• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಂಧಿಸಿದರೂ ಕಾಶ್ಮೀರಕ್ಕಾಗಿ ಹೋರಾಡುವುದು ಬಿಡೆನು: ಉಗ್ರ ಸಯೀದ್ ಉದ್ಧಟತನ

TNN Correspondent Posted On February 6, 2018


  • Share On Facebook
  • Tweet It

ಲಾಹೋರ:  ಭಾರತದ ವಿರುದ್ಧ ಜಮಾತ್ ಉದ್ ದಾವಾ ಭಯೋತ್ಪಾದಕ ಸಂಘಟನೆ ಮುಖ್ಯಸ್ಥ, ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಜಾಗತಿಕ ಉಗ್ರ ಹಫೀಜ್ ಸಯೀದ್ ಮತ್ತೇ ಉದ್ಧಟತನ ಮೆರೆದಿದ್ದು ‘ಪಾಕಿಸ್ತಾನ ಸರ್ಕಾರ ನನ್ನನ್ನು ಬಂಧಿಸಿದರೂ ನಾನು ಕಾಶ್ಮೀರಕ್ಕಾಗಿ ಹೋರಾಡುವುದನ್ನು ಬಿಡುವುದಿಲ್ಲ ಎಂದು ಹೇಳಿದ್ದಾನೆ.

ಪಾಕಿಸ್ತಾನ ಸರ್ಕಾರ ನನ್ನನ್ನು ಬಂಧಿಸಿದರೂ ಸ್ವೀಕರಿಸುತ್ತೇನೆ. ಆದರೆ 2018ರಲ್ಲಿ ಕಾಶ್ಮೀರಗಳಿಗಾಗಿ ನನ್ನ ಜೀವನ ಮುಡಿಪಾಗಿಟ್ಟಿದ್ದೇನೆ. ನನ್ನ ಹೋರಾಟಕ್ಕೆ ಯಾವುದೇ ಅಡೆ ತಡೆ ಬಂದರೂ ಕಾಶ್ಮೀರದ ಪರ ಹೋರಾಟ ಮುಂದುವರಿಯಲಿದೆ.

ಪಾಕಿಸ್ತಾನದ ಲಾಹೋರ್ ನಲ್ಲಿ ರ್ಯಾಲಿಯೊಂದರಲ್ಲಿ ಮಾತನಾಡಿದ ಸಯೀದ್, ನನ್ನನ್ನು ವಿರೋಧಿಸಿದಷ್ಟು ನಾನು ಬಲಿಷ್ಠವಾಗುತ್ತೇನೆ. ಅದರಲ್ಲಿ ಎರಡು ಮಾತಿಲ್ಲ. ಪಾಕಿಸ್ತಾನದ ಅಧ್ಯಕ್ಷ ಕಾಶ್ಮೀರದ ವಿಷಯದಲ್ಲಿ ಗಂಭೀರವಾಗಿ ಕ್ರಮ ಕೈಗೊಳ್ಳುತ್ತಿಲ್ಲ. ನಾವು ಇದೀಗ ಷರೀಪ್ ವಿರುದ್ಧ ಹೋರಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಿದ್ದಾನೆ.

ಭಾರತ ಮತ್ತು ಅಮೆರಿಕದಾ ಒತ್ತಡದ ಬಗ್ಗೆ ಪಾಕಿಸ್ತಾನದಲ್ಲಿ ಮಾಧ್ಯಮ ಪ್ರಸಾರ ತಡೆಹಿಡಿಯಲಾಗಿದೆ. ಈ ಮೂಲಕ ಪಾಕಿಸ್ತಾನಿಗಳಿಗೆ ವಾಸ್ತವದ ಅರಿವಾಗುತ್ತಿಲ್ಲ ಎಂದು ಬೊಗಳೆ ಬಿಟ್ಟಿದ್ದಾನೆ. ಜಾಗತಿಕ ಉಗ್ರ ಹಫೀಜ್ ಸಯೀದ್  ತಲೆಗೆ ಅಮೆರಿಕ 10 ಮಿಲಿಯನ್ ಡಾಲರ್ ಘೋಷಿಸಿದೆ. ಇತ್ತೀಚೆಗೆ ಪಾಕಿಸ್ತಾನ ಸಯೀದ್ ಗೆ ಗೃಹ ಬಂಧನ ವಿಧಿಸುವ ನಾಟಕವಾಡಿತ್ತು.

  • Share On Facebook
  • Tweet It


- Advertisement -


Trending Now
42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
Tulunadu News November 28, 2023
ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
Tulunadu News November 28, 2023
Leave A Reply

  • Recent Posts

    • 42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
    • ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!
    • ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಜೋರು ಮಾಡಬಾರದಾ?
    • ಸರಕಾರಕ್ಕೆ ಶಾಲೆಯಲ್ಲಿ ಶಿಕ್ಷಣಕ್ಕಿಂತ ಆಹಾರವೇ ಮುಖ್ಯವಾಯಿತೇ!
    • ಬಸ್ ಕಂಡಕ್ಟರ್ ಗೆ ಚಾಕು ಹಾಕಿದವನ ಕಾಲಿಗೆ ಶೂಟ್ ಮಾಡಿ ಬಂಧಿಸಿದ ಯುಪಿ ಪೊಲೀಸರು
    • ಚೀನಾದಲ್ಲಿ ಮತ್ತೊಂದು ಸೋಂಕು, ಎಚ್ಚರವಹಿಸಲು ಭಾರತ ನಿರ್ಧಾರ
    • ಗಾಂಧಿ ಕುಟುಂಬದ ಭರ್ತಡೇ ದಿನ ಕ್ರಿಕೆಟ್ ಮ್ಯಾಚ್ ಇದ್ರೆ ಭಾರತ ಸೋಲುತ್ತೆ - ಅಸ್ಸಾಂ ಸಿಎಂ
  • Popular Posts

    • 1
      42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • 2
      ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • 3
      ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • 4
      ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
    • 5
      ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search