• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತ ಯುವತಿಯ ಮೇಲೆ ಮುಸ್ಲಿಂ ಯುವಕನ ಅತ್ಯಾಚಾರ, ಬಲವಂತದ ಮತಾಂತರಕ್ಕೆ ಒತ್ತಾಯ ಆರೋಪ

TNN Correspondent Posted On February 5, 2018
0


0
Shares
  • Share On Facebook
  • Tweet It

ದೆಹಲಿ/ಚಂಡೀಗಡ: ದೇಶದಲ್ಲಿ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ ದೆಹಲಿ-ಹರಿಯಾಣ ಗಡಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ದಲಿತ ಯುವತಿಯನ್ನು ಎರಡೂವರೆ ತಿಂಗಳ ಹಿಂದೆ ದಲಿತ ಯುವತಿಯನ್ನು ಅಪಹರಣ ಮಾಡಿದ್ದು, ಈಗ ಯುವತಿಯನ್ನು ರಕ್ಷಿಸಲಾಗಿದೆ.

ಜುನೈದ್ ನಯಾಜ್ ಅನ್ಸಾರಿ ಎಂಬಾತ ಮೈನ್ಪುರಿ ಜಿಲ್ಲೆಯ ಕೊತ್ವಾಲಿ ಎಂಬ ಪ್ರದೇಶದ 22 ವರ್ಷದ ದಲಿತ ಯುವತಿಯನ್ನು ಅಪಹರಿಸಿದ್ದಲ್ಲದೆ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದಲ್ಲಿ ಪೊಲೀಸರು ಈತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನನ್ನ ಮಗಳನ್ನು ಅಪಹರಣ ಮಾಡಿ ಅತ್ಯಾಚಾರ ಎಸಗಿದ್ದಲ್ಲದೆ, ಬಲವಂತವಾಗಿ ಮದುವೆ ಹಾಗೂ ಇಸ್ಲಾಮಿಗೆ ಮತಾಂತರಗೊಳಿಸಲು ಜುನೈದ್ ಅನ್ಸಾರಿ ಯತ್ನಿಸಿದ್ದಾನೆ ಎಂದು ಯುವತಿಯ ತಾಯಿ ಆರೋಪಿಸಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಯಿದೆ, ಅಪಹರಣ ಹಾಗೂ ಅತ್ಯಾಚಾರ ಕಾಯಿದೆಯನ್ವಯ ಜುನೈದ್ ಅನ್ಸಾರಿ ವಿರುದ್ಧ ದೂರು ದಾಖಲಿಸಿದ್ದು, ನ್ಯಾಯಾಲಯ ಆತನನ್ನು 14 ದಿನಗಳ ನ್ಯಾಯಾಂಗ ವಶಕ್ಕೆ ನೀಡಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲಾಗುವುದು ಎಂದು ಕೊತ್ವಾಲಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಧೀರೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ ನಲ್ಲೇ ಯುವತಿಯನ್ನು ಅಪಹರಣ ಮಾಡಿದ್ದು, ಯುವತಿಯ ಗೆಳತಿ ಪಿಂಕಿ ರಾಥೋಡ್ ಎಂಬಾಕೆಯೇ ಅಪಹರಣಕ್ಕೆ ಸಹಕರಿಸಿದ್ದಳು ಎಂದು ಯುವತಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.. ಕೊನೆಗೆ ಪಿಂಕಿ ರಾಥೋಡ್ ಜುನೈದ್ ಅನ್ಸಾರಿಯ ಮೊಬೈಲ್ ನಂಬರ್ ನೀಡಿದ್ದಳು ಎಂದು ತಿಳಿದುಬಂದಿದೆ.

ಒಬ್ಬ ದಲಿತ ಯುವತಿಗೆ ಇಷ್ಟೆಲ್ಲ ಅನ್ಯಾಯವಾಗಿರುವ ಕುರಿತು ಮೇಲ್ನೋಟಕ್ಕೆ ಸಾಬೀತಾದರೂ ಜಿಗ್ನೇಶ್ ಮೇವಾನಿ, ಪ್ರಕಾಶ್ ರೈ ಅವರಂತಹವರು ಸೊಲ್ಲೆತ್ತದಿರುವುದು ದೇಶದ ದುರಂತವೇ ಸರಿ. ಮತ್ತೆ ಇವರೆಲ್ಲ ತಾವು ಜೀವಪರರು ಎಂದು ಪೋಸು ಕೊಡುತ್ತಾರೆ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search