• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ನೊಬ್ಬ ಮಗನಿದ್ದರೂ ಸೈನ್ಯಕ್ಕೆ ಸೇರಿಸುತ್ತಿದ್ದೇ ಎಂದ ಹುತಾತ್ಮ ಯೋಧನ ತಾಯಿ

TNN Correspondent Posted On February 6, 2018
0


0
Shares
  • Share On Facebook
  • Tweet It

ಗುರುಗ್ರಾಮ್: ನನಗೆ ಇನ್ನೊಬ್ಬ ಮಗನಿದ್ದರೂ ಸೈನ್ಯಕ್ಕೆ ಸೇರಿಸುತ್ತಿದೆ ಎಂದು ಹೇಳುವ ಮೂಲಕ ಜಮ್ಮು ಕಾಶ್ಮೀರದ ಪಾಕಿಸ್ತಾನದ ಅಪ್ರಚೋಧಿತ ಸೆಲ್ ದಾಳಿಗೆ ಹುತಾತ್ಮರಾದ ಕ್ಯಾಪ್ಟನ್ ಕಪಿಲ್ ಖಂಡು ತಾಯಿ ಸೈನಿಕರ ಕುಟುಂಬದ ದೇಶಭಕ್ತಿಯನ್ನು ಅನಾವರಣಗೊಳಿಸಿದ್ದಾರೆ.

ತನ್ನ ಮಗನನ್ನು ಕಳೆದುಕೊಂಡರೂ ದೃತಿಗೆಡದ 52 ವರ್ಷದ ಸುನಿತಾ ಖಂಡು ಅವರು ‘ನನ್ನ ಮಗ ಯಾವಾಗಲೂ ದೇಶಕ್ಕಾಗಿ ಜೀವನ ಮುಡಿಪಾಗಿಟ್ಟಿದ್ದ. ಸೈನ್ಯಕ್ಕೆ ಸೇರಿದ್ದರಿಂದ ಖುಷಿಯಾಗಿದ್ದ. ಕಪೀಲ್ ನಮ್ಮ ಜೀವನ ಸಾರ್ಥಕವಾಗಬೇಕು ಎನ್ನುತ್ತಿದ್ದ. ಧೈರ್ಯವಂತನಾಗಿದ್ದ. ದೇಶದ ರಕ್ಷಣೆಗಾಗಿ ಹೋರಾಡಿದವನ ತಾಯಿ ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಎನಿಸುತ್ತದೆ.

ಕಪಿಲ್ ಜೀವನ ಸಾಹಸದಿಂದ ಕೂಡಿರಬೇಕು ಎಂದು ಬಯಸುತ್ತಿದ್ದ. ದೇಶಭಕ್ತಿಯನ್ನು ಕವನ ರಚಿಸುವ ಮೂಲಕ ವ್ಯಕ್ತಪಡಿಸುತ್ತಿದ್ದ. ನಿಸರ್ಗವನ್ನು ಪ್ರೀತಿಸುತ್ತಿದ್ದ. ದೇಶವೇ ನನ್ನ ಮೊದಲ ಆದ್ಯತೆ ಎಂದು ಹೇಳುತ್ತಿದ್ದ. ಅಂತಹ ಮಗನನ್ನು ಕಳೆದುಕೊಂಡಿದ್ದು ದುಖಃವೆನ್ನಿಸುತ್ತಿದೆ.

ಪಾಕ್ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಆಗಲಿ

ನಿತ್ಯ ದೇಶಕ್ಕೆ ಕಂಟಕವಾಗಿರುವ ಪಾಕಿಸ್ತಾನದ ವಿರುದ್ಧ ಸರ್ಕಾರ ಸೇಡು ತೀರಿಸಿಕೊಳ್ಳಬೇಕು. ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಂತಹ ಕಾರ್ಯಾಚರಣೆಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರತೀಕಾರ ತೀರಿಸಿಕೊಳ್ಳಬೇಕು. ಈ ಮೂಲಕ ಹುತಾತ್ಮ ಸೈನಿಕರ ಆತ್ಮಕ್ಕೆ ಗೌರವ ಸಲ್ಲಿಸಬೇಕು. ನನ್ನ ಮಗ ಇನ್ನು 15-20 ವರ್ಷವಿದ್ದರೇ ದೇಶಕ್ಕೆ ಅವನು ಹೆಚ್ಚಿನ ಕೊಡುಗೆ ನೀಡುತ್ತಿದ್ದ ಎಂದು ಹೇಳುವ ಮೂಲಕ ಸುನಿತಾ ಖಂಡು ಮಾದರಿಯಾಗಿದ್ದಾರೆ. ಹರ್ಯಾಣದ ಗುರುಗ್ರಾಮ್ ನಿಂದ  ಪಟೌಡಿ ಸಮೀಪದ ರನ್ಸಿಕಾ ಗ್ರಾಮದಲ್ಲಿ ಕ್ಯಾಪ್ಟನ್ ಕಪಿಲ್ ಖಂಡು ಕುಟುಂಬ ಜೀವನ ಸಾಗಿಸುತ್ತಿದೆ.

ಫೆ.10ಕ್ಕೆ ಜನ್ಮದಿನ

ಕಪಿಲ್ ಖಂಡು ಫೆ.10ರಂದು 23ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುವ ಸಂಭ್ರಮದಲ್ಲಿದ್ದರು. ಇತ್ತೀಚೆಗೆ ಮನಗೆ ಫೋನ್ ಮಾಡಿದಾಗ ‘ಶೀಘ್ರದಲ್ಲಿ ಮನೆಗೆ ಬರುವೆ. ಇಲ್ಲಿ ಎಲ್ಲವೂ ಚೆನ್ನಾಗಿದೆ. ನನ್ನ ಜನ್ಮದಿನದಂದು ಭೇಟಿ ನೀಡಿ ತಾಯಿಗೆ ಅಚ್ಚರಿ ಮೂಡಿಸುವೆ ಎಂದು ಹೇಳಿದ್ದರು ಎಂದು ಕಪಿಲ್ ಸಹೋದರಿ ಸೊನಿಯಾ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search