• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಡಾಖನ್ ಅತಿ ಎತ್ತರದ ಪ್ರದೇಶಕ್ಕೆ ಭೇಟಿ ನೀಡಿದ ಮೊದಲ ರಕ್ಷಣಾ ಸಚಿವೆ ಸೀತಾರಾಮನ್

TNN Correspondent Posted On February 4, 2018
0


0
Shares
  • Share On Facebook
  • Tweet It

ದೆಹಲಿ: ಆ ಪ್ರದೇಶಕ್ಕೆ ಹೋಗಲು ಗಟ್ಟಿ ಗುಂಡಿಗೆ ಬೇಕು. ಸ್ವಲ್ಪ ಏರು ಪೇರಾದರೂ ಮೈ ಮರಗುಟ್ಟುತ್ತೆ. ಅಂತಹ ಸ್ಥಿತಿಯಲ್ಲೇ ನಮ್ಮ ಸೈನಿಕರು ನಿತ್ಯ ದೇಶ ರಕ್ಷಣೆಗಾಗಿ ಹೋರಾಡುತ್ತಾರೆ. ಆ ಧೀರ ಸೈನಿಕರಿಗೆ ಸ್ಥೈರ್ಯ ತುಂಬಲು ದೇಶದ ರಕ್ಷಣಾ ಸಚಿವರ ಇತಿಹಾಸದಲ್ಲೇ ಯಾವುದೇ ರಕ್ಷಣಾ ಸಚಿವ ಭೇಟಿ ನೀಡದ ಭಾರತ ಚೀನಾ ಗಡಿಯ ಲಡಾಕ್ ಪ್ರದೇಶಕ್ಕೆ ರಕ್ಷಣಾ ನಿರ್ಮಲಾ ಸೀತಾರಾಮನ್ ಭೇಟಿ ನೀಡುವ ಮೂಲಕ ಭಾರತೀಯ ಸೈನಿಕರಿಗೆ ಸ್ಥೈರ್ಯ ತುಂಬಿದ್ದಾರೆ.

ಮೈನ್ ಸ್ 55 ಸಿ ಚಳಿ ಇರುವ 16,700 ಅಡಿ ಎತ್ತರದಲ್ಲಿರುವ ಪೂರ್ವ ಲಡಾಖ್ ನ ದೌಲತ್ ಬೇಗ್ ಒಲ್ಡಿ ಯಲ್ಲಿರುವ ಸೈನ್ಯದ ಶಿಬಿರಕ್ಕೆ ಭೇಟಿ ನೀಡಿ ಸೈನಿಕರೊಂದಿಗೆ ಕಾಲ ಕಳೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಇತಿಹಾಸದಲ್ಲೇ ರಕ್ಷಣಾ ಸಚಿವರ ಮೊದಲ ಭೇಟಿ

ಭಾರತ ಚೀನಾ ಗಡಿಯಾಗಿರುವ ಪೂರ್ವ ಲಡಾಖ್ ನ ದೌಲತ್ ಬೇಗ್ ಒಲ್ಡಿ ಸೈನಿಕರ ಶಿಬಿರಕ್ಕೆ ಭಾರತದ ಇತಿಹಾಸದಲ್ಲೇ ಪ್ರಥಮ ಭಾರಿಗೆ ರಕ್ಷಣಾ ಸಚಿವರೊಬ್ಬರ ಪ್ರಥಮ ಭೇಟಿಯಾಗಿದೆ.  ಈ ಮೂಲಕ ರಕ್ಷಣ ಸಚಿವೆ ಮೈನಸ್ ಡಿಗ್ರಿ ಚಳಿಯಲ್ಲೂ ತಮ್ಮ ಕಾರ್ಯ ಚಟುವಟಿಕೆಯಿಂದ ಇದ್ದು, ಸೈನಿಕರೊಂದಿಗೆ ಮುಕ್ತ ಚರ್ಚೆ ನಡೆಸಿದ್ದಾರೆ. ಇದು ಸೈನಿಕರಲ್ಲಿ ಸ್ಥೈರ್ಯ ತುಂಬಿತಲ್ಲದೇ, ದೇಶದ ರಕ್ಷಣಾ ಸಚಿವರು ಸಂದಿಗ್ಧ ಪರಿಸ್ಥಿತಿಯಲ್ಲಿರುವ ಪ್ರದೇಶಕ್ಕೆ ಭೇಟಿ ನೀಡಿದ್ದು, ಸೈನಿಕರಲ್ಲಿ ಅಭಿಮಾನ ಹೆಚ್ಚಿಸಿದೆ.

ಮಂಜು ಮುಸುಕಿದ, ಚಳಿಯಲ್ಲಿ ಸೈನಿಕರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್ ಭೇಟಿ ಕುರಿತು ಚಿತ್ರಗಳನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.

Today visited some eastern Ladakh posts – DBO and Chushul sectors. pic.twitter.com/uz4YrHvEXM

— Nirmala Sitharaman (@nsitharaman) February 3, 2018

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search