• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೇ ಕೊಲೆಯಾಗಿ ಹೋದ ಆ ಯುವಕನ ಮನದಾಳದಲ್ಲಿ ಏನಿತ್ತು ಗೊತ್ತಾ?

TNN Correspondent Posted On February 6, 2018


  • Share On Facebook
  • Tweet It

ದೆಹಲಿ: ಕಳೆದ ಭಾನುವಾರ ಪಶ್ಚಿಮ ದೆಹಲಿಯಲ್ಲೊಂದು ಬೆಚ್ಚಿಬೀಳಿಸುವ ಪ್ರಸಂಗ ನಡೆಯಿತು. ಆತನ ಹೆಸರು ಅಂಕಿತ್ ಸೆಕ್ಸೇನಾ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಆತ ತಿಂಗಳಿಗೆ 40 ಸಾವಿರ ರೂ. ದುಡಿಯುತ್ತಿದ್ದ. ಮನೆಯಲ್ಲೂ ಆರ್ಥಿಕವಾಗಿ ಚೆನ್ನಾಗಿದ್ದರು. ಆದರೆ ನೋಡನೋಡುತ್ತಿದ್ದಂತೆಯೇ ಆತನ ಹತ್ಯೆಯಾಯಿತು.

ಅದೂ ಏಕೆ? ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ!

ಯುವತಿಯ ಪಾಲಕರೇ ಅಂಕಿತ್ ನನ್ನು ಕೊಂದಿದ್ದಾರೆ ಎಂಬ ಆರೋಪವಿದೆ. ಯುವತಿಯೇ ನನ್ನ ಚಿಕ್ಕಪ್ಪ ಕೊಂದಿದ್ದಾನೆ ಎಂದೂ, ನನ್ನ ಕುಟುಂಬಸ್ಥರಿಂದಲೇ ನನಗೆ ಬೆದರಿಕೆ ಇದೆ ಎಂದು ಹೇಳಿದ್ದಾರೆ. ಪ್ರೇಮಿ ಸತ್ತರೂ, ಕುಟುಂಬವನ್ನು ಎದುರು ಹಾಕಿಕೊಂಡು ಯುವತಿ ಅಂಕಿತ್ ಪರ ಇದ್ದಾಳೆ ಎಂದರೆ ಆತನ ಪ್ರೀತಿ ಎಷ್ಟು ನಿಜವಿರಬೇಕು ಊಹಿಸಿ.

ಆತ ಇತ್ತೀಚೆಗೆ ಜಿಮ್ ಗೆ ಹೋಗುತ್ತಿದ್ದ. ನೋಡಲು ಸಹ ಚೆನ್ನಾಗಿದ್ದ. ಇದರ ಜತೆಗೇ ಪ್ರೀತಿಯಲ್ಲಿ ಬಿದ್ದ ಆತ, ಆಕೆಯನ್ನು ತುಂಬ ಪ್ರೀತಿಸುತ್ತಿದ್ದ. ಶೀಘ್ರದಲ್ಲೇ ಆಕೆಯನ್ನು ಮದುವೆಯಾಗುತ್ತೇನೆ ಎನ್ನುತ್ತಿದ್ದ ಎಂದು ಅಂಕಿತ್ ಗೆಳೆಯನೊಬ್ಬ ತಿಳಿಸಿದ್ದಾನೆ.

ಅಷ್ಟೇ ಅಲ್ಲ, ಅಂಕಿತ್ ದಿನಾಲೂ ಆಕೆಯ ಜತೆ ಮಾತನಾಡುತ್ತಿದ್ದ. ಇಬ್ಬರ ಮನೆಯವರನ್ನು ಒಪ್ಪಿಸಿ ಮದುವೆಯಾಗೋಣ ಎನ್ನುತ್ತಿದ್ದ. ಈ ಕುರಿತು ನನ್ನ ಬಳಿಯೂ ಪ್ರಸ್ತಾಪಿಸಿದ್ದ. ನಾವು ಸಹ ಆತ ಚೆನ್ನಾಗಿರಲಿ ಎಂದು ಬಯಸಿದ್ದೆವು. ಆದರೆ ಅಷ್ಟರಲ್ಲೇ ಆತ ನಮ್ಮಿಂದ ಮರೆಯಾದ ಎನ್ನುತ್ತಾನೆ ಅಂಕಿತ್ ಗೆಳೆಯ.

ಒಬ್ಬ ಹಿಂದೂ ಹುಡುಗ ಮುಸ್ಲಿಂ ಹುಡುಗಿಯನ್ನು ಮನಸಾರೆ ಪ್ರೀತಿಸಿ ಮದುವೆಯಾಗಲು ಇಚ್ಛಿಸಿದರೂ ಕೊಲೆಯಾಗುತ್ತಾನೆ. ಆದರೆ ಅದೇ ಮುಸ್ಲಿಂ ಹುಡುಗ ಹಿಂದೂ ಹುಡುಗಿಯನ್ನು ಮದುವೆಯಾಗಿ ಮತಾಂತರಗೊಳಿಸುತ್ತಾನೆ. ಇಷ್ಟು ವ್ಯತ್ಯಾಸವಿದ್ದರೂ ಪ್ರೀತಿಗೆ ಜಯ ಸಿಗಲಿಲ್ಲವೆಂಬುದೇ ಬೇಸರ.

  • Share On Facebook
  • Tweet It


- Advertisement -


Trending Now
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
Tulunadu News March 20, 2023
Leave A Reply

  • Recent Posts

    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
    • ಜೆಎನ್ ಯು ದಂಡದ ಮೂಲಕವಾದರೂ ಸ್ವಚ್ಛವಾಗಲಿ!!
  • Popular Posts

    • 1
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 2
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 3
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 4
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • 5
      ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search