• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಂಧಿಸಿದರೂ ಕಾಶ್ಮೀರಕ್ಕಾಗಿ ಹೋರಾಡುವುದು ಬಿಡೆನು: ಉಗ್ರ ಸಯೀದ್ ಉದ್ಧಟತನ

TNN Correspondent Posted On February 6, 2018


  • Share On Facebook
  • Tweet It

ಲಾಹೋರ:  ಭಾರತದ ವಿರುದ್ಧ ಜಮಾತ್ ಉದ್ ದಾವಾ ಭಯೋತ್ಪಾದಕ ಸಂಘಟನೆ ಮುಖ್ಯಸ್ಥ, ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಜಾಗತಿಕ ಉಗ್ರ ಹಫೀಜ್ ಸಯೀದ್ ಮತ್ತೇ ಉದ್ಧಟತನ ಮೆರೆದಿದ್ದು ‘ಪಾಕಿಸ್ತಾನ ಸರ್ಕಾರ ನನ್ನನ್ನು ಬಂಧಿಸಿದರೂ ನಾನು ಕಾಶ್ಮೀರಕ್ಕಾಗಿ ಹೋರಾಡುವುದನ್ನು ಬಿಡುವುದಿಲ್ಲ ಎಂದು ಹೇಳಿದ್ದಾನೆ.

ಪಾಕಿಸ್ತಾನ ಸರ್ಕಾರ ನನ್ನನ್ನು ಬಂಧಿಸಿದರೂ ಸ್ವೀಕರಿಸುತ್ತೇನೆ. ಆದರೆ 2018ರಲ್ಲಿ ಕಾಶ್ಮೀರಗಳಿಗಾಗಿ ನನ್ನ ಜೀವನ ಮುಡಿಪಾಗಿಟ್ಟಿದ್ದೇನೆ. ನನ್ನ ಹೋರಾಟಕ್ಕೆ ಯಾವುದೇ ಅಡೆ ತಡೆ ಬಂದರೂ ಕಾಶ್ಮೀರದ ಪರ ಹೋರಾಟ ಮುಂದುವರಿಯಲಿದೆ.

ಪಾಕಿಸ್ತಾನದ ಲಾಹೋರ್ ನಲ್ಲಿ ರ್ಯಾಲಿಯೊಂದರಲ್ಲಿ ಮಾತನಾಡಿದ ಸಯೀದ್, ನನ್ನನ್ನು ವಿರೋಧಿಸಿದಷ್ಟು ನಾನು ಬಲಿಷ್ಠವಾಗುತ್ತೇನೆ. ಅದರಲ್ಲಿ ಎರಡು ಮಾತಿಲ್ಲ. ಪಾಕಿಸ್ತಾನದ ಅಧ್ಯಕ್ಷ ಕಾಶ್ಮೀರದ ವಿಷಯದಲ್ಲಿ ಗಂಭೀರವಾಗಿ ಕ್ರಮ ಕೈಗೊಳ್ಳುತ್ತಿಲ್ಲ. ನಾವು ಇದೀಗ ಷರೀಪ್ ವಿರುದ್ಧ ಹೋರಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಿದ್ದಾನೆ.

ಭಾರತ ಮತ್ತು ಅಮೆರಿಕದಾ ಒತ್ತಡದ ಬಗ್ಗೆ ಪಾಕಿಸ್ತಾನದಲ್ಲಿ ಮಾಧ್ಯಮ ಪ್ರಸಾರ ತಡೆಹಿಡಿಯಲಾಗಿದೆ. ಈ ಮೂಲಕ ಪಾಕಿಸ್ತಾನಿಗಳಿಗೆ ವಾಸ್ತವದ ಅರಿವಾಗುತ್ತಿಲ್ಲ ಎಂದು ಬೊಗಳೆ ಬಿಟ್ಟಿದ್ದಾನೆ. ಜಾಗತಿಕ ಉಗ್ರ ಹಫೀಜ್ ಸಯೀದ್  ತಲೆಗೆ ಅಮೆರಿಕ 10 ಮಿಲಿಯನ್ ಡಾಲರ್ ಘೋಷಿಸಿದೆ. ಇತ್ತೀಚೆಗೆ ಪಾಕಿಸ್ತಾನ ಸಯೀದ್ ಗೆ ಗೃಹ ಬಂಧನ ವಿಧಿಸುವ ನಾಟಕವಾಡಿತ್ತು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search