• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಸರ್ಜಿಕಲ್ ಸ್ಟ್ರೈಕ್: 48 ಗಂಟೆಯಲ್ಲಿ 15 ಎನ್ ಕೌಂಟರ್, 24 ಕ್ರಿಮಿನಲ್ ಗಳ ಬಂಧನ, ಗ್ಯಾಂಗಸ್ಟರ್ ಶೂಟೌಟ್

TNN Correspondent Posted On February 3, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅಧಿಕಾರಕ್ಕೆ ಬಂದ ನಂತರ ಕ್ರಿಮಿನಲ್ ಗಳನ್ನು ಹೆಡೆಮುರಿ ಕಟ್ಟುವ ಕಾರ್ಯ ಮುಂದುವರಿಸಿದ್ದು, ಕೇವಲ 48 ಗಂಟೆಗಳಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾದರಿಯಲ್ಲಿ ಕ್ರಿಮಿನಲ್ ಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕಿದ್ದಾರೆ.

ಕ್ರಿಮಿನಲ್ ಗಳನ್ನು ನಿಯಂತ್ರಿಸಲು ಯೋಗಿ ಸರ್ಕಾರ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದ್ದು, ಪೊಲೀಸರು 48 ಗಂಟೆಯಲ್ಲಿ 15 ಎನ್ ಕೌಂಟರ್ ಗಳನ್ನು ನಡೆದಿದ್ದು. 24 ಕ್ರಿಮಿನಲ್ ಗಳನ್ನು ಬಂಧಿಸಿ, ಒಬ್ಬ ಗ್ಯಾಂಗಸ್ಟರ್ ಶೂಟೌಟ್ ನಡೆಸಿದ್ದಾರೆ. ಉತ್ತರ ಪ್ರದೇಶದ 10 ಜಿಲ್ಲೆಗಳಲ್ಲಿ ನಡೆದ ಪೊಲೀಸ್ ಕಾರ್ಯಚರಣೆಯಲ್ಲಿ ಕ್ರಿಮಿನಲ್ ಅಟ್ಟಹಾಸಕ್ಕೆ ಬ್ರೇಕ್ ಹಾಕುತ್ತಿದ್ದಾರೆ.

ಗ್ಯಾಂಗಸ್ಟಾರ್ ನನ್ನು ಬಂಧಿಸಲು ಹೋದಾಗ ಬಾರ್ ವೊಂದರ ಹಿಂದೆ ಅಡಗಿ ಕುಳಿತು, ಪೊಲೀಸರ ಮೇಲೆ ದಾಳಿ ನಡೆಸಿದ್ದ. ಆದ್ದರಿಂದ ಪೊಲೀಸರು ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ. ಬೇರೆ ದಾರಿ ಇಲ್ಲದಿರುವುದರಿಂದ ಗುಂಡಿನ ದಾಳಿ ನಡೆಸಲಾಗಿದೆ. ಉತ್ತರ ಪ್ರದೇಶದಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ತಡೆಯೊಡ್ಡಬೇಕು ಎಂದು ಇಂತಹ ಕಾರ್ಯಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಡಿಜಿಪಿ ಒಪಿ ಸಿಂಗ್ ತಿಳಿಸಿದ್ದಾರೆ.

ಇನ್ನು ದಾಳಿಯಲ್ಲಿ 32 ಪಿಸ್ತೂಲ್, 12 ಬೋರ್ ಗನ್, ಬುಲೆಟ್ಸ್ ಮತ್ತು ಮೋಟಾರ್ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ.  ಕಾರ್ಯಚರಣೆಯಲ್ಲಿ ಭಾಗವಹಿಸುವವರಿಗೆ 50,000 ಪ್ರಶಸ್ತಿಯನ್ನು ಘೋಷಿಸಲಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search