• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನ ಒಂದು ಗುಂಡು ಹಾರಿಸಿದರೆ, ನೀವು ಲೆಕ್ಕವಿಲ್ಲದಷ್ಟು ಹಾರಿಸಿ ಎಂದು ಸೈನಿಕರಿಗೆ ರಾಜನಾಥ ಸಿಂಗ್ ಅಭಯ!

TNN Correspondent Posted On February 4, 2018
0


0
Shares
  • Share On Facebook
  • Tweet It

ಅಗರ್ತಲಾ: ಪಾಕಿಸ್ತಾನದ ಜತೆ ನಾವು ಎಂದಿಗೂ ಶಾಂತಿ ಕಾಪಾಡಲು, ಸೌಹಾರ್ದದಿಂದ ಇರಲು ಬಯಸುತ್ತೇವೆ. ಆದರೆ ಪಾಕಿಸ್ತಾನ ಗಡಿಯಲ್ಲಿ ಒಂದು ಗುಂಡು ಹಾರಿಸಿದರೆ, ನೀವು ಲೆಕ್ಕವಿಲ್ಲದಷ್ಟು ಹಾರಿಸಿ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಭಾರತೀಯ ಸೈನಿಕರಿಗೆ ಅಭಯ ನೀಡಿದ್ದಾರೆ.

ಪಾಕಿಸ್ತಾನದ ಕ್ರಿಯೆಗೆ ಪ್ರತಿಕ್ರಿಯೆ ನೀಡಲು ಯಾವುದೇ ಅಳುಕು ಬೇಡ. ಗಡಿಯಲ್ಲಿ ಪಾಕಿಸ್ತಾನದ ಒಂದೇ ಗುಂಡು ಹಾರಿದರೂ, ನಮ್ಮ ಸೈನಿಕರು ಮನಬಂದಂತೆ ಗುಂಡು ಹಾರಿಸಲಿ. ಇದು ನಾನು ಇಲ್ಲೇ ನಿಂತು ನೀಡುತ್ತಿರುವ ಆದೇಶ ಎಂದು ಕಾರ್ಯಕ್ರಮವೊಂದರಲ್ಲಿ ರಾಜನಾಥ ಸಿಂಗ್ ಹೇಳಿದ್ದಾರೆ.

ಪಾಕಿಸ್ತಾನ ನಮ್ಮ ನೆರೆ ರಾಷ್ಟ್ರವಾಗಿದ್ದು, ನಾವು ಎಂದಿಗೂ ಅದರ ಜತೆ ಸ್ನೇಹ, ಸೌಹಾರ್ದದೊಂದಿಗೆ ಇರುತ್ತೇವೆಯೇ ಹೊರತು ಅದರ ಮೇಲೆ ದಾಳಿ ಮಾಡುವುದಿಲ್ಲ. ಆದರೆ ಪಾಕಿಸ್ತಾನ ಇತ್ತೀಚೆಗೆ ಭಾರತೀಯ ಸೈನಿಕರು ಹಾಗೂ ಭಾರತದ ಗಡಿ ದಾಟಿ ದಾಳಿ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ನಾವು ಶಾಂತಿಯಿಂದ ಇದ್ದರೂ ಪಾಕಿಸ್ತಾನಿ ಸೈನಿಕರು ಹಾಗೂ ಉಗ್ರರು ಭಾರತದ ಮೇಲೆ ದಾಳಿ ಮಾಡಿದರೆ ನಾವು ಪ್ರತಿದಾಳಿ ಮಾಡದೆ ಸುಮ್ಮನಿರುವುದಿಲ್ಲ. ಪ್ರತಿದಾಳಿಗೆ ಬೇಕಾದ ಎಲ್ಲ ಸಿದ್ಧತೆ ಹಾಗೂ ಅನುಮತಿ ಸೈನಿಕರಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search