• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಡಾಖನ್ ಅತಿ ಎತ್ತರದ ಪ್ರದೇಶಕ್ಕೆ ಭೇಟಿ ನೀಡಿದ ಮೊದಲ ರಕ್ಷಣಾ ಸಚಿವೆ ಸೀತಾರಾಮನ್

TNN Correspondent Posted On February 4, 2018
0


0
Shares
  • Share On Facebook
  • Tweet It

ದೆಹಲಿ: ಆ ಪ್ರದೇಶಕ್ಕೆ ಹೋಗಲು ಗಟ್ಟಿ ಗುಂಡಿಗೆ ಬೇಕು. ಸ್ವಲ್ಪ ಏರು ಪೇರಾದರೂ ಮೈ ಮರಗುಟ್ಟುತ್ತೆ. ಅಂತಹ ಸ್ಥಿತಿಯಲ್ಲೇ ನಮ್ಮ ಸೈನಿಕರು ನಿತ್ಯ ದೇಶ ರಕ್ಷಣೆಗಾಗಿ ಹೋರಾಡುತ್ತಾರೆ. ಆ ಧೀರ ಸೈನಿಕರಿಗೆ ಸ್ಥೈರ್ಯ ತುಂಬಲು ದೇಶದ ರಕ್ಷಣಾ ಸಚಿವರ ಇತಿಹಾಸದಲ್ಲೇ ಯಾವುದೇ ರಕ್ಷಣಾ ಸಚಿವ ಭೇಟಿ ನೀಡದ ಭಾರತ ಚೀನಾ ಗಡಿಯ ಲಡಾಕ್ ಪ್ರದೇಶಕ್ಕೆ ರಕ್ಷಣಾ ನಿರ್ಮಲಾ ಸೀತಾರಾಮನ್ ಭೇಟಿ ನೀಡುವ ಮೂಲಕ ಭಾರತೀಯ ಸೈನಿಕರಿಗೆ ಸ್ಥೈರ್ಯ ತುಂಬಿದ್ದಾರೆ.

ಮೈನ್ ಸ್ 55 ಸಿ ಚಳಿ ಇರುವ 16,700 ಅಡಿ ಎತ್ತರದಲ್ಲಿರುವ ಪೂರ್ವ ಲಡಾಖ್ ನ ದೌಲತ್ ಬೇಗ್ ಒಲ್ಡಿ ಯಲ್ಲಿರುವ ಸೈನ್ಯದ ಶಿಬಿರಕ್ಕೆ ಭೇಟಿ ನೀಡಿ ಸೈನಿಕರೊಂದಿಗೆ ಕಾಲ ಕಳೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಇತಿಹಾಸದಲ್ಲೇ ರಕ್ಷಣಾ ಸಚಿವರ ಮೊದಲ ಭೇಟಿ

ಭಾರತ ಚೀನಾ ಗಡಿಯಾಗಿರುವ ಪೂರ್ವ ಲಡಾಖ್ ನ ದೌಲತ್ ಬೇಗ್ ಒಲ್ಡಿ ಸೈನಿಕರ ಶಿಬಿರಕ್ಕೆ ಭಾರತದ ಇತಿಹಾಸದಲ್ಲೇ ಪ್ರಥಮ ಭಾರಿಗೆ ರಕ್ಷಣಾ ಸಚಿವರೊಬ್ಬರ ಪ್ರಥಮ ಭೇಟಿಯಾಗಿದೆ.  ಈ ಮೂಲಕ ರಕ್ಷಣ ಸಚಿವೆ ಮೈನಸ್ ಡಿಗ್ರಿ ಚಳಿಯಲ್ಲೂ ತಮ್ಮ ಕಾರ್ಯ ಚಟುವಟಿಕೆಯಿಂದ ಇದ್ದು, ಸೈನಿಕರೊಂದಿಗೆ ಮುಕ್ತ ಚರ್ಚೆ ನಡೆಸಿದ್ದಾರೆ. ಇದು ಸೈನಿಕರಲ್ಲಿ ಸ್ಥೈರ್ಯ ತುಂಬಿತಲ್ಲದೇ, ದೇಶದ ರಕ್ಷಣಾ ಸಚಿವರು ಸಂದಿಗ್ಧ ಪರಿಸ್ಥಿತಿಯಲ್ಲಿರುವ ಪ್ರದೇಶಕ್ಕೆ ಭೇಟಿ ನೀಡಿದ್ದು, ಸೈನಿಕರಲ್ಲಿ ಅಭಿಮಾನ ಹೆಚ್ಚಿಸಿದೆ.

ಮಂಜು ಮುಸುಕಿದ, ಚಳಿಯಲ್ಲಿ ಸೈನಿಕರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್ ಭೇಟಿ ಕುರಿತು ಚಿತ್ರಗಳನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.

Today visited some eastern Ladakh posts – DBO and Chushul sectors. pic.twitter.com/uz4YrHvEXM

— Nirmala Sitharaman (@nsitharaman) February 3, 2018

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search