• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಾಳಿಯಲ್ಲಿ ಕಾಲು ಕಳೆದುಕೊಂಡರೂ ಸೈನ್ಯಕ್ಕೆ ಮರಳಿದ ಯೋಧನ ದೇಶಪ್ರೇಮ ಎಂಥಾದ್ದು

TNN Correspondent Posted On February 6, 2018
0


0
Shares
  • Share On Facebook
  • Tweet It

ರಾಯಪುರ್: ನಮ್ಮ  ಸೈನಿಕರಿಗೆ ದೇಶದ ಮೇಲಿರುವ ಅಪಾರ ಶ್ರದ್ಧೆಯೇ ಅಂತದ್ದೂ. ತಮ್ಮ ಜೀವ ಆಪತ್ತಿನಲ್ಲಿದೆ, ಜೀವಕ್ಕೆ ಕುತ್ತು ಬರುತ್ತಿದೆ ಎಂದು ಗೊತ್ತಿದ್ದರೂ ಅವರು ಎಂದಿಗೂ ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳುವುದಿಲ್ಲ ಎಂಬುದಕ್ಕೆ ಸಾಕ್ಷಿ ಸಿಆರ್ ಫಿಎಫ್ ಯೋಧ ಭೋಗಡೆ ರಾಮದಾಸ್ ಬಾಹು.

ಯೋಧ ಬೋಗಡೆ ರಾಮದಾಸ್ ಬಾಹು ಜೀವನ ಗಾಥೆಯೇ ಅಂತಹದ್ದು. ನಕ್ಸಲರೊಂದಿಗೆ ಹೋರಾಟದಲ್ಲಿ ನಡೆದ ಬ್ಲಾಸ್ಟ್ ನಲ್ಲಿ  ಎರಡು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದವು. ಇದೀಗ ಸೂಕ್ತ ಚಿಕಿತ್ಸೆ ಪಡೆದುಕೊಂಡು ಮರಳಿ ಸೈನಿಕ ಶಿಬಿರಕ್ಕೆ ಕೆಲಸಕ್ಕೆ ಹಾಜರಾಗಿ, ಹೋರಾಟಕ್ಕೆ ಸಜ್ಜಾಗಿದ್ದಾರೆ.

ಕೋಬ್ರಾ ಕಮಾಂಡೋ ಆಗಿರುವ ರಾಮದಾಸ್ ಅವರು 2017ರಲ್ಲಿ ಛತ್ತಿಡಗಡದ ಸುಕ್ಮಾ ಜಿಲ್ಲೆಯ ನಕ್ಸಲರು ನಡೆಸಿದ ಬ್ಲಾಸ್ಟ್ ನಲ್ಲಿ ಗಾಯಗೊಂಡಿದ್ದರು. 208 ಬಟಾಲಿಯನ್, ಸಿಆರ್ ಫಿಎಫ್ ಮತ್ತು ಜಿಲ್ಲಾ ಪೊಲೀಸ್ ದಳ ಜಂಟಿಯಾಗಿ ಅರಣ್ಯ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು.  ಈ ವೇಳೆ ಅರಣ್ಯದಲ್ಲಿರುವ ಕಸರಾಮ್ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ರಾಮದಾಸ್ ಐಇಡಿ ಬ್ಲಾಸ್ಟ್ ನಿಂದ ಗಂಭೀರವಾಗಿ ಗಾಯಗೊಂಡಿದ್ದರು.

2017 ನವೆಂಬರ್ 29ರಂದು ರಾಮದಾಸ್ ಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ ಗಂಭಿರವಾಗಿ ಗಾಯಗೊಂಡಿದ್ದರಿಂದ         ರಾಮದಾಸ್ ಅವರ ಕಾಲನ್ನು ಮೊಳಕಾಲಿಗಿಂತ ಮೇಲೆ ತುಂಡರಿಸಲಾಗಿತ್ತು. ಮತ್ತು ಎಡಗೈಗೆ ಗಂಭೀರ ಗಾಯಗಳಾಗಿದ್ದವು. ಇದೀಗ ರಾಮದಾಸ್ ಚಿಕಿತ್ಸೆಯಿಂದ ಗುಣಮುಖರಾಗಿದ್ದು, 208 ಕೋಬ್ರಾ ಪಡೆಯಲ್ಲಿ ಕಾರ್ಯ ನಿರ್ವಹಿಸಲು ಮರಳಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search