• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಡಾಖನ್ ಅತಿ ಎತ್ತರದ ಪ್ರದೇಶಕ್ಕೆ ಭೇಟಿ ನೀಡಿದ ಮೊದಲ ರಕ್ಷಣಾ ಸಚಿವೆ ಸೀತಾರಾಮನ್

TNN Correspondent Posted On February 4, 2018
0


0
Shares
  • Share On Facebook
  • Tweet It

ದೆಹಲಿ: ಆ ಪ್ರದೇಶಕ್ಕೆ ಹೋಗಲು ಗಟ್ಟಿ ಗುಂಡಿಗೆ ಬೇಕು. ಸ್ವಲ್ಪ ಏರು ಪೇರಾದರೂ ಮೈ ಮರಗುಟ್ಟುತ್ತೆ. ಅಂತಹ ಸ್ಥಿತಿಯಲ್ಲೇ ನಮ್ಮ ಸೈನಿಕರು ನಿತ್ಯ ದೇಶ ರಕ್ಷಣೆಗಾಗಿ ಹೋರಾಡುತ್ತಾರೆ. ಆ ಧೀರ ಸೈನಿಕರಿಗೆ ಸ್ಥೈರ್ಯ ತುಂಬಲು ದೇಶದ ರಕ್ಷಣಾ ಸಚಿವರ ಇತಿಹಾಸದಲ್ಲೇ ಯಾವುದೇ ರಕ್ಷಣಾ ಸಚಿವ ಭೇಟಿ ನೀಡದ ಭಾರತ ಚೀನಾ ಗಡಿಯ ಲಡಾಕ್ ಪ್ರದೇಶಕ್ಕೆ ರಕ್ಷಣಾ ನಿರ್ಮಲಾ ಸೀತಾರಾಮನ್ ಭೇಟಿ ನೀಡುವ ಮೂಲಕ ಭಾರತೀಯ ಸೈನಿಕರಿಗೆ ಸ್ಥೈರ್ಯ ತುಂಬಿದ್ದಾರೆ.

ಮೈನ್ ಸ್ 55 ಸಿ ಚಳಿ ಇರುವ 16,700 ಅಡಿ ಎತ್ತರದಲ್ಲಿರುವ ಪೂರ್ವ ಲಡಾಖ್ ನ ದೌಲತ್ ಬೇಗ್ ಒಲ್ಡಿ ಯಲ್ಲಿರುವ ಸೈನ್ಯದ ಶಿಬಿರಕ್ಕೆ ಭೇಟಿ ನೀಡಿ ಸೈನಿಕರೊಂದಿಗೆ ಕಾಲ ಕಳೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಇತಿಹಾಸದಲ್ಲೇ ರಕ್ಷಣಾ ಸಚಿವರ ಮೊದಲ ಭೇಟಿ

ಭಾರತ ಚೀನಾ ಗಡಿಯಾಗಿರುವ ಪೂರ್ವ ಲಡಾಖ್ ನ ದೌಲತ್ ಬೇಗ್ ಒಲ್ಡಿ ಸೈನಿಕರ ಶಿಬಿರಕ್ಕೆ ಭಾರತದ ಇತಿಹಾಸದಲ್ಲೇ ಪ್ರಥಮ ಭಾರಿಗೆ ರಕ್ಷಣಾ ಸಚಿವರೊಬ್ಬರ ಪ್ರಥಮ ಭೇಟಿಯಾಗಿದೆ.  ಈ ಮೂಲಕ ರಕ್ಷಣ ಸಚಿವೆ ಮೈನಸ್ ಡಿಗ್ರಿ ಚಳಿಯಲ್ಲೂ ತಮ್ಮ ಕಾರ್ಯ ಚಟುವಟಿಕೆಯಿಂದ ಇದ್ದು, ಸೈನಿಕರೊಂದಿಗೆ ಮುಕ್ತ ಚರ್ಚೆ ನಡೆಸಿದ್ದಾರೆ. ಇದು ಸೈನಿಕರಲ್ಲಿ ಸ್ಥೈರ್ಯ ತುಂಬಿತಲ್ಲದೇ, ದೇಶದ ರಕ್ಷಣಾ ಸಚಿವರು ಸಂದಿಗ್ಧ ಪರಿಸ್ಥಿತಿಯಲ್ಲಿರುವ ಪ್ರದೇಶಕ್ಕೆ ಭೇಟಿ ನೀಡಿದ್ದು, ಸೈನಿಕರಲ್ಲಿ ಅಭಿಮಾನ ಹೆಚ್ಚಿಸಿದೆ.

ಮಂಜು ಮುಸುಕಿದ, ಚಳಿಯಲ್ಲಿ ಸೈನಿಕರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್ ಭೇಟಿ ಕುರಿತು ಚಿತ್ರಗಳನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.

Today visited some eastern Ladakh posts – DBO and Chushul sectors. pic.twitter.com/uz4YrHvEXM

— Nirmala Sitharaman (@nsitharaman) February 3, 2018

0
Shares
  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
  • Popular Posts

    • 1
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 2
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 3
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 4
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 5
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search