• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಮಮಂದಿರ ವಿರೋಧಿಸುವ ಮುಸ್ಲಿಮರು ಪಾಕಿಸ್ತಾನ, ಐಸಿಸ್ ಸೇರಲಿ ಎಂದವನೂ ಮುಸ್ಲಿಂ

TNN Correspondent Posted On February 3, 2018


  • Share On Facebook
  • Tweet It

ದೆಹಲಿ: ಹಲವು ದಶಕಗಳ ಕಾಲ ಹಿಂದೂಗಳ ಅಸ್ಮಿತೆಯ ಸಂಕೇತವಾಗಿರುವ ರಾಮಮಂದಿರ ನಿರ್ಮಾಣದ ಕುರಿತು ಇದೀಗ ಮುಸ್ಲಿಮರು ಕೂಡ ಒಲವು ತೋರಿಸುತ್ತಿದ್ದಾರೆ. ಇತ್ತೀಚೆಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಬೇಕು. ರಾಮಂದಿರ ವಿರೋಧಿಸುವವರು ಪಾಕಿಸ್ತಾನ ಅಥವಾ ಬಾಂಗ್ಲಾಕ್ಕೆ ಹೋಗಬೇಕು ಎಂದು  ಎಂದು ಶಿಯಾ ವಕ್ಫ್ ಮಂಡಳಿ ಅಧ್ಯಕ್ಷ ವಾಸೀಮ್ ರಿಜ್ವಿ ಹೇಳಿದ್ದಾರೆ.

ಅಯೋಧ್ಯೆಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಿಜ್ವಿ, ರಾಮಜನ್ಮ ಭೂಮಿಯ ಮುಖ್ಯ ಅರ್ಚಕ್ ಆಚಾರ್ಯ ಸತ್ಯೇಂದ್ರ ದಾಸ್ ಅವರನ್ನು ಭೇಟಿಯಾಗಿ ಮಾತನಾಡಿದ ಅವರು. ರಾಮಂದಿರ ವಿರೋಧಿಸುವುವರು ದೇಶ ಬಿಟ್ಟು ಹೋಗಲಿ ಅಥವಾ ಐಸಿಸ್ ನಂತಹ ಭಯೋತ್ಪಾದಕ ಸಂಘಟನೆಗಳನ್ನು ಸೇರಲಿ ಎಂದು ಸಲಹೆ ನೀಡಿದ್ದಾರೆ.

‘ರಾಮ ಮಂದಿರ ನಿರ್ಮಾಣಕ್ಕೆ ಜಾತ್ಯತೀತ ಮನಸ್ಥಿತಿಯುಳ್ಳವರು ವಿರೋಧ ವ್ಯಕ್ತಪಡಿಸುವುದಿಲ್ಲ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ವಿರೋಧಿಸುವವರು ಹಾಗೂ ಅಲ್ಲಿ ಮಸೀದಿ ನಿರ್ಮಿಸಬೇಕು ಎನ್ನುವ ಮುಸ್ಲಿಮರು ಪಾಕಿಸ್ತಾನ ಅಥವಾ ಬಾಂಗ್ಲಾದೇಶಕ್ಕೆ ಹೋಗಲಿ.  ಮುಸ್ಲಿಂ ಮೂಲಭೂತವಾದಿಗಳಿಗೆ ಭಾರತದಲ್ಲಿ ಸ್ಥಳವಿಲ್ಲ ಎಂದು ರಿಜ್ವಿ ವಿವರಿಸಿದ್ದಾರೆ.

ಅಯೋಧ್ಯೆ ಹಿಂದುಗಳ ಪವಿತ್ರ ಭೂಮಿ. ಆದ್ದರಿಂದ ಹಿಂದೂಗಳ ಭೂಮಿಯಲ್ಲಿ ಮಸೀದಿ ನಿರ್ಮಿಸಲು ಯಾವುದೇ ಅವಕಾಶವಿಲ್ಲ. ಮಸೀದಿ ನಿರ್ಮಾಣ ಭಯಸುವವರು ಐಸಿಸ್ ನಂತರ ಭಯೋತ್ಪಾದಕ ಸಂಘಟನೆ ಸೇರಲಿ ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
Tulunadu News December 5, 2023
ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
Tulunadu News December 5, 2023
Leave A Reply

  • Recent Posts

    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
  • Popular Posts

    • 1
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 2
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 3
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 4
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 5
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search