• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಾಳಿಯಲ್ಲಿ ಕಾಲು ಕಳೆದುಕೊಂಡರೂ ಸೈನ್ಯಕ್ಕೆ ಮರಳಿದ ಯೋಧನ ದೇಶಪ್ರೇಮ ಎಂಥಾದ್ದು

TNN Correspondent Posted On February 6, 2018
0


0
Shares
  • Share On Facebook
  • Tweet It

ರಾಯಪುರ್: ನಮ್ಮ  ಸೈನಿಕರಿಗೆ ದೇಶದ ಮೇಲಿರುವ ಅಪಾರ ಶ್ರದ್ಧೆಯೇ ಅಂತದ್ದೂ. ತಮ್ಮ ಜೀವ ಆಪತ್ತಿನಲ್ಲಿದೆ, ಜೀವಕ್ಕೆ ಕುತ್ತು ಬರುತ್ತಿದೆ ಎಂದು ಗೊತ್ತಿದ್ದರೂ ಅವರು ಎಂದಿಗೂ ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳುವುದಿಲ್ಲ ಎಂಬುದಕ್ಕೆ ಸಾಕ್ಷಿ ಸಿಆರ್ ಫಿಎಫ್ ಯೋಧ ಭೋಗಡೆ ರಾಮದಾಸ್ ಬಾಹು.

ಯೋಧ ಬೋಗಡೆ ರಾಮದಾಸ್ ಬಾಹು ಜೀವನ ಗಾಥೆಯೇ ಅಂತಹದ್ದು. ನಕ್ಸಲರೊಂದಿಗೆ ಹೋರಾಟದಲ್ಲಿ ನಡೆದ ಬ್ಲಾಸ್ಟ್ ನಲ್ಲಿ  ಎರಡು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದವು. ಇದೀಗ ಸೂಕ್ತ ಚಿಕಿತ್ಸೆ ಪಡೆದುಕೊಂಡು ಮರಳಿ ಸೈನಿಕ ಶಿಬಿರಕ್ಕೆ ಕೆಲಸಕ್ಕೆ ಹಾಜರಾಗಿ, ಹೋರಾಟಕ್ಕೆ ಸಜ್ಜಾಗಿದ್ದಾರೆ.

ಕೋಬ್ರಾ ಕಮಾಂಡೋ ಆಗಿರುವ ರಾಮದಾಸ್ ಅವರು 2017ರಲ್ಲಿ ಛತ್ತಿಡಗಡದ ಸುಕ್ಮಾ ಜಿಲ್ಲೆಯ ನಕ್ಸಲರು ನಡೆಸಿದ ಬ್ಲಾಸ್ಟ್ ನಲ್ಲಿ ಗಾಯಗೊಂಡಿದ್ದರು. 208 ಬಟಾಲಿಯನ್, ಸಿಆರ್ ಫಿಎಫ್ ಮತ್ತು ಜಿಲ್ಲಾ ಪೊಲೀಸ್ ದಳ ಜಂಟಿಯಾಗಿ ಅರಣ್ಯ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು.  ಈ ವೇಳೆ ಅರಣ್ಯದಲ್ಲಿರುವ ಕಸರಾಮ್ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ರಾಮದಾಸ್ ಐಇಡಿ ಬ್ಲಾಸ್ಟ್ ನಿಂದ ಗಂಭೀರವಾಗಿ ಗಾಯಗೊಂಡಿದ್ದರು.

2017 ನವೆಂಬರ್ 29ರಂದು ರಾಮದಾಸ್ ಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ ಗಂಭಿರವಾಗಿ ಗಾಯಗೊಂಡಿದ್ದರಿಂದ         ರಾಮದಾಸ್ ಅವರ ಕಾಲನ್ನು ಮೊಳಕಾಲಿಗಿಂತ ಮೇಲೆ ತುಂಡರಿಸಲಾಗಿತ್ತು. ಮತ್ತು ಎಡಗೈಗೆ ಗಂಭೀರ ಗಾಯಗಳಾಗಿದ್ದವು. ಇದೀಗ ರಾಮದಾಸ್ ಚಿಕಿತ್ಸೆಯಿಂದ ಗುಣಮುಖರಾಗಿದ್ದು, 208 ಕೋಬ್ರಾ ಪಡೆಯಲ್ಲಿ ಕಾರ್ಯ ನಿರ್ವಹಿಸಲು ಮರಳಿದ್ದಾರೆ.

0
Shares
  • Share On Facebook
  • Tweet It




Trending Now
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
  • Popular Posts

    • 1
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 2
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 3
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 4
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 5
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

  • Privacy Policy
  • Contact
© Tulunadu Infomedia.

Press enter/return to begin your search