• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೋಟ್ ಬ್ಯಾನ್ ಬಳಿಕ ಬ್ಯಾಂಕಿಗೆ 15 ಲಕ್ಷ ರು. ಠೇವಣಿ ಮಾಡಿದವರಿಗೆ ಐಟಿ ಇಲಾಖೆ ಕೈಗೊಂಡ ಕ್ರಮ ಏನು?

TNN Correspondent Posted On February 4, 2018


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2016ರ ನವೆಂಬರ್ 8ರಂದು ನೋಟ್ ಬ್ಯಾನ್ ಮಾಡಿದ ಕೈಗೊಂಡ ದಿಟ್ಟ ನಿರ್ಧಾರ ಇಂದಿಗೂ ಕಪ್ಪುಕುಳಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಹೌದು, ನೋಟು ನಿಷೇಧ, ಅಂದರೆ 2016ರ ನವೆಂಬರ್ 8ರ ಬಳಿಕ ಯಾರು ಬ್ಯಾಂಕಿಗೆ 15 ಲಕ್ಷ ರು. ಅಥವಾ ಅದಕ್ಕಿಂತ ಹೆಚ್ಚಿನ ಹಣ ಠೇವಣಿ ಮಾಡಿದ್ದಾರೋ, ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ.

ನೋಟ್ ಬ್ಯಾನ್ ಡಿಸೆಂಬರ್ ನಿಂದ ಜನವರಿವರೆಗಿನ ಅವಧಿಯಲ್ಲಿ ಬಳಿಕ 15 ಲಕ್ಷ ರುಪಾಯಿವರೆಗೆ ಬ್ಯಾಂಕ್ ಖಾತೆಗೆ ಜಮೆ ಮಾಡಿಯೂ ಐಟಿ ರಿಟರ್ನ್ಸ್ ಸಲ್ಲಿಸದ ಸುಮಾರು 1.98 ಲಕ್ಷ ಜನರಿಗೆ ನೋಟಿಸ್ ನೀಡಲಾಗಿದೆ ಎಂದು ನೇರ ತೆರಿಗೆ ಕೇಂದ್ರೀಯ ಮಂಡಳಿ ಅಧ್ಯಕ್ಷ ಸುಶೀಲ್ ಚಂದ್ರ ಮಾಹಿತಿ ನೀಡಿದ್ದಾರೆ.

ಅಷ್ಟೇ ಅಲ್ಲ, ಐಟಿ ರಿಟರ್ನ್ಸ್ ಸಲ್ಲಿಸುವಲ್ಲಿ ವಿಳಂಬ, ತೆರಿಗೆ ಪಾವತಿ ಮಾಡದಿರುವಿಕೆ, ತೆರಿಗೆಯಿಂದ ನುಣುಚಿಕೊಳ್ಳುವುದು ಸೇರಿ ಹಲವು ಅಡ್ಡದಾರಿ ಹಿಡಿದ ಪ್ರಕರಣಗಳಲ್ಲಿ 3000 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ವಿವರಿಸಿದ್ದಾರೆ.

ತೆರಿಗೆ ಪಾವತಿಯಿಂದ ಯಾರೂ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಈ ನಿಟ್ಟಿನಲ್ಲಿ ನೋಟಿಸ್ ನೀಡಲಾಗಿದ್ದು, ಎಲ್ಲರೂ ಐಟಿ ರಿಟರ್ನ್ಸ್ ಸಲ್ಲಿಸಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search