಿ, ತನಿಖೆ ಮಾಡುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search