• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಂಧಿಸಿದರೂ ಕಾಶ್ಮೀರಕ್ಕಾಗಿ ಹೋರಾಡುವುದು ಬಿಡೆನು: ಉಗ್ರ ಸಯೀದ್ ಉದ್ಧಟತನ

TNN Correspondent Posted On February 6, 2018
0


0
Shares
  • Share On Facebook
  • Tweet It

ಲಾಹೋರ:  ಭಾರತದ ವಿರುದ್ಧ ಜಮಾತ್ ಉದ್ ದಾವಾ ಭಯೋತ್ಪಾದಕ ಸಂಘಟನೆ ಮುಖ್ಯಸ್ಥ, ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಜಾಗತಿಕ ಉಗ್ರ ಹಫೀಜ್ ಸಯೀದ್ ಮತ್ತೇ ಉದ್ಧಟತನ ಮೆರೆದಿದ್ದು ‘ಪಾಕಿಸ್ತಾನ ಸರ್ಕಾರ ನನ್ನನ್ನು ಬಂಧಿಸಿದರೂ ನಾನು ಕಾಶ್ಮೀರಕ್ಕಾಗಿ ಹೋರಾಡುವುದನ್ನು ಬಿಡುವುದಿಲ್ಲ ಎಂದು ಹೇಳಿದ್ದಾನೆ.

ಪಾಕಿಸ್ತಾನ ಸರ್ಕಾರ ನನ್ನನ್ನು ಬಂಧಿಸಿದರೂ ಸ್ವೀಕರಿಸುತ್ತೇನೆ. ಆದರೆ 2018ರಲ್ಲಿ ಕಾಶ್ಮೀರಗಳಿಗಾಗಿ ನನ್ನ ಜೀವನ ಮುಡಿಪಾಗಿಟ್ಟಿದ್ದೇನೆ. ನನ್ನ ಹೋರಾಟಕ್ಕೆ ಯಾವುದೇ ಅಡೆ ತಡೆ ಬಂದರೂ ಕಾಶ್ಮೀರದ ಪರ ಹೋರಾಟ ಮುಂದುವರಿಯಲಿದೆ.

ಪಾಕಿಸ್ತಾನದ ಲಾಹೋರ್ ನಲ್ಲಿ ರ್ಯಾಲಿಯೊಂದರಲ್ಲಿ ಮಾತನಾಡಿದ ಸಯೀದ್, ನನ್ನನ್ನು ವಿರೋಧಿಸಿದಷ್ಟು ನಾನು ಬಲಿಷ್ಠವಾಗುತ್ತೇನೆ. ಅದರಲ್ಲಿ ಎರಡು ಮಾತಿಲ್ಲ. ಪಾಕಿಸ್ತಾನದ ಅಧ್ಯಕ್ಷ ಕಾಶ್ಮೀರದ ವಿಷಯದಲ್ಲಿ ಗಂಭೀರವಾಗಿ ಕ್ರಮ ಕೈಗೊಳ್ಳುತ್ತಿಲ್ಲ. ನಾವು ಇದೀಗ ಷರೀಪ್ ವಿರುದ್ಧ ಹೋರಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಿದ್ದಾನೆ.

ಭಾರತ ಮತ್ತು ಅಮೆರಿಕದಾ ಒತ್ತಡದ ಬಗ್ಗೆ ಪಾಕಿಸ್ತಾನದಲ್ಲಿ ಮಾಧ್ಯಮ ಪ್ರಸಾರ ತಡೆಹಿಡಿಯಲಾಗಿದೆ. ಈ ಮೂಲಕ ಪಾಕಿಸ್ತಾನಿಗಳಿಗೆ ವಾಸ್ತವದ ಅರಿವಾಗುತ್ತಿಲ್ಲ ಎಂದು ಬೊಗಳೆ ಬಿಟ್ಟಿದ್ದಾನೆ. ಜಾಗತಿಕ ಉಗ್ರ ಹಫೀಜ್ ಸಯೀದ್  ತಲೆಗೆ ಅಮೆರಿಕ 10 ಮಿಲಿಯನ್ ಡಾಲರ್ ಘೋಷಿಸಿದೆ. ಇತ್ತೀಚೆಗೆ ಪಾಕಿಸ್ತಾನ ಸಯೀದ್ ಗೆ ಗೃಹ ಬಂಧನ ವಿಧಿಸುವ ನಾಟಕವಾಡಿತ್ತು.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search