• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದಾಳಿಯಲ್ಲಿ ಕಾಲು ಕಳೆದುಕೊಂಡರೂ ಸೈನ್ಯಕ್ಕೆ ಮರಳಿದ ಯೋಧನ ದೇಶಪ್ರೇಮ ಎಂಥಾದ್ದು

TNN Correspondent Posted On February 6, 2018


  • Share On Facebook
  • Tweet It

ರಾಯಪುರ್: ನಮ್ಮ  ಸೈನಿಕರಿಗೆ ದೇಶದ ಮೇಲಿರುವ ಅಪಾರ ಶ್ರದ್ಧೆಯೇ ಅಂತದ್ದೂ. ತಮ್ಮ ಜೀವ ಆಪತ್ತಿನಲ್ಲಿದೆ, ಜೀವಕ್ಕೆ ಕುತ್ತು ಬರುತ್ತಿದೆ ಎಂದು ಗೊತ್ತಿದ್ದರೂ ಅವರು ಎಂದಿಗೂ ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳುವುದಿಲ್ಲ ಎಂಬುದಕ್ಕೆ ಸಾಕ್ಷಿ ಸಿಆರ್ ಫಿಎಫ್ ಯೋಧ ಭೋಗಡೆ ರಾಮದಾಸ್ ಬಾಹು.

ಯೋಧ ಬೋಗಡೆ ರಾಮದಾಸ್ ಬಾಹು ಜೀವನ ಗಾಥೆಯೇ ಅಂತಹದ್ದು. ನಕ್ಸಲರೊಂದಿಗೆ ಹೋರಾಟದಲ್ಲಿ ನಡೆದ ಬ್ಲಾಸ್ಟ್ ನಲ್ಲಿ  ಎರಡು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದವು. ಇದೀಗ ಸೂಕ್ತ ಚಿಕಿತ್ಸೆ ಪಡೆದುಕೊಂಡು ಮರಳಿ ಸೈನಿಕ ಶಿಬಿರಕ್ಕೆ ಕೆಲಸಕ್ಕೆ ಹಾಜರಾಗಿ, ಹೋರಾಟಕ್ಕೆ ಸಜ್ಜಾಗಿದ್ದಾರೆ.

ಕೋಬ್ರಾ ಕಮಾಂಡೋ ಆಗಿರುವ ರಾಮದಾಸ್ ಅವರು 2017ರಲ್ಲಿ ಛತ್ತಿಡಗಡದ ಸುಕ್ಮಾ ಜಿಲ್ಲೆಯ ನಕ್ಸಲರು ನಡೆಸಿದ ಬ್ಲಾಸ್ಟ್ ನಲ್ಲಿ ಗಾಯಗೊಂಡಿದ್ದರು. 208 ಬಟಾಲಿಯನ್, ಸಿಆರ್ ಫಿಎಫ್ ಮತ್ತು ಜಿಲ್ಲಾ ಪೊಲೀಸ್ ದಳ ಜಂಟಿಯಾಗಿ ಅರಣ್ಯ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು.  ಈ ವೇಳೆ ಅರಣ್ಯದಲ್ಲಿರುವ ಕಸರಾಮ್ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ರಾಮದಾಸ್ ಐಇಡಿ ಬ್ಲಾಸ್ಟ್ ನಿಂದ ಗಂಭೀರವಾಗಿ ಗಾಯಗೊಂಡಿದ್ದರು.

2017 ನವೆಂಬರ್ 29ರಂದು ರಾಮದಾಸ್ ಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ ಗಂಭಿರವಾಗಿ ಗಾಯಗೊಂಡಿದ್ದರಿಂದ         ರಾಮದಾಸ್ ಅವರ ಕಾಲನ್ನು ಮೊಳಕಾಲಿಗಿಂತ ಮೇಲೆ ತುಂಡರಿಸಲಾಗಿತ್ತು. ಮತ್ತು ಎಡಗೈಗೆ ಗಂಭೀರ ಗಾಯಗಳಾಗಿದ್ದವು. ಇದೀಗ ರಾಮದಾಸ್ ಚಿಕಿತ್ಸೆಯಿಂದ ಗುಣಮುಖರಾಗಿದ್ದು, 208 ಕೋಬ್ರಾ ಪಡೆಯಲ್ಲಿ ಕಾರ್ಯ ನಿರ್ವಹಿಸಲು ಮರಳಿದ್ದಾರೆ.

  • Share On Facebook
  • Tweet It


- Advertisement -


Trending Now
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
Tulunadu News January 31, 2023
ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
Tulunadu News January 30, 2023
Leave A Reply

  • Recent Posts

    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
  • Popular Posts

    • 1
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 2
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 3
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 4
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 5
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search