• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೋಟ್ ಬ್ಯಾನ್ ಬಳಿಕ ಬ್ಯಾಂಕಿಗೆ 15 ಲಕ್ಷ ರು. ಠೇವಣಿ ಮಾಡಿದವರಿಗೆ ಐಟಿ ಇಲಾಖೆ ಕೈಗೊಂಡ ಕ್ರಮ ಏನು?

TNN Correspondent Posted On February 4, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2016ರ ನವೆಂಬರ್ 8ರಂದು ನೋಟ್ ಬ್ಯಾನ್ ಮಾಡಿದ ಕೈಗೊಂಡ ದಿಟ್ಟ ನಿರ್ಧಾರ ಇಂದಿಗೂ ಕಪ್ಪುಕುಳಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಹೌದು, ನೋಟು ನಿಷೇಧ, ಅಂದರೆ 2016ರ ನವೆಂಬರ್ 8ರ ಬಳಿಕ ಯಾರು ಬ್ಯಾಂಕಿಗೆ 15 ಲಕ್ಷ ರು. ಅಥವಾ ಅದಕ್ಕಿಂತ ಹೆಚ್ಚಿನ ಹಣ ಠೇವಣಿ ಮಾಡಿದ್ದಾರೋ, ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ.

ನೋಟ್ ಬ್ಯಾನ್ ಡಿಸೆಂಬರ್ ನಿಂದ ಜನವರಿವರೆಗಿನ ಅವಧಿಯಲ್ಲಿ ಬಳಿಕ 15 ಲಕ್ಷ ರುಪಾಯಿವರೆಗೆ ಬ್ಯಾಂಕ್ ಖಾತೆಗೆ ಜಮೆ ಮಾಡಿಯೂ ಐಟಿ ರಿಟರ್ನ್ಸ್ ಸಲ್ಲಿಸದ ಸುಮಾರು 1.98 ಲಕ್ಷ ಜನರಿಗೆ ನೋಟಿಸ್ ನೀಡಲಾಗಿದೆ ಎಂದು ನೇರ ತೆರಿಗೆ ಕೇಂದ್ರೀಯ ಮಂಡಳಿ ಅಧ್ಯಕ್ಷ ಸುಶೀಲ್ ಚಂದ್ರ ಮಾಹಿತಿ ನೀಡಿದ್ದಾರೆ.

ಅಷ್ಟೇ ಅಲ್ಲ, ಐಟಿ ರಿಟರ್ನ್ಸ್ ಸಲ್ಲಿಸುವಲ್ಲಿ ವಿಳಂಬ, ತೆರಿಗೆ ಪಾವತಿ ಮಾಡದಿರುವಿಕೆ, ತೆರಿಗೆಯಿಂದ ನುಣುಚಿಕೊಳ್ಳುವುದು ಸೇರಿ ಹಲವು ಅಡ್ಡದಾರಿ ಹಿಡಿದ ಪ್ರಕರಣಗಳಲ್ಲಿ 3000 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ವಿವರಿಸಿದ್ದಾರೆ.

ತೆರಿಗೆ ಪಾವತಿಯಿಂದ ಯಾರೂ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಈ ನಿಟ್ಟಿನಲ್ಲಿ ನೋಟಿಸ್ ನೀಡಲಾಗಿದ್ದು, ಎಲ್ಲರೂ ಐಟಿ ರಿಟರ್ನ್ಸ್ ಸಲ್ಲಿಸಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search