• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಂಧಿಸಿದರೂ ಕಾಶ್ಮೀರಕ್ಕಾಗಿ ಹೋರಾಡುವುದು ಬಿಡೆನು: ಉಗ್ರ ಸಯೀದ್ ಉದ್ಧಟತನ

TNN Correspondent Posted On February 6, 2018
0


0
Shares
  • Share On Facebook
  • Tweet It

ಲಾಹೋರ:  ಭಾರತದ ವಿರುದ್ಧ ಜಮಾತ್ ಉದ್ ದಾವಾ ಭಯೋತ್ಪಾದಕ ಸಂಘಟನೆ ಮುಖ್ಯಸ್ಥ, ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಜಾಗತಿಕ ಉಗ್ರ ಹಫೀಜ್ ಸಯೀದ್ ಮತ್ತೇ ಉದ್ಧಟತನ ಮೆರೆದಿದ್ದು ‘ಪಾಕಿಸ್ತಾನ ಸರ್ಕಾರ ನನ್ನನ್ನು ಬಂಧಿಸಿದರೂ ನಾನು ಕಾಶ್ಮೀರಕ್ಕಾಗಿ ಹೋರಾಡುವುದನ್ನು ಬಿಡುವುದಿಲ್ಲ ಎಂದು ಹೇಳಿದ್ದಾನೆ.

ಪಾಕಿಸ್ತಾನ ಸರ್ಕಾರ ನನ್ನನ್ನು ಬಂಧಿಸಿದರೂ ಸ್ವೀಕರಿಸುತ್ತೇನೆ. ಆದರೆ 2018ರಲ್ಲಿ ಕಾಶ್ಮೀರಗಳಿಗಾಗಿ ನನ್ನ ಜೀವನ ಮುಡಿಪಾಗಿಟ್ಟಿದ್ದೇನೆ. ನನ್ನ ಹೋರಾಟಕ್ಕೆ ಯಾವುದೇ ಅಡೆ ತಡೆ ಬಂದರೂ ಕಾಶ್ಮೀರದ ಪರ ಹೋರಾಟ ಮುಂದುವರಿಯಲಿದೆ.

ಪಾಕಿಸ್ತಾನದ ಲಾಹೋರ್ ನಲ್ಲಿ ರ್ಯಾಲಿಯೊಂದರಲ್ಲಿ ಮಾತನಾಡಿದ ಸಯೀದ್, ನನ್ನನ್ನು ವಿರೋಧಿಸಿದಷ್ಟು ನಾನು ಬಲಿಷ್ಠವಾಗುತ್ತೇನೆ. ಅದರಲ್ಲಿ ಎರಡು ಮಾತಿಲ್ಲ. ಪಾಕಿಸ್ತಾನದ ಅಧ್ಯಕ್ಷ ಕಾಶ್ಮೀರದ ವಿಷಯದಲ್ಲಿ ಗಂಭೀರವಾಗಿ ಕ್ರಮ ಕೈಗೊಳ್ಳುತ್ತಿಲ್ಲ. ನಾವು ಇದೀಗ ಷರೀಪ್ ವಿರುದ್ಧ ಹೋರಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಿದ್ದಾನೆ.

ಭಾರತ ಮತ್ತು ಅಮೆರಿಕದಾ ಒತ್ತಡದ ಬಗ್ಗೆ ಪಾಕಿಸ್ತಾನದಲ್ಲಿ ಮಾಧ್ಯಮ ಪ್ರಸಾರ ತಡೆಹಿಡಿಯಲಾಗಿದೆ. ಈ ಮೂಲಕ ಪಾಕಿಸ್ತಾನಿಗಳಿಗೆ ವಾಸ್ತವದ ಅರಿವಾಗುತ್ತಿಲ್ಲ ಎಂದು ಬೊಗಳೆ ಬಿಟ್ಟಿದ್ದಾನೆ. ಜಾಗತಿಕ ಉಗ್ರ ಹಫೀಜ್ ಸಯೀದ್  ತಲೆಗೆ ಅಮೆರಿಕ 10 ಮಿಲಿಯನ್ ಡಾಲರ್ ಘೋಷಿಸಿದೆ. ಇತ್ತೀಚೆಗೆ ಪಾಕಿಸ್ತಾನ ಸಯೀದ್ ಗೆ ಗೃಹ ಬಂಧನ ವಿಧಿಸುವ ನಾಟಕವಾಡಿತ್ತು.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search