• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತ ಯುವತಿಯ ಮೇಲೆ ಮುಸ್ಲಿಂ ಯುವಕನ ಅತ್ಯಾಚಾರ, ಬಲವಂತದ ಮತಾಂತರಕ್ಕೆ ಒತ್ತಾಯ ಆರೋಪ

TNN Correspondent Posted On February 5, 2018
0


0
Shares
  • Share On Facebook
  • Tweet It

ದೆಹಲಿ/ಚಂಡೀಗಡ: ದೇಶದಲ್ಲಿ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ ದೆಹಲಿ-ಹರಿಯಾಣ ಗಡಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ದಲಿತ ಯುವತಿಯನ್ನು ಎರಡೂವರೆ ತಿಂಗಳ ಹಿಂದೆ ದಲಿತ ಯುವತಿಯನ್ನು ಅಪಹರಣ ಮಾಡಿದ್ದು, ಈಗ ಯುವತಿಯನ್ನು ರಕ್ಷಿಸಲಾಗಿದೆ.

ಜುನೈದ್ ನಯಾಜ್ ಅನ್ಸಾರಿ ಎಂಬಾತ ಮೈನ್ಪುರಿ ಜಿಲ್ಲೆಯ ಕೊತ್ವಾಲಿ ಎಂಬ ಪ್ರದೇಶದ 22 ವರ್ಷದ ದಲಿತ ಯುವತಿಯನ್ನು ಅಪಹರಿಸಿದ್ದಲ್ಲದೆ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದಲ್ಲಿ ಪೊಲೀಸರು ಈತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನನ್ನ ಮಗಳನ್ನು ಅಪಹರಣ ಮಾಡಿ ಅತ್ಯಾಚಾರ ಎಸಗಿದ್ದಲ್ಲದೆ, ಬಲವಂತವಾಗಿ ಮದುವೆ ಹಾಗೂ ಇಸ್ಲಾಮಿಗೆ ಮತಾಂತರಗೊಳಿಸಲು ಜುನೈದ್ ಅನ್ಸಾರಿ ಯತ್ನಿಸಿದ್ದಾನೆ ಎಂದು ಯುವತಿಯ ತಾಯಿ ಆರೋಪಿಸಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಯಿದೆ, ಅಪಹರಣ ಹಾಗೂ ಅತ್ಯಾಚಾರ ಕಾಯಿದೆಯನ್ವಯ ಜುನೈದ್ ಅನ್ಸಾರಿ ವಿರುದ್ಧ ದೂರು ದಾಖಲಿಸಿದ್ದು, ನ್ಯಾಯಾಲಯ ಆತನನ್ನು 14 ದಿನಗಳ ನ್ಯಾಯಾಂಗ ವಶಕ್ಕೆ ನೀಡಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲಾಗುವುದು ಎಂದು ಕೊತ್ವಾಲಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಧೀರೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ ನಲ್ಲೇ ಯುವತಿಯನ್ನು ಅಪಹರಣ ಮಾಡಿದ್ದು, ಯುವತಿಯ ಗೆಳತಿ ಪಿಂಕಿ ರಾಥೋಡ್ ಎಂಬಾಕೆಯೇ ಅಪಹರಣಕ್ಕೆ ಸಹಕರಿಸಿದ್ದಳು ಎಂದು ಯುವತಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.. ಕೊನೆಗೆ ಪಿಂಕಿ ರಾಥೋಡ್ ಜುನೈದ್ ಅನ್ಸಾರಿಯ ಮೊಬೈಲ್ ನಂಬರ್ ನೀಡಿದ್ದಳು ಎಂದು ತಿಳಿದುಬಂದಿದೆ.

ಒಬ್ಬ ದಲಿತ ಯುವತಿಗೆ ಇಷ್ಟೆಲ್ಲ ಅನ್ಯಾಯವಾಗಿರುವ ಕುರಿತು ಮೇಲ್ನೋಟಕ್ಕೆ ಸಾಬೀತಾದರೂ ಜಿಗ್ನೇಶ್ ಮೇವಾನಿ, ಪ್ರಕಾಶ್ ರೈ ಅವರಂತಹವರು ಸೊಲ್ಲೆತ್ತದಿರುವುದು ದೇಶದ ದುರಂತವೇ ಸರಿ. ಮತ್ತೆ ಇವರೆಲ್ಲ ತಾವು ಜೀವಪರರು ಎಂದು ಪೋಸು ಕೊಡುತ್ತಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search