• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯೋಗಿ ಸರ್ಜಿಕಲ್ ಸ್ಟ್ರೈಕ್: 48 ಗಂಟೆಯಲ್ಲಿ 15 ಎನ್ ಕೌಂಟರ್, 24 ಕ್ರಿಮಿನಲ್ ಗಳ ಬಂಧನ, ಗ್ಯಾಂಗಸ್ಟರ್ ಶೂಟೌಟ್

TNN Correspondent Posted On February 3, 2018


  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅಧಿಕಾರಕ್ಕೆ ಬಂದ ನಂತರ ಕ್ರಿಮಿನಲ್ ಗಳನ್ನು ಹೆಡೆಮುರಿ ಕಟ್ಟುವ ಕಾರ್ಯ ಮುಂದುವರಿಸಿದ್ದು, ಕೇವಲ 48 ಗಂಟೆಗಳಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾದರಿಯಲ್ಲಿ ಕ್ರಿಮಿನಲ್ ಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕಿದ್ದಾರೆ.

ಕ್ರಿಮಿನಲ್ ಗಳನ್ನು ನಿಯಂತ್ರಿಸಲು ಯೋಗಿ ಸರ್ಕಾರ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದ್ದು, ಪೊಲೀಸರು 48 ಗಂಟೆಯಲ್ಲಿ 15 ಎನ್ ಕೌಂಟರ್ ಗಳನ್ನು ನಡೆದಿದ್ದು. 24 ಕ್ರಿಮಿನಲ್ ಗಳನ್ನು ಬಂಧಿಸಿ, ಒಬ್ಬ ಗ್ಯಾಂಗಸ್ಟರ್ ಶೂಟೌಟ್ ನಡೆಸಿದ್ದಾರೆ. ಉತ್ತರ ಪ್ರದೇಶದ 10 ಜಿಲ್ಲೆಗಳಲ್ಲಿ ನಡೆದ ಪೊಲೀಸ್ ಕಾರ್ಯಚರಣೆಯಲ್ಲಿ ಕ್ರಿಮಿನಲ್ ಅಟ್ಟಹಾಸಕ್ಕೆ ಬ್ರೇಕ್ ಹಾಕುತ್ತಿದ್ದಾರೆ.

ಗ್ಯಾಂಗಸ್ಟಾರ್ ನನ್ನು ಬಂಧಿಸಲು ಹೋದಾಗ ಬಾರ್ ವೊಂದರ ಹಿಂದೆ ಅಡಗಿ ಕುಳಿತು, ಪೊಲೀಸರ ಮೇಲೆ ದಾಳಿ ನಡೆಸಿದ್ದ. ಆದ್ದರಿಂದ ಪೊಲೀಸರು ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ. ಬೇರೆ ದಾರಿ ಇಲ್ಲದಿರುವುದರಿಂದ ಗುಂಡಿನ ದಾಳಿ ನಡೆಸಲಾಗಿದೆ. ಉತ್ತರ ಪ್ರದೇಶದಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ತಡೆಯೊಡ್ಡಬೇಕು ಎಂದು ಇಂತಹ ಕಾರ್ಯಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಡಿಜಿಪಿ ಒಪಿ ಸಿಂಗ್ ತಿಳಿಸಿದ್ದಾರೆ.

ಇನ್ನು ದಾಳಿಯಲ್ಲಿ 32 ಪಿಸ್ತೂಲ್, 12 ಬೋರ್ ಗನ್, ಬುಲೆಟ್ಸ್ ಮತ್ತು ಮೋಟಾರ್ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ.  ಕಾರ್ಯಚರಣೆಯಲ್ಲಿ ಭಾಗವಹಿಸುವವರಿಗೆ 50,000 ಪ್ರಶಸ್ತಿಯನ್ನು ಘೋಷಿಸಲಾಗಿದೆ.

  • Share On Facebook
  • Tweet It


- Advertisement -


Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
Leave A Reply

  • Recent Posts

    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
  • Popular Posts

    • 1
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 2
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 3
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 4
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 5
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search